ಬ್ರೇಕಿಂಗ್ ನ್ಯೂಸ್
27-12-20 08:50 pm Mangaluru Correspondent ಕ್ರೈಂ
ಉಳ್ಳಾಲ, ಡಿ.27: ಬೈಕಲ್ಲಿ ಬಂದ ಇಬ್ಬರು ಕಳ್ಳರು ಮಹಿಳೆಯ ಕತ್ತಿನಿಂದ ಸರ ಎಗರಿಸಲು ಯತ್ನಿಸಿದ್ದು ತುಂಡಾಗಿ ರಸ್ತೆಗೆ ಬಿದ್ದ ಸರವನ್ನು ಅಲ್ಲಿಯೇ ಬಿಟ್ಟು ಪರಾರಿಯಾದ ಘಟನೆ ಭಟ್ನಗರದಲ್ಲಿ ನಡೆದಿದೆ.
ಚೆಂಬುಗುಡ್ಡೆ ರುದ್ರಭೂಮಿ ಬಳಿಯ ನಿವಾಸಿ ಹರೀಶ್ ಟೈಲರ್ ಅವರ ಪತ್ನಿ ಲಕ್ಷ್ಮಿ ಶೆಟ್ಟಿ (30)ಯವರ ಸರವನ್ನು ಬೈಕಲ್ಲಿ ಬಂದ ಆಗಂತುಕರು ಎಗರಿಸಲು ಪ್ರಯತ್ನಿಸಿದ್ದಾರೆ. ಲಕ್ಷ್ಮೀ ಅವರು ಕೆಲಸ ಮುಗಿಸಿ ಸಂಜೆ ಭಟ್ನಗರದ ರಸ್ತೆಯಲ್ಲಿ ಮನೆಗೆ ಮರಳುತ್ತಿದ್ದ ವೇಳೆ ಎದುರಿನಿಂದ ಬೈಕಲ್ಲಿ ಬಂದ ಇಬ್ಬರು ಆಗಂತುಕರು ಸುಮಾರು 10 ಗ್ರಾಂ ತೂಕದ ಚಿನ್ನದ ಸರವನ್ನು ಎಳೆದು ತುಂಡರಿಸಿದ್ದಾರೆ. ಸರ ತುಂಡಾಗಿ ರಸ್ತೆಗೆ ಬಿದ್ದಿದ್ದು ಕಳ್ಳರು ಅದನ್ನು ಎಗರಿಸಲು ಪ್ರಯತ್ನಿಸಿದಾಗ ಮಹಿಳೆ ಬೊಬ್ಬಿಟ್ಟಿದ್ದು ಕಳ್ಳರು ಬೈಕಲ್ಲಿ ಪಲಾಯನಗೈದಿದ್ದಾರೆ. ಅಲ್ಲಿದ್ದ ಯುವಕರು ಕೂಡಲೇ ಕಳ್ಳರನ್ನು ಬೈಕಲ್ಲಿ ಬೆನ್ನಟ್ಟಿದ್ದು ಕಳ್ಳರು ಕೋಟೆಕಾರಿನ ಕಡೆಗೆ ಪಲಾಯನಗೈದಿರುವುದಾಗಿ ತಿಳಿದು ಬಂದಿದೆ.
ಸ್ಥಳಕ್ಕೆ ತೆರಳಿದ ಉಳ್ಳಾಲ ಪೊಲೀಸ್ ಠಾಣಾ ಪಿಎಸ್ಐ ಪ್ರದೀಪ್, ಪರಿಶೀಲನೆ ನಡೆಸಿ ಮಾಹಿತಿ ಕಲೆಹಾಕಿದ್ದು ಕಳ್ಳರ ಶೋಧ ಕಾರ್ಯ ನಡೆಸುತ್ತಿದ್ದಾರೆ.
In a failed chain-snatching attempt in Mangalore, Thokottu, two bike-borne men escaped after the chain that they snatched broke and fell on the road. The Ullal police have registered the case.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am