ಬ್ರೇಕಿಂಗ್ ನ್ಯೂಸ್
10-10-25 09:48 pm Udupi Correspondent ಕ್ರೈಂ
ಉಡುಪಿ, ಅ.10 : ಖಾಸಗಿ ವಿಡಿಯೋ ಮುಂದಿಟ್ಟು ಬ್ಲಾಕ್ಮೇಲ್ ನಡೆಸುತ್ತಿದ್ದ ಸ್ನೇಹಿತರಿಗೆ ಹೆದರಿ ಯುವಕನೊಬ್ಬ ಲಾಡ್ಜ್ ನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳ ಠಾಣೆ ವ್ಯಾಪ್ತಿಯ ಬೆಳ್ಮಣ್ ನಲ್ಲಿ ನಡೆದಿದೆ.
ಅ.9ರ ಗುರುವಾರ ಸಂಜೆ ಬೆಳ್ಮಣ್ ನಲ್ಲಿರುವ ಲಾಡ್ಜ್ ನಲ್ಲಿ ಅಭಿಷೇಕ್ ಆಚಾರ್ಯ (23) ಎಂಬ ಯುವಕ ಸಾವಿಗೆ ಶರಣಾಗಿದ್ದಾನೆ. ಅಭಿಷೇಕ್ ಮಂಗಳೂರಿನಲ್ಲಿ ಖಾಸಗಿ ಕಂಪನಿಯಲ್ಲಿ ಉದ್ಯೋಗ ಮಾಡುತ್ತಿದ್ದು ಈ ವೇಳೆ ಸ್ಥಳೀಯ ಹುಡುಗಿಯೊಂದಿಗೆ ಸ್ನೇಹದಲ್ಲಿದ್ದ. ಇವರು ಜೊತೆಗಿದ್ದಾಗ ತಮ್ಮದೇ ವಿಡಿಯೋ ಮಾಡಿಕೊಂಡಿದ್ದರು ಎನ್ನಲಾಗುತ್ತಿದ್ದು, ಅದು ಅಭಿಷೇಕ್ ಸ್ನೇಹಿತರಿಗೆ ಸಿಕ್ಕಿತ್ತು.
ಆ ವಿಡಿಯೋ ಮುಂದಿಟ್ಟು ಜಾಲತಾಣದಲ್ಲಿ ಹರಿಯ ಬಿಡುತ್ತೇವೆ ಎಂದು ಹೇಳಿ ಬೆದರಿಕೆ ಹಾಕಿದ್ದರು. ಇದರಿಂದ ಮಾನಸಿಕವಾಗಿ ನೊಂದಿದ್ದ ಯುವಕ ಡೆತ್ ನೋಟ್ ಬರೆದಿಟ್ಟು ಅದರಲ್ಲಿ ಬ್ಲಾಕ್ಮೇಲ್ ಮಾಡಿದ್ದ ನಾಲ್ವರ ಹೆಸರನ್ನೂ ಬರೆದಿಟ್ಟಿದ್ದಾನೆ ಎನ್ನಲಾಗಿದೆ. ಕಾರ್ಕಳ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಡೆತ್ ನೋಟ್ ಮತ್ತು ಆತನ ಮೊಬೈಲನ್ನು ವಶಕ್ಕೆ ಪಡೆದಿದ್ದಾರೆ. ಮೊಬೈಲ್ ತಪಾಸಣೆ ಬಳಿಕ ಸಾವಿನ ಹಿಂದಿನ ಕಾರಣ ಸಿಗಬಹುದೆಂದು ಪೊಲೀಸರು ತಿಳಿಸಿದ್ದಾರೆ.
A 23-year-old youth allegedly died by suicide in a Belman lodge under Karkala police limits after being blackmailed by friends using his private video. The deceased has been identified as Abhishek Acharya (23), who worked in a private company in Mangaluru. Police said Abhishek was in a relationship with a local girl, and a personal video of the two was recorded
23-03-26 12:48 pm
HK News Staffer
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
23-03-26 09:46 pm
HK News Staffer
ಯುದ್ಧ ಪೀಡಿತ ಇರಾನ್ಗೆ ಕಾಶ್ಮೀರದಲ್ಲಿ ದೇಣಿಗೆ ಸಂಗ್...
23-03-26 11:33 am
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
23-03-26 05:36 pm
HK News Staffer
ಸೌಜನ್ಯಾ ಕೊಲೆ ಪ್ರಕರಣದ ಮರು ತನಿಖೆ ; ರಾಜ್ಯ ಸರಕಾರ,...
23-03-26 05:13 pm
Sandesh PG, CID Case: ಮೂಡುಬಿದಿರೆ ಇನ್ಸ್ಪೆಕ್ಟರ...
23-03-26 02:24 pm
ವಿನಾಯಕ ಬಾಳಿಗಾ ಕೊಲೆಗೆ ಹತ್ತು ವರ್ಷ ; ವೆಂಕಟರಮಣ ದ...
23-03-26 01:11 pm
ಉಡುಪಿಯಲ್ಲಿ ರಾಜಕೀಯ ಕಾದಾಟ ; ಶಾಸಕ ಯಶ್ ಪಾಲ್ ವಿರುದ...
22-03-26 07:30 pm
23-03-26 09:44 pm
HK News Staffer
ಪಂಪ್ವೆಲ್ - ಎಕ್ಕೂರಿನಲ್ಲಿ ಆಟೋದಲ್ಲಿ ಡ್ರಗ್ಸ್ ಮಾರಾ...
23-03-26 03:08 pm
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm