ಬ್ರೇಕಿಂಗ್ ನ್ಯೂಸ್
17-10-25 11:53 am Bangalore Correspondent ಕ್ರೈಂ
ಬೆಂಗಳೂರು, ಅ.16 : ಕೆಪಿಸಿಸಿಯಲ್ಲಿ ಕೆಲಸ ಮಾಡುತ್ತಿದ್ದೇನೆಂದು ಹೇಳಿಕೊಂಡು ವ್ಯಕ್ತಿಯೊಬ್ಬ ಹಲವಾರು ಮಹಿಳೆಯರ ಜೊತೆಗೆ ದೈಹಿಕ ಸಂಬಂಧ ಇರಿಸಿಕೊಂಡಿದ್ದಲ್ಲದೆ, ಅದರ ಫೋಟೊ, ವಿಡಿಯೋ ತೆಗೆದಿಟ್ಟು ಬ್ಲಾಕ್ಮೇಲ್ ಮಾಡುತ್ತಿದ್ದ ಆರೋಪದ ಘಟನೆ ಬಯಲಾಗಿದೆ.
ಈ ಬಗ್ಗೆ ವ್ಯಕ್ತಿಯ ಪತ್ನಿಯೇ ಶಾಕ್ ಆಗಿ ಗಂಡನ ವಿರುದ್ಧ ಪೊಲೀಸ್ ದೂರು ನೀಡಿದ್ದಾರೆ. 20 ವರ್ಷಗಳ ದಾಂಪತ್ಯದ ಬಳಿಕ ಇತ್ತೀಚೆಗೆ ಪತ್ನಿ ಅನ್ನಪೂರ್ಣರಿಂದ ಅಂತರ ಕಾಯ್ದುಕೊಂಡಿದ್ದ ನಾರಾಯಣ್ ಎಂಬಾತನೇ ಈ ಕೃತ್ಯ ಎಸಗಿದಾತ. ಆರೋಪಿ ನಾರಾಯಣ್ ಮಹಿಳೆಯರೊಂದಿಗಿನ ರಾಸಲೀಲೆಯನ್ನು ಮೊಬೈಲ್ ನಲ್ಲಿ ವಿಡಿಯೋ ಮಾಡಿಕೊಳ್ಳುತ್ತಿದ್ದು ಈ ವಿಡಿಯೋಗಳು ಇದೀಗ ಪತ್ನಿ ಅನ್ನಪೂರ್ಣ ಕೈಸೇರಿದೆ.
ಬೆಂಗಳೂರಿನ ಇಂದಿರಾನಗರದ ಬಿಎಂ ಕಾವಲ್ ನಲ್ಲಿ ವಾಸವಿದ್ದ ನಾರಾಯಣ್ ತಾನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಮಿಟಿ(ಕೆಪಿಸಿಸಿ)ಯಲ್ಲಿ ಕೆಲಸ ಮಾಡುತ್ತಿರುವುದಾಗಿ ಹೇಳಿಕೊಂಡು ಮಹಿಳೆಯರನ್ನು ಪುಸಲಾಯಿಸಿ ಮಂಚಕ್ಕೆ ಕರೆಯುತ್ತಿದ್ದ. ಪತ್ನಿ ಅನ್ನಪೂರ್ಣ ಪ್ರಶ್ನಿಸಿದಾಗ ಜಗಳವಾಡುತ್ತಿದ್ದ. ಕೆಲ ಮಹಿಳೆಯರ ಜೊತೆಗೆ ನಾರಾಯಣ್ ಅನೈತಿಕ ಸಂಬಂಧ ಇಟ್ಟುಕೊಂಡಿದ್ದು ಪತ್ನಿಗೆ ತಿಳಿದಿತ್ತು. ಪತಿಯ ಮೊಬೈಲ್ ನೋಡಿದ ಅನ್ನಪೂರ್ಣಗೆ ಶಾಕ್ ಆಗಿದ್ದು ಈ ಬಗ್ಗೆ ಪ್ರಶ್ನಿಸಿ ಜಗಳ ಮಾಡಿದ್ದರು. ತನ್ನ ಬಣ್ಣ ಬಯಲಾಗಿದ್ದರಿಂದ ಸಿಟ್ಟಿನಲ್ಲಿ ನಾರಾಯಣ್ ಪತ್ನಿಗೆ ಥಳಿಸಿ ಮನೆಯಿಂದ ಹೊರಹಾಕಿದ್ದ. ಹೀಗಾಗಿ ತನಗೆ ಅನ್ಯಾಯವಾಗಿದ್ದು ನ್ಯಾಯ ಕೊಡಿಸುವಂತೆ ಅನ್ನಪೂರ್ಣ ವಿಡಿಯೋ ಜೊತೆಗೇ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾಳೆ. ಬೆಂಗಳೂರು ಪೂರ್ವ ವಿಭಾಗ ಮಹಿಳಾ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
A shocking case has emerged in Bengaluru where a man allegedly claimed to work with the Karnataka Pradesh Congress Committee (KPCC) and engaged in illicit relationships with several women. He reportedly recorded videos of his encounters and used them to blackmail the victims. The man’s wife, Annapurna, discovered the videos on his phone and lodged a complaint against him.
18-12-25 11:05 pm
HK News Desk
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
ಹೃದಯಾಘಾತ ; ರಸ್ತೆ ಮೇಲೆ ಬಿದ್ದುಕೊಂಡ ಪತಿಯನ್ನು ರಕ್...
18-12-25 02:09 pm
18-12-25 04:34 pm
HK News Desk
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
18-12-25 10:51 pm
Udupi Correspondent
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm