ಬ್ರೇಕಿಂಗ್ ನ್ಯೂಸ್
10-10-25 09:48 pm Udupi Correspondent ಕ್ರೈಂ
ಉಡುಪಿ, ಅ.10 : ಖಾಸಗಿ ವಿಡಿಯೋ ಮುಂದಿಟ್ಟು ಬ್ಲಾಕ್ಮೇಲ್ ನಡೆಸುತ್ತಿದ್ದ ಸ್ನೇಹಿತರಿಗೆ ಹೆದರಿ ಯುವಕನೊಬ್ಬ ಲಾಡ್ಜ್ ನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳ ಠಾಣೆ ವ್ಯಾಪ್ತಿಯ ಬೆಳ್ಮಣ್ ನಲ್ಲಿ ನಡೆದಿದೆ.
ಅ.9ರ ಗುರುವಾರ ಸಂಜೆ ಬೆಳ್ಮಣ್ ನಲ್ಲಿರುವ ಲಾಡ್ಜ್ ನಲ್ಲಿ ಅಭಿಷೇಕ್ ಆಚಾರ್ಯ (23) ಎಂಬ ಯುವಕ ಸಾವಿಗೆ ಶರಣಾಗಿದ್ದಾನೆ. ಅಭಿಷೇಕ್ ಮಂಗಳೂರಿನಲ್ಲಿ ಖಾಸಗಿ ಕಂಪನಿಯಲ್ಲಿ ಉದ್ಯೋಗ ಮಾಡುತ್ತಿದ್ದು ಈ ವೇಳೆ ಸ್ಥಳೀಯ ಹುಡುಗಿಯೊಂದಿಗೆ ಸ್ನೇಹದಲ್ಲಿದ್ದ. ಇವರು ಜೊತೆಗಿದ್ದಾಗ ತಮ್ಮದೇ ವಿಡಿಯೋ ಮಾಡಿಕೊಂಡಿದ್ದರು ಎನ್ನಲಾಗುತ್ತಿದ್ದು, ಅದು ಅಭಿಷೇಕ್ ಸ್ನೇಹಿತರಿಗೆ ಸಿಕ್ಕಿತ್ತು.
ಆ ವಿಡಿಯೋ ಮುಂದಿಟ್ಟು ಜಾಲತಾಣದಲ್ಲಿ ಹರಿಯ ಬಿಡುತ್ತೇವೆ ಎಂದು ಹೇಳಿ ಬೆದರಿಕೆ ಹಾಕಿದ್ದರು. ಇದರಿಂದ ಮಾನಸಿಕವಾಗಿ ನೊಂದಿದ್ದ ಯುವಕ ಡೆತ್ ನೋಟ್ ಬರೆದಿಟ್ಟು ಅದರಲ್ಲಿ ಬ್ಲಾಕ್ಮೇಲ್ ಮಾಡಿದ್ದ ನಾಲ್ವರ ಹೆಸರನ್ನೂ ಬರೆದಿಟ್ಟಿದ್ದಾನೆ ಎನ್ನಲಾಗಿದೆ. ಕಾರ್ಕಳ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಡೆತ್ ನೋಟ್ ಮತ್ತು ಆತನ ಮೊಬೈಲನ್ನು ವಶಕ್ಕೆ ಪಡೆದಿದ್ದಾರೆ. ಮೊಬೈಲ್ ತಪಾಸಣೆ ಬಳಿಕ ಸಾವಿನ ಹಿಂದಿನ ಕಾರಣ ಸಿಗಬಹುದೆಂದು ಪೊಲೀಸರು ತಿಳಿಸಿದ್ದಾರೆ.
A 23-year-old youth allegedly died by suicide in a Belman lodge under Karkala police limits after being blackmailed by friends using his private video. The deceased has been identified as Abhishek Acharya (23), who worked in a private company in Mangaluru. Police said Abhishek was in a relationship with a local girl, and a personal video of the two was recorded
10-05-26 01:04 pm
HK News Staffer
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
10-05-26 09:38 pm
HK News Desk
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
Vijay New CM: ತಮಿಳರ ಮುಖ್ಯಮಂತ್ರಿ ಆಗುತ್ತಲೇ ಜೋಸೆ...
10-05-26 12:26 pm
ತಮಿಳುನಾಡನ್ನು ದೇವರೇ ಕಾಪಾಡಬೇಕು ; ಟಿವಿಕೆ ಗ್ಯಾರಂಟ...
09-05-26 12:06 pm
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am