ಬ್ರೇಕಿಂಗ್ ನ್ಯೂಸ್
28-12-20 02:58 pm Mangalore Correspondent ಕ್ರೈಂ
ಮಂಗಳೂರು, ಡಿ.28 : ಮಂಗಳೂರು ಮತ್ತು ಉಳ್ಳಾಲ ಭಾಗದಲ್ಲಿ ಆಟೋ ರಿಕ್ಷಾದಲ್ಲಿ ಬಂದು ಇಬ್ಬರನ್ನು ದರೋಡೆಗೈದ ಪ್ರಕರಣಕ್ಕೆ ಸಂಬಂಧಿಸಿ ಉಳ್ಳಾಲ ಪೊಲೀಸರು ರಿಕ್ಷಾ ಚಾಲಕ ಸೇರಿದಂತೆ ಇಬ್ಬರನ್ನು ಘಟನೆ ನಡೆದ ಒಂದೇ ದಿನದಲ್ಲಿ ಬಂಧಿಸಿದ್ದಾರೆ.
ಕೋಡಿ ಮತ್ತು ಮಾಸ್ತಿಕಟ್ಟೆ ನಿವಾಸಿಗಳಾದ ಮಹಮ್ಮದ್ ತೌಸೀಫ್ ಮತ್ತು ಸೈಫುದ್ದೀನ್ ಬಂಧಿತರು. ಡಿ.25 ರಂದು ಮಂಗಳೂರಿನ ಬಂದರು ಠಾಣಾ ವ್ಯಾಪ್ತಿಯ ಬೀಬಿ ಅಲಾಬಿ ರಸ್ತೆಯಲ್ಲಿ ಪ್ರಭುದೇವ ಎಂಬವರು ಮನೆಯಿಂದ ಹೊರಬಂದು ಮೊಬೈಲಿನಲ್ಲಿ ಮಾತನಾಡುತ್ತಿದ್ದ ಸಂದರ್ಭ ರಿಕ್ಷಾದಲ್ಲಿ ಬಂದ ಇಬ್ಬರು ದೊಣ್ಣೆಯಿಂದ ತಲೆಗೆ ಬಡಿದು ಮೊಬೈಲನ್ನು ಕಿತ್ತು ಪರಾರಿಯಾಗಿದ್ದರು.ಆರೋಪಿಗಳು ಅದೇ ದಿನ ರಾತ್ರಿ ತೊಕ್ಕೊಟ್ಟಿನಿಂದ ಬಾಡಿಗೆ ನೆಪದಲ್ಲಿ ಜಾಫರ್ ಎಂಬವರನ್ನು ಕರೆದೊಯ್ದು ಉಳ್ಳಾಲದ ಭಗವತಿ ದೇವಸ್ಥಾನದ ರಸ್ತೆ ಬಳಿ ಇಳಿಸಿ ದೊಣ್ಣೆಯಿಂದ ಹೊಡೆದು ಆತನಲ್ಲಿರುವ ಚಿನ್ನ, ಮೊಬೈಲ್ ಹಾಗೂ ನಗದು ಕಳವು ನಡೆಸಿದ್ದಾರೆ. ಈ ಕುರಿತು ಉಳ್ಳಾಲ ಮತ್ತು ಬಂದರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಠಾಣಾಧಿಕಾರಿ ಸಂದೀಪ್ ಕುಮಾರ್ ನಿರ್ದೇಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಎಸ್.ಐ ಶಿವಕುಮಾರ್ ಮತ್ತು ತಂಡ ಭಾಗಿಯಾಗಿತ್ತು.
In connection to Robbers arriving in auto and attacking men on the road in Mangalore by grabbing Mobile phones and cash the Ullal police have succeeded in arresting two persons.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm