ಬ್ರೇಕಿಂಗ್ ನ್ಯೂಸ್
28-12-20 01:23 pm Mangalore Correspondent ಕ್ರೈಂ
ಉಳ್ಳಾಲ, ಡಿ.28; ಕಳವು ಪ್ರಕರಣದಲ್ಲಿ ಶಂಕೆ ಮೇರೆಗೆ ಬಿಳಿ ಕ್ವಿಡ್ ಕಾರೊಂದನ್ನು ಪೊಲೀಸರು ಮತ್ತು ಸಾರ್ವಜನಿಕರು ಚೇಸಿಂಗ್ ಮಾಡಿದ್ದು, ಯದ್ವಾತದ್ವಾ ಚಲಿಸಿದ ಕಾರು ಅನೇಕರಿಗೆ ಡಿಕ್ಕಿಯಾಗಿ ಪರಾರಿಯಾದ ಘಟನೆ ಇಂದು ಬೆಳಗ್ಗೆ ನಡೆದಿದೆ.
ಬಿಳಿ ಕ್ವಿಡ್ ಕಾರೊಂದನ್ನು ತೊಕ್ಕೊಟ್ಟಿನಲ್ಲಿ ಪೊಲೀಸರು ನಿಲ್ಲಿಸಲು ಪ್ರಯತ್ನಿಸಿದ್ದಾರೆ. ಆದರೆ ಕಾರನ್ನು ನಿಲ್ಲಿಸದ ಚಾಲಕ ತೊಕ್ಕೊಟ್ಟು, ಪಂಡಿತ್ ಹೌಸ್, ದಾರಂದಬಾಗಿಲು, ಪಿಲಾರು ಮೂಲಕ ಕೊಲ್ಯ ಹೆದ್ದಾರಿ ಮಾರ್ಗವಾಗಿ ಕೋಟೆಕಾರು ಬೀರಿ ಜಂಕ್ಷನ್ ನಿಂದ ಮಾಡೂರಿಗೆ ಪರಾರಿಯಾಗಿದ್ದಾನೆ.

ಯದ್ವಾ ತದ್ವಾ ಚಲಿಸುತ್ತಿದ್ದ ಕಾರನ್ನು ಪೊಲೀಸರು ಮತ್ತು ದಾರಂದಬಾಗಿಲು, ಪಿಲಾರಿನ ಯುವಕರು ಬೈಕಲ್ಲಿ ಬೆನ್ನಟ್ಟಿದ್ದಾರೆ. ಬಳಿಕ ಬೀರಿ ಹೆದ್ದಾರಿ ಜಂಕ್ಷನ್ ನಲ್ಲಿ ಕಾರು ತಪ್ಪಿಸಿಕೊಂಡಿದೆ ಎನ್ನಲಾಗಿದೆ. ಕಾರಿನ ಧಾವಂತಕ್ಕೆ ಅಂಬಿಕಾ ರೋಡಲ್ಲಿ ಓರ್ವ ಮಹಿಳೆಯು ಕಾರಿನ ಅಡಿಗೆ ಬೀಳುವುದರಿಂದ ಕೂದಲೆಲೆಯ ಅಂತರದಲ್ಲಿ ಪಾರಾಗಿದ್ದಾರೆ.
ಕೆಲವು ದಿನಗಳಿಂದ ತೊಕ್ಕೊಟ್ಟು, ಉಳ್ಳಾಲ ಆಸುಪಾಸಿನಲ್ಲಿ ಆಡು ಕಳವಿನ ಬಗ್ಗೆ ದೂರು ಕೇಳಿಬಂದಿತ್ತು. ಕ್ವಿಡ್ ಕಾರಿನಲ್ಲಿ ಬರುವ ಕಳ್ಳರು ಮನೆಯಿಂದ ಹೊರಗೆ ಬಿಡುವ ಆಡುಗಳನ್ನು ಹಿಡಿದು ಕಾರಿನಲ್ಲಿ ತುಂಬಿಸ್ಕೊಂಡು ಕಳವು ಮಾಡಲಾಗುತ್ತಿದೆ. ಈಗ ಆಡು, ಕುರಿ ಮಾಂಸಕ್ಕೆ ವಿಪರೀತ ದರ ಆಗಿರುವುದರಿಂದ ಆಡು ಕದಿಯಲು ಶುರು ಮಾಡಿದ್ದಾರೆ.
Police chase a Suspected Kwid car in Ullal, Mangalore during which the car hits many public walking on the road and escapes.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm