ಬ್ರೇಕಿಂಗ್ ನ್ಯೂಸ್
26-12-20 12:17 pm Mangalore Correspondent ಕ್ರೈಂ
ವಿಟ್ಲ, ಡಿ.26: ನಾಲ್ಕು ದಿನಗಳ ಹಿಂದೆ ಬೆಳ್ತಂಗಡಿ ತಾಲೂಕಿನ ಕೊಕ್ಕಡದಲ್ಲಿ ನಡೆದಿದ್ದ ದರೋಡೆ ಕೃತ್ಯದ ಮಾದರಿಯಲ್ಲೇ ವಿಟ್ಲದಲ್ಲಿ ಮತ್ತೊಂದು ದರೋಡೆ ಪ್ರಕರಣ ಬೆಳಕಿಗೆ ಬಂದಿದೆ. ಒಂಟಿ ಮಹಿಳೆ ಮನೆಯಲ್ಲಿದ್ದಾಗ ನುಗ್ಗಿದ ವ್ಯಕ್ತಿಯೊಬ್ಬ ಮಹಿಳೆಯನ್ನು ಕಟ್ಟಿಹಾಕಿ, ಹಲ್ಲೆ ನಡೆಸಿ ಆಕೆಯ ಬಳಿಯಿದ್ದ ಚಿನ್ನಾಭರಣಗಳನ್ನು ದೋಚಿ ಪರಾರಿಯಾಗಿದ್ದಾನೆ.
ವಿಟ್ಲದ ಕಾನತ್ತಡ್ಕ ಜುಮಾ ಮಸೀದಿ ಮುಂಭಾಗದಲ್ಲಿರುವ ಬಾಡಿಗೆ ಮನೆಯಲ್ಲಿ ಘಟನೆ ನಡೆದಿದೆ. ಆಟೋ ಚಾಲಕನಾಗಿರುವ ರಫೀಕ್, ಶುಕ್ರವಾರ ಮಧ್ಯಾಹ್ನ ಹತ್ತು ವರ್ಷದ ಮಗನೊಂದಿಗೆ ಮಸೀದಿಗೆ ತೆರಳಿದ್ದರು. ಈ ವೇಳೆ, ಪತ್ನಿ ಜೈನಾಬ ಒಬ್ಬರೇ ಇದ್ದು ವ್ಯಕ್ತಿಯೊಬ್ಬ ಮನೆಗೆ ನುಗ್ಗಿ ಮಹಿಳೆಯ ಬಾಯಿಗೆ ಬಟ್ಟೆ ತುರುಕಿ ಕಟ್ಟಿ ಹಾಕಿದ್ದಾನೆ. ಬಳಿಕ ಆಕೆಯ ದೇಹದಲ್ಲಿದ್ದ ಉಂಗುರ, ಕಿವಿಯೋಲೆ, ಚೈನ್ ಅನ್ನು ಕಿತ್ತುಕೊಂಡಿದ್ದಾನೆ. ಮನೆಯ ಕಪಾಟು ಜಾಲಾಡಿದ್ದು, ಅದರಲ್ಲಿ ಯಾವುದೇ ವಸ್ತುಗಳು ಸಿಕ್ಕಿಲ್ಲ.
ಪತಿ ಮಸೀದಿಯಿಂದ ಬಂದಾಗ ಮುಂಬಾಗಿಲು ಮುಚ್ಚಿಕೊಂಡಿತ್ತು. ಹಿಂಬಾಗಿಲು ತೆರೆದಿದ್ದು ಅಲ್ಲಿಂದ ಒಳ ಹೋದಾಗ ಪತ್ನಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದರು. ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇದರ ಸುತ್ತಮುತ್ತಲಲ್ಲಿ ಹಲವು ಮನೆಗಳಿದ್ದು ದರೋಡೆ ಕೃತ್ಯ ಯಾರ ಗಮನಕ್ಕೂ ಬರಲಿಲ್ಲ. ವಿಟ್ಲ ಪೊಲೀಸರು ಸ್ಥಳಕ್ಕಾಗಮಿಸಿ ತನಿಖೆ ಕೈಗೊಂಡಿದ್ದಾರೆ.
A gang of robbers broke into a house in Kanathadka, Vittal here on Friday December 25 and robbed gold ornaments after tying up and assaulting a woman occupant.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm