ಬ್ರೇಕಿಂಗ್ ನ್ಯೂಸ್
27-12-20 08:50 pm Mangaluru Correspondent ಕ್ರೈಂ
ಉಳ್ಳಾಲ, ಡಿ.27: ಬೈಕಲ್ಲಿ ಬಂದ ಇಬ್ಬರು ಕಳ್ಳರು ಮಹಿಳೆಯ ಕತ್ತಿನಿಂದ ಸರ ಎಗರಿಸಲು ಯತ್ನಿಸಿದ್ದು ತುಂಡಾಗಿ ರಸ್ತೆಗೆ ಬಿದ್ದ ಸರವನ್ನು ಅಲ್ಲಿಯೇ ಬಿಟ್ಟು ಪರಾರಿಯಾದ ಘಟನೆ ಭಟ್ನಗರದಲ್ಲಿ ನಡೆದಿದೆ.
ಚೆಂಬುಗುಡ್ಡೆ ರುದ್ರಭೂಮಿ ಬಳಿಯ ನಿವಾಸಿ ಹರೀಶ್ ಟೈಲರ್ ಅವರ ಪತ್ನಿ ಲಕ್ಷ್ಮಿ ಶೆಟ್ಟಿ (30)ಯವರ ಸರವನ್ನು ಬೈಕಲ್ಲಿ ಬಂದ ಆಗಂತುಕರು ಎಗರಿಸಲು ಪ್ರಯತ್ನಿಸಿದ್ದಾರೆ. ಲಕ್ಷ್ಮೀ ಅವರು ಕೆಲಸ ಮುಗಿಸಿ ಸಂಜೆ ಭಟ್ನಗರದ ರಸ್ತೆಯಲ್ಲಿ ಮನೆಗೆ ಮರಳುತ್ತಿದ್ದ ವೇಳೆ ಎದುರಿನಿಂದ ಬೈಕಲ್ಲಿ ಬಂದ ಇಬ್ಬರು ಆಗಂತುಕರು ಸುಮಾರು 10 ಗ್ರಾಂ ತೂಕದ ಚಿನ್ನದ ಸರವನ್ನು ಎಳೆದು ತುಂಡರಿಸಿದ್ದಾರೆ. ಸರ ತುಂಡಾಗಿ ರಸ್ತೆಗೆ ಬಿದ್ದಿದ್ದು ಕಳ್ಳರು ಅದನ್ನು ಎಗರಿಸಲು ಪ್ರಯತ್ನಿಸಿದಾಗ ಮಹಿಳೆ ಬೊಬ್ಬಿಟ್ಟಿದ್ದು ಕಳ್ಳರು ಬೈಕಲ್ಲಿ ಪಲಾಯನಗೈದಿದ್ದಾರೆ. ಅಲ್ಲಿದ್ದ ಯುವಕರು ಕೂಡಲೇ ಕಳ್ಳರನ್ನು ಬೈಕಲ್ಲಿ ಬೆನ್ನಟ್ಟಿದ್ದು ಕಳ್ಳರು ಕೋಟೆಕಾರಿನ ಕಡೆಗೆ ಪಲಾಯನಗೈದಿರುವುದಾಗಿ ತಿಳಿದು ಬಂದಿದೆ.
ಸ್ಥಳಕ್ಕೆ ತೆರಳಿದ ಉಳ್ಳಾಲ ಪೊಲೀಸ್ ಠಾಣಾ ಪಿಎಸ್ಐ ಪ್ರದೀಪ್, ಪರಿಶೀಲನೆ ನಡೆಸಿ ಮಾಹಿತಿ ಕಲೆಹಾಕಿದ್ದು ಕಳ್ಳರ ಶೋಧ ಕಾರ್ಯ ನಡೆಸುತ್ತಿದ್ದಾರೆ.
In a failed chain-snatching attempt in Mangalore, Thokottu, two bike-borne men escaped after the chain that they snatched broke and fell on the road. The Ullal police have registered the case.
10-05-26 01:04 pm
HK News Staffer
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
10-05-26 09:38 pm
HK News Desk
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
Vijay New CM: ತಮಿಳರ ಮುಖ್ಯಮಂತ್ರಿ ಆಗುತ್ತಲೇ ಜೋಸೆ...
10-05-26 12:26 pm
ತಮಿಳುನಾಡನ್ನು ದೇವರೇ ಕಾಪಾಡಬೇಕು ; ಟಿವಿಕೆ ಗ್ಯಾರಂಟ...
09-05-26 12:06 pm
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am