ಬ್ರೇಕಿಂಗ್ ನ್ಯೂಸ್
28-12-20 01:03 pm Headline Karnataka News Network ಕ್ರೈಂ
ನವದೆಹಲಿ, ಡಿ.28: ಮಹಿಳೆಯೊಬ್ಬಳು ಐದು ತಿಂಗಳ ಮಗುವನ್ನು ಬೆಂಕಿ ಹಚ್ಚಿ ಕೊಂದಿರುವ ಘಟನೆ ಮಧ್ಯಪ್ರದೇಶದ ಸಿಂಗ್ರೌಲಿ ಜಿಲ್ಲೆಯಲ್ಲಿ ನಡೆದಿದೆ.
ಆರೋಪಿ ಗುಡ್ಡಿಸಿಂಗ್ ಗೊಂಡ್(27) ಜಿಲ್ಲೆಯ ಸುಖರ್ ಗ್ರಾಮದ ನಿವಾಸಿಯಾಗಿದ್ದಾರೆ. ಆಕೆ ತಾನು ಹೆತ್ತ ಗಂಡು ಮಗುವನ್ನು ತನ್ನ ಕೈಯಾರೆ ಬೆಂಕಿ ಹಚ್ಚಿ ಕೊಂದಿದ್ದಾಳೆ.
ಈ ವಿಚಾರವಾಗಿ ತನಿಖೆ ನಡೆಸಿದ ಚಿತ್ರಂಗಿ ಪೊಲೀಸ್ ಠಾಣೆಯ ಪೊಲೀಸರು ಮಹಿಳೆ ಮಾನಸಿಕ ಅಸ್ವಸ್ಥಳಾಗಿದ್ದು, ಆಕೆ ತನ್ನ ಮಗುವಿಗೆ ಯಾವಾಗ ಬೆಂಕಿ ಹಚ್ಚಿದ್ದಾಳೆ ಎಂಬ ಅರಿವೇ ಇರಲಿಲ್ಲ. ಮತ್ತು ಮಹಿಳೆ ತನ್ನ ಅಪರಾಧವನ್ನು ಸಹ ಒಪ್ಪಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ.

ಘಟನೆ ಕುರಿತಂತೆ ಆರೋಪಿ ವಿರುದ್ಧ ದೂರು ದಾಖಲಿಸಿದ್ದ ಆಕೆಯ ಅತ್ತೆ, ಮನೆಯಲ್ಲಿ ಮಗು ತುಂಬಾ ಅಳುತ್ತಿತ್ತು ಎಂದು ಗುಡ್ಡಿ ತನ್ನ ಮೊಮ್ಮಗನಿಗೆ ಬೆಂಕಿ ಹಚ್ಚಿದ್ದಾಳೆ ಎಂದು ಹೇಳಿದ್ದಾರೆ. ಸದ್ಯ ಪೊಲೀಸರು ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.
ಆರೋಪಿ ಗುಡ್ಡಿಗೆ ಮೂವರು ಪುತ್ರಿಯರಿದ್ದು, ಆಕೆ ಗಂಡು ಮಗುವಿಗೆ ಜನ್ಮ ನೀಡಿದ ನಂತರ ವಿಚಿತ್ರವಾಗಿ ವರ್ತಿಸಲು ಆರಂಭಿಸಿದಳು. ಬಳಿಕ ಈಗ ಮಗುವನ್ನು ಬೆಂಕಿ ಹಚ್ಚಿ ಕೊಂದಿದ್ದಾಳೆ. ಆಕೆಗೆ ಮಾಂತ್ರಿಕ ಚಿಕಿತ್ಸೆ ನೀಡಲಾಗುತ್ತಿತ್ತು ಎಂದು ಪೊಲೀಸರಿಗೆ ತನಿಖೆಯಲ್ಲಿ ತಿಳಿದುಬಂದಿದೆ.
ಗುಡ್ಡಿಯು ಅತೀಂದ್ರಿಯ ಅಭ್ಯಾಸದಿಂದಾಗಿ ತನ್ನ ಮಗುವನ್ನು ಕೊಂದಿದ್ದಾಳೆ ಎಂದು ಕುಟುಂಬದ ಸದಸ್ಯರು ಆರೋಪಿಸಿದ್ದಾರೆ. ಆದ್ರೆ ಈ ಪ್ರಕರಣದಲ್ಲಿ ಮಾಂತ್ರಿಕನು ಭಾಗಿಯಾಗಿದ್ದಾನೆಯೇ ಮತ್ತು ಆಕೆ ಅತೀಂದ್ರಿಯ ಅಭ್ಯಾಸದಿಂದ ಮಗುವನ್ನು ಆಕೆಯೇ ಕೊಂದಿದ್ದಾಳಾ..? ಎಂಬುದರ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿರುವುದಾಗಿ ತಿಳಿಸಿದ್ದಾರೆ.
An A27-year-old woman has been arrested for allegedly killing her five-month-old baby boy at Singrauli district in Madhya Pradesh.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm