ಬ್ರೇಕಿಂಗ್ ನ್ಯೂಸ್
28-12-20 02:58 pm Mangalore Correspondent ಕ್ರೈಂ
ಮಂಗಳೂರು, ಡಿ.28 : ಮಂಗಳೂರು ಮತ್ತು ಉಳ್ಳಾಲ ಭಾಗದಲ್ಲಿ ಆಟೋ ರಿಕ್ಷಾದಲ್ಲಿ ಬಂದು ಇಬ್ಬರನ್ನು ದರೋಡೆಗೈದ ಪ್ರಕರಣಕ್ಕೆ ಸಂಬಂಧಿಸಿ ಉಳ್ಳಾಲ ಪೊಲೀಸರು ರಿಕ್ಷಾ ಚಾಲಕ ಸೇರಿದಂತೆ ಇಬ್ಬರನ್ನು ಘಟನೆ ನಡೆದ ಒಂದೇ ದಿನದಲ್ಲಿ ಬಂಧಿಸಿದ್ದಾರೆ.
ಕೋಡಿ ಮತ್ತು ಮಾಸ್ತಿಕಟ್ಟೆ ನಿವಾಸಿಗಳಾದ ಮಹಮ್ಮದ್ ತೌಸೀಫ್ ಮತ್ತು ಸೈಫುದ್ದೀನ್ ಬಂಧಿತರು. ಡಿ.25 ರಂದು ಮಂಗಳೂರಿನ ಬಂದರು ಠಾಣಾ ವ್ಯಾಪ್ತಿಯ ಬೀಬಿ ಅಲಾಬಿ ರಸ್ತೆಯಲ್ಲಿ ಪ್ರಭುದೇವ ಎಂಬವರು ಮನೆಯಿಂದ ಹೊರಬಂದು ಮೊಬೈಲಿನಲ್ಲಿ ಮಾತನಾಡುತ್ತಿದ್ದ ಸಂದರ್ಭ ರಿಕ್ಷಾದಲ್ಲಿ ಬಂದ ಇಬ್ಬರು ದೊಣ್ಣೆಯಿಂದ ತಲೆಗೆ ಬಡಿದು ಮೊಬೈಲನ್ನು ಕಿತ್ತು ಪರಾರಿಯಾಗಿದ್ದರು.ಆರೋಪಿಗಳು ಅದೇ ದಿನ ರಾತ್ರಿ ತೊಕ್ಕೊಟ್ಟಿನಿಂದ ಬಾಡಿಗೆ ನೆಪದಲ್ಲಿ ಜಾಫರ್ ಎಂಬವರನ್ನು ಕರೆದೊಯ್ದು ಉಳ್ಳಾಲದ ಭಗವತಿ ದೇವಸ್ಥಾನದ ರಸ್ತೆ ಬಳಿ ಇಳಿಸಿ ದೊಣ್ಣೆಯಿಂದ ಹೊಡೆದು ಆತನಲ್ಲಿರುವ ಚಿನ್ನ, ಮೊಬೈಲ್ ಹಾಗೂ ನಗದು ಕಳವು ನಡೆಸಿದ್ದಾರೆ. ಈ ಕುರಿತು ಉಳ್ಳಾಲ ಮತ್ತು ಬಂದರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಠಾಣಾಧಿಕಾರಿ ಸಂದೀಪ್ ಕುಮಾರ್ ನಿರ್ದೇಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಎಸ್.ಐ ಶಿವಕುಮಾರ್ ಮತ್ತು ತಂಡ ಭಾಗಿಯಾಗಿತ್ತು.
In connection to Robbers arriving in auto and attacking men on the road in Mangalore by grabbing Mobile phones and cash the Ullal police have succeeded in arresting two persons.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am