ಬ್ರೇಕಿಂಗ್ ನ್ಯೂಸ್
28-12-20 02:58 pm Mangalore Correspondent ಕ್ರೈಂ
ಮಂಗಳೂರು, ಡಿ.28 : ಮಂಗಳೂರು ಮತ್ತು ಉಳ್ಳಾಲ ಭಾಗದಲ್ಲಿ ಆಟೋ ರಿಕ್ಷಾದಲ್ಲಿ ಬಂದು ಇಬ್ಬರನ್ನು ದರೋಡೆಗೈದ ಪ್ರಕರಣಕ್ಕೆ ಸಂಬಂಧಿಸಿ ಉಳ್ಳಾಲ ಪೊಲೀಸರು ರಿಕ್ಷಾ ಚಾಲಕ ಸೇರಿದಂತೆ ಇಬ್ಬರನ್ನು ಘಟನೆ ನಡೆದ ಒಂದೇ ದಿನದಲ್ಲಿ ಬಂಧಿಸಿದ್ದಾರೆ.
ಕೋಡಿ ಮತ್ತು ಮಾಸ್ತಿಕಟ್ಟೆ ನಿವಾಸಿಗಳಾದ ಮಹಮ್ಮದ್ ತೌಸೀಫ್ ಮತ್ತು ಸೈಫುದ್ದೀನ್ ಬಂಧಿತರು. ಡಿ.25 ರಂದು ಮಂಗಳೂರಿನ ಬಂದರು ಠಾಣಾ ವ್ಯಾಪ್ತಿಯ ಬೀಬಿ ಅಲಾಬಿ ರಸ್ತೆಯಲ್ಲಿ ಪ್ರಭುದೇವ ಎಂಬವರು ಮನೆಯಿಂದ ಹೊರಬಂದು ಮೊಬೈಲಿನಲ್ಲಿ ಮಾತನಾಡುತ್ತಿದ್ದ ಸಂದರ್ಭ ರಿಕ್ಷಾದಲ್ಲಿ ಬಂದ ಇಬ್ಬರು ದೊಣ್ಣೆಯಿಂದ ತಲೆಗೆ ಬಡಿದು ಮೊಬೈಲನ್ನು ಕಿತ್ತು ಪರಾರಿಯಾಗಿದ್ದರು.ಆರೋಪಿಗಳು ಅದೇ ದಿನ ರಾತ್ರಿ ತೊಕ್ಕೊಟ್ಟಿನಿಂದ ಬಾಡಿಗೆ ನೆಪದಲ್ಲಿ ಜಾಫರ್ ಎಂಬವರನ್ನು ಕರೆದೊಯ್ದು ಉಳ್ಳಾಲದ ಭಗವತಿ ದೇವಸ್ಥಾನದ ರಸ್ತೆ ಬಳಿ ಇಳಿಸಿ ದೊಣ್ಣೆಯಿಂದ ಹೊಡೆದು ಆತನಲ್ಲಿರುವ ಚಿನ್ನ, ಮೊಬೈಲ್ ಹಾಗೂ ನಗದು ಕಳವು ನಡೆಸಿದ್ದಾರೆ. ಈ ಕುರಿತು ಉಳ್ಳಾಲ ಮತ್ತು ಬಂದರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಠಾಣಾಧಿಕಾರಿ ಸಂದೀಪ್ ಕುಮಾರ್ ನಿರ್ದೇಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಎಸ್.ಐ ಶಿವಕುಮಾರ್ ಮತ್ತು ತಂಡ ಭಾಗಿಯಾಗಿತ್ತು.
In connection to Robbers arriving in auto and attacking men on the road in Mangalore by grabbing Mobile phones and cash the Ullal police have succeeded in arresting two persons.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
01-08-26 02:48 pm
HK News Staffer
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
01-08-26 02:50 pm
HK News Staffer
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm