ಬ್ರೇಕಿಂಗ್ ನ್ಯೂಸ್
10-10-25 09:48 pm Udupi Correspondent ಕ್ರೈಂ
ಉಡುಪಿ, ಅ.10 : ಖಾಸಗಿ ವಿಡಿಯೋ ಮುಂದಿಟ್ಟು ಬ್ಲಾಕ್ಮೇಲ್ ನಡೆಸುತ್ತಿದ್ದ ಸ್ನೇಹಿತರಿಗೆ ಹೆದರಿ ಯುವಕನೊಬ್ಬ ಲಾಡ್ಜ್ ನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳ ಠಾಣೆ ವ್ಯಾಪ್ತಿಯ ಬೆಳ್ಮಣ್ ನಲ್ಲಿ ನಡೆದಿದೆ.
ಅ.9ರ ಗುರುವಾರ ಸಂಜೆ ಬೆಳ್ಮಣ್ ನಲ್ಲಿರುವ ಲಾಡ್ಜ್ ನಲ್ಲಿ ಅಭಿಷೇಕ್ ಆಚಾರ್ಯ (23) ಎಂಬ ಯುವಕ ಸಾವಿಗೆ ಶರಣಾಗಿದ್ದಾನೆ. ಅಭಿಷೇಕ್ ಮಂಗಳೂರಿನಲ್ಲಿ ಖಾಸಗಿ ಕಂಪನಿಯಲ್ಲಿ ಉದ್ಯೋಗ ಮಾಡುತ್ತಿದ್ದು ಈ ವೇಳೆ ಸ್ಥಳೀಯ ಹುಡುಗಿಯೊಂದಿಗೆ ಸ್ನೇಹದಲ್ಲಿದ್ದ. ಇವರು ಜೊತೆಗಿದ್ದಾಗ ತಮ್ಮದೇ ವಿಡಿಯೋ ಮಾಡಿಕೊಂಡಿದ್ದರು ಎನ್ನಲಾಗುತ್ತಿದ್ದು, ಅದು ಅಭಿಷೇಕ್ ಸ್ನೇಹಿತರಿಗೆ ಸಿಕ್ಕಿತ್ತು.
ಆ ವಿಡಿಯೋ ಮುಂದಿಟ್ಟು ಜಾಲತಾಣದಲ್ಲಿ ಹರಿಯ ಬಿಡುತ್ತೇವೆ ಎಂದು ಹೇಳಿ ಬೆದರಿಕೆ ಹಾಕಿದ್ದರು. ಇದರಿಂದ ಮಾನಸಿಕವಾಗಿ ನೊಂದಿದ್ದ ಯುವಕ ಡೆತ್ ನೋಟ್ ಬರೆದಿಟ್ಟು ಅದರಲ್ಲಿ ಬ್ಲಾಕ್ಮೇಲ್ ಮಾಡಿದ್ದ ನಾಲ್ವರ ಹೆಸರನ್ನೂ ಬರೆದಿಟ್ಟಿದ್ದಾನೆ ಎನ್ನಲಾಗಿದೆ. ಕಾರ್ಕಳ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಡೆತ್ ನೋಟ್ ಮತ್ತು ಆತನ ಮೊಬೈಲನ್ನು ವಶಕ್ಕೆ ಪಡೆದಿದ್ದಾರೆ. ಮೊಬೈಲ್ ತಪಾಸಣೆ ಬಳಿಕ ಸಾವಿನ ಹಿಂದಿನ ಕಾರಣ ಸಿಗಬಹುದೆಂದು ಪೊಲೀಸರು ತಿಳಿಸಿದ್ದಾರೆ.
A 23-year-old youth allegedly died by suicide in a Belman lodge under Karkala police limits after being blackmailed by friends using his private video. The deceased has been identified as Abhishek Acharya (23), who worked in a private company in Mangaluru. Police said Abhishek was in a relationship with a local girl, and a personal video of the two was recorded
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 10:08 pm
HK News Staffer
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm