ಬ್ರೇಕಿಂಗ್ ನ್ಯೂಸ್
27-12-20 08:50 pm Mangaluru Correspondent ಕ್ರೈಂ
ಉಳ್ಳಾಲ, ಡಿ.27: ಬೈಕಲ್ಲಿ ಬಂದ ಇಬ್ಬರು ಕಳ್ಳರು ಮಹಿಳೆಯ ಕತ್ತಿನಿಂದ ಸರ ಎಗರಿಸಲು ಯತ್ನಿಸಿದ್ದು ತುಂಡಾಗಿ ರಸ್ತೆಗೆ ಬಿದ್ದ ಸರವನ್ನು ಅಲ್ಲಿಯೇ ಬಿಟ್ಟು ಪರಾರಿಯಾದ ಘಟನೆ ಭಟ್ನಗರದಲ್ಲಿ ನಡೆದಿದೆ.
ಚೆಂಬುಗುಡ್ಡೆ ರುದ್ರಭೂಮಿ ಬಳಿಯ ನಿವಾಸಿ ಹರೀಶ್ ಟೈಲರ್ ಅವರ ಪತ್ನಿ ಲಕ್ಷ್ಮಿ ಶೆಟ್ಟಿ (30)ಯವರ ಸರವನ್ನು ಬೈಕಲ್ಲಿ ಬಂದ ಆಗಂತುಕರು ಎಗರಿಸಲು ಪ್ರಯತ್ನಿಸಿದ್ದಾರೆ. ಲಕ್ಷ್ಮೀ ಅವರು ಕೆಲಸ ಮುಗಿಸಿ ಸಂಜೆ ಭಟ್ನಗರದ ರಸ್ತೆಯಲ್ಲಿ ಮನೆಗೆ ಮರಳುತ್ತಿದ್ದ ವೇಳೆ ಎದುರಿನಿಂದ ಬೈಕಲ್ಲಿ ಬಂದ ಇಬ್ಬರು ಆಗಂತುಕರು ಸುಮಾರು 10 ಗ್ರಾಂ ತೂಕದ ಚಿನ್ನದ ಸರವನ್ನು ಎಳೆದು ತುಂಡರಿಸಿದ್ದಾರೆ. ಸರ ತುಂಡಾಗಿ ರಸ್ತೆಗೆ ಬಿದ್ದಿದ್ದು ಕಳ್ಳರು ಅದನ್ನು ಎಗರಿಸಲು ಪ್ರಯತ್ನಿಸಿದಾಗ ಮಹಿಳೆ ಬೊಬ್ಬಿಟ್ಟಿದ್ದು ಕಳ್ಳರು ಬೈಕಲ್ಲಿ ಪಲಾಯನಗೈದಿದ್ದಾರೆ. ಅಲ್ಲಿದ್ದ ಯುವಕರು ಕೂಡಲೇ ಕಳ್ಳರನ್ನು ಬೈಕಲ್ಲಿ ಬೆನ್ನಟ್ಟಿದ್ದು ಕಳ್ಳರು ಕೋಟೆಕಾರಿನ ಕಡೆಗೆ ಪಲಾಯನಗೈದಿರುವುದಾಗಿ ತಿಳಿದು ಬಂದಿದೆ.
ಸ್ಥಳಕ್ಕೆ ತೆರಳಿದ ಉಳ್ಳಾಲ ಪೊಲೀಸ್ ಠಾಣಾ ಪಿಎಸ್ಐ ಪ್ರದೀಪ್, ಪರಿಶೀಲನೆ ನಡೆಸಿ ಮಾಹಿತಿ ಕಲೆಹಾಕಿದ್ದು ಕಳ್ಳರ ಶೋಧ ಕಾರ್ಯ ನಡೆಸುತ್ತಿದ್ದಾರೆ.
In a failed chain-snatching attempt in Mangalore, Thokottu, two bike-borne men escaped after the chain that they snatched broke and fell on the road. The Ullal police have registered the case.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm