ಬ್ರೇಕಿಂಗ್ ನ್ಯೂಸ್
03-10-25 11:28 pm HK News Desk ಕ್ರೈಂ
ಕಾರ್ಕಳ, ಅ.3 : ಪ್ರೀತಿಸಿದ ಯುವಕನೊಂದಿಗೆ ಮನೆ ಬಿಟ್ಟು ಹೋಗುತ್ತೇನೆಂದ ಹದಿಹರೆಯದ ಮಗಳನ್ನು ತಾಯಿಯೇ ಹತ್ಯೆಗೈದ ಘಟನೆ ಕಾರ್ಕಳ ತಾಲೂಕಿನ ಹಿರ್ಗಾನ ಗ್ರಾಮದಲ್ಲಿ ತಡವಾಗಿ ಬೆಳಕಿಗೆ ಬಂದಿದೆ.
ಹಿರ್ಗಾನ ನಿವಾಸಿ ಶೇಖ್ ಮುಸ್ತಫಾ ಎಂಬವರ ಮಗಳು ಶಿಫನಾಝ್ (17) ಮೃತಳು. ಆರೋಪಿ ಗುಲ್ಝಾರ್ ಬಾನು (45) ಅವರನ್ನು ಪೊಲೀಸರು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಸೆಪ್ಟೆಂಬರ್ 20ರಂದು ತಾಯಿ-ಮಗಳ ನಡುವೆ ಪ್ರೀತಿಯ ವಿಚಾರದಲ್ಲಿ ಜಗಳ ಉಂಟಾಗಿತ್ತು.
ಶಿಫನಾಝ್ ತನ್ನ ಗೆಳೆಯನೊಂದಿಗೆ ಮನೆ ಬಿಟ್ಟು ಹೋಗುವುದಾಗಿ ಹೇಳಿದ್ದರಿಂದ ಕುಪಿತಗೊಂಡ ತಾಯಿ, ಮಗಳ ಬಾಯಿಗೆ ಬಟ್ಟೆ ತುರುಕಿಸಿ, ಕುತ್ತಿಗೆ ಹಿಸುಕಿ ಕೊಲೆ ಮಾಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆಯ ನಂತರ, ಶಿಫನಾಝ್ ತಂದೆ ಮುಸ್ತಫಾ ಅವರು ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಆದರೆ ಮರಣೋತ್ತರ ಪರೀಕ್ಷೆಯಲ್ಲಿ ಶಿಫನಾಝ್ ಅವರನ್ನು ಕತ್ತು ಹಿಸುಕಿ ಕೊಲೆ ಮಾಡಲಾಗಿದೆ ಎಂಬುದು ತಿಳಿದುಬಂದಿತ್ತು. ಪೊಲೀಸರು ಹೆತ್ತವರನ್ನು ವಿಚಾರಿಸಿದಾಗ ಸತ್ಯ ಹೊರಬಂದಿದೆ. ತಾಯಿಯೇ ಮರ್ಯಾದೆಗಂಜಿ ಕೊಲೆ ಮಾಡಿದ್ದಾಗಿ ಒಪ್ಪಿಕೊಂಡಿದ್ದಾಳೆ.
ಅ.2ರಂದು ಆರೋಪಿಯನ್ನು ಕಾರ್ಕಳ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
A shocking incident has come to light in Hirgana village, Karkala taluk, where 17-year-old Shifanaz was strangled to death by her mother, Gulzar Banu (45), after expressing her wish to elope with her lover. Initially reported as a suicide by the girl’s father, postmortem findings revealed death by strangulation. During police interrogation, the mother confessed to the crime, stating it was committed in anger over her daughter’s relationship. She has been arrested and remanded to judicial custody.
23-03-26 12:48 pm
HK News Staffer
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
23-03-26 09:46 pm
HK News Staffer
ಯುದ್ಧ ಪೀಡಿತ ಇರಾನ್ಗೆ ಕಾಶ್ಮೀರದಲ್ಲಿ ದೇಣಿಗೆ ಸಂಗ್...
23-03-26 11:33 am
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
23-03-26 05:36 pm
HK News Staffer
ಸೌಜನ್ಯಾ ಕೊಲೆ ಪ್ರಕರಣದ ಮರು ತನಿಖೆ ; ರಾಜ್ಯ ಸರಕಾರ,...
23-03-26 05:13 pm
Sandesh PG, CID Case: ಮೂಡುಬಿದಿರೆ ಇನ್ಸ್ಪೆಕ್ಟರ...
23-03-26 02:24 pm
ವಿನಾಯಕ ಬಾಳಿಗಾ ಕೊಲೆಗೆ ಹತ್ತು ವರ್ಷ ; ವೆಂಕಟರಮಣ ದ...
23-03-26 01:11 pm
ಉಡುಪಿಯಲ್ಲಿ ರಾಜಕೀಯ ಕಾದಾಟ ; ಶಾಸಕ ಯಶ್ ಪಾಲ್ ವಿರುದ...
22-03-26 07:30 pm
23-03-26 09:44 pm
HK News Staffer
ಪಂಪ್ವೆಲ್ - ಎಕ್ಕೂರಿನಲ್ಲಿ ಆಟೋದಲ್ಲಿ ಡ್ರಗ್ಸ್ ಮಾರಾ...
23-03-26 03:08 pm
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm