ಬ್ರೇಕಿಂಗ್ ನ್ಯೂಸ್
28-12-20 01:23 pm Mangalore Correspondent ಕ್ರೈಂ
ಉಳ್ಳಾಲ, ಡಿ.28; ಕಳವು ಪ್ರಕರಣದಲ್ಲಿ ಶಂಕೆ ಮೇರೆಗೆ ಬಿಳಿ ಕ್ವಿಡ್ ಕಾರೊಂದನ್ನು ಪೊಲೀಸರು ಮತ್ತು ಸಾರ್ವಜನಿಕರು ಚೇಸಿಂಗ್ ಮಾಡಿದ್ದು, ಯದ್ವಾತದ್ವಾ ಚಲಿಸಿದ ಕಾರು ಅನೇಕರಿಗೆ ಡಿಕ್ಕಿಯಾಗಿ ಪರಾರಿಯಾದ ಘಟನೆ ಇಂದು ಬೆಳಗ್ಗೆ ನಡೆದಿದೆ.
ಬಿಳಿ ಕ್ವಿಡ್ ಕಾರೊಂದನ್ನು ತೊಕ್ಕೊಟ್ಟಿನಲ್ಲಿ ಪೊಲೀಸರು ನಿಲ್ಲಿಸಲು ಪ್ರಯತ್ನಿಸಿದ್ದಾರೆ. ಆದರೆ ಕಾರನ್ನು ನಿಲ್ಲಿಸದ ಚಾಲಕ ತೊಕ್ಕೊಟ್ಟು, ಪಂಡಿತ್ ಹೌಸ್, ದಾರಂದಬಾಗಿಲು, ಪಿಲಾರು ಮೂಲಕ ಕೊಲ್ಯ ಹೆದ್ದಾರಿ ಮಾರ್ಗವಾಗಿ ಕೋಟೆಕಾರು ಬೀರಿ ಜಂಕ್ಷನ್ ನಿಂದ ಮಾಡೂರಿಗೆ ಪರಾರಿಯಾಗಿದ್ದಾನೆ.

ಯದ್ವಾ ತದ್ವಾ ಚಲಿಸುತ್ತಿದ್ದ ಕಾರನ್ನು ಪೊಲೀಸರು ಮತ್ತು ದಾರಂದಬಾಗಿಲು, ಪಿಲಾರಿನ ಯುವಕರು ಬೈಕಲ್ಲಿ ಬೆನ್ನಟ್ಟಿದ್ದಾರೆ. ಬಳಿಕ ಬೀರಿ ಹೆದ್ದಾರಿ ಜಂಕ್ಷನ್ ನಲ್ಲಿ ಕಾರು ತಪ್ಪಿಸಿಕೊಂಡಿದೆ ಎನ್ನಲಾಗಿದೆ. ಕಾರಿನ ಧಾವಂತಕ್ಕೆ ಅಂಬಿಕಾ ರೋಡಲ್ಲಿ ಓರ್ವ ಮಹಿಳೆಯು ಕಾರಿನ ಅಡಿಗೆ ಬೀಳುವುದರಿಂದ ಕೂದಲೆಲೆಯ ಅಂತರದಲ್ಲಿ ಪಾರಾಗಿದ್ದಾರೆ.
ಕೆಲವು ದಿನಗಳಿಂದ ತೊಕ್ಕೊಟ್ಟು, ಉಳ್ಳಾಲ ಆಸುಪಾಸಿನಲ್ಲಿ ಆಡು ಕಳವಿನ ಬಗ್ಗೆ ದೂರು ಕೇಳಿಬಂದಿತ್ತು. ಕ್ವಿಡ್ ಕಾರಿನಲ್ಲಿ ಬರುವ ಕಳ್ಳರು ಮನೆಯಿಂದ ಹೊರಗೆ ಬಿಡುವ ಆಡುಗಳನ್ನು ಹಿಡಿದು ಕಾರಿನಲ್ಲಿ ತುಂಬಿಸ್ಕೊಂಡು ಕಳವು ಮಾಡಲಾಗುತ್ತಿದೆ. ಈಗ ಆಡು, ಕುರಿ ಮಾಂಸಕ್ಕೆ ವಿಪರೀತ ದರ ಆಗಿರುವುದರಿಂದ ಆಡು ಕದಿಯಲು ಶುರು ಮಾಡಿದ್ದಾರೆ.
Police chase a Suspected Kwid car in Ullal, Mangalore during which the car hits many public walking on the road and escapes.
10-05-26 01:04 pm
HK News Staffer
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
10-05-26 09:38 pm
HK News Desk
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
Vijay New CM: ತಮಿಳರ ಮುಖ್ಯಮಂತ್ರಿ ಆಗುತ್ತಲೇ ಜೋಸೆ...
10-05-26 12:26 pm
ತಮಿಳುನಾಡನ್ನು ದೇವರೇ ಕಾಪಾಡಬೇಕು ; ಟಿವಿಕೆ ಗ್ಯಾರಂಟ...
09-05-26 12:06 pm
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am