ಬ್ರೇಕಿಂಗ್ ನ್ಯೂಸ್
27-12-20 08:50 pm Mangaluru Correspondent ಕ್ರೈಂ
ಉಳ್ಳಾಲ, ಡಿ.27: ಬೈಕಲ್ಲಿ ಬಂದ ಇಬ್ಬರು ಕಳ್ಳರು ಮಹಿಳೆಯ ಕತ್ತಿನಿಂದ ಸರ ಎಗರಿಸಲು ಯತ್ನಿಸಿದ್ದು ತುಂಡಾಗಿ ರಸ್ತೆಗೆ ಬಿದ್ದ ಸರವನ್ನು ಅಲ್ಲಿಯೇ ಬಿಟ್ಟು ಪರಾರಿಯಾದ ಘಟನೆ ಭಟ್ನಗರದಲ್ಲಿ ನಡೆದಿದೆ.
ಚೆಂಬುಗುಡ್ಡೆ ರುದ್ರಭೂಮಿ ಬಳಿಯ ನಿವಾಸಿ ಹರೀಶ್ ಟೈಲರ್ ಅವರ ಪತ್ನಿ ಲಕ್ಷ್ಮಿ ಶೆಟ್ಟಿ (30)ಯವರ ಸರವನ್ನು ಬೈಕಲ್ಲಿ ಬಂದ ಆಗಂತುಕರು ಎಗರಿಸಲು ಪ್ರಯತ್ನಿಸಿದ್ದಾರೆ. ಲಕ್ಷ್ಮೀ ಅವರು ಕೆಲಸ ಮುಗಿಸಿ ಸಂಜೆ ಭಟ್ನಗರದ ರಸ್ತೆಯಲ್ಲಿ ಮನೆಗೆ ಮರಳುತ್ತಿದ್ದ ವೇಳೆ ಎದುರಿನಿಂದ ಬೈಕಲ್ಲಿ ಬಂದ ಇಬ್ಬರು ಆಗಂತುಕರು ಸುಮಾರು 10 ಗ್ರಾಂ ತೂಕದ ಚಿನ್ನದ ಸರವನ್ನು ಎಳೆದು ತುಂಡರಿಸಿದ್ದಾರೆ. ಸರ ತುಂಡಾಗಿ ರಸ್ತೆಗೆ ಬಿದ್ದಿದ್ದು ಕಳ್ಳರು ಅದನ್ನು ಎಗರಿಸಲು ಪ್ರಯತ್ನಿಸಿದಾಗ ಮಹಿಳೆ ಬೊಬ್ಬಿಟ್ಟಿದ್ದು ಕಳ್ಳರು ಬೈಕಲ್ಲಿ ಪಲಾಯನಗೈದಿದ್ದಾರೆ. ಅಲ್ಲಿದ್ದ ಯುವಕರು ಕೂಡಲೇ ಕಳ್ಳರನ್ನು ಬೈಕಲ್ಲಿ ಬೆನ್ನಟ್ಟಿದ್ದು ಕಳ್ಳರು ಕೋಟೆಕಾರಿನ ಕಡೆಗೆ ಪಲಾಯನಗೈದಿರುವುದಾಗಿ ತಿಳಿದು ಬಂದಿದೆ.
ಸ್ಥಳಕ್ಕೆ ತೆರಳಿದ ಉಳ್ಳಾಲ ಪೊಲೀಸ್ ಠಾಣಾ ಪಿಎಸ್ಐ ಪ್ರದೀಪ್, ಪರಿಶೀಲನೆ ನಡೆಸಿ ಮಾಹಿತಿ ಕಲೆಹಾಕಿದ್ದು ಕಳ್ಳರ ಶೋಧ ಕಾರ್ಯ ನಡೆಸುತ್ತಿದ್ದಾರೆ.
In a failed chain-snatching attempt in Mangalore, Thokottu, two bike-borne men escaped after the chain that they snatched broke and fell on the road. The Ullal police have registered the case.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
01-08-26 02:48 pm
HK News Staffer
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
01-08-26 02:50 pm
HK News Staffer
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm