ಬ್ರೇಕಿಂಗ್ ನ್ಯೂಸ್
24-10-25 08:20 pm Mangalore Correspondent ಕ್ರೈಂ
ಮಂಗಳೂರು, ಅ.24 : ಸುರತ್ಕಲ್ ಪೊಲೀಸ್ ಠಾಣೆ ವ್ಯಾಪ್ತಿಯ ಕಾನಾ ಬಳಿಯಲ್ಲಿ ಯುವಕರಿಬ್ಬರಿಗೆ ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿದ ಪ್ರಕರಣದಲ್ಲಿ ಭಾಗಿಯಾದ ಮೂವರು ಆರೋಪಿಗಳನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ.
ಗುರುವಾರ ರಾತ್ರಿ 10-30 ಗಂಟೆಗೆ ಸುರತ್ಕಲ್ ಕಾನಾ ಬಳಿಯ ದೀಪಕ್ ಭಾರ್ ಬಳಿಯಲ್ಲಿ ಕ್ಷುಲಕ ಕಾರಣಕ್ಕಾಗಿ ಹಸನ್ ಮುಕ್ಷಿತ್ ಮತ್ತು ನಿಝಾಂ ಎಂಬ ಯುವಕರಿಬ್ಬರಿಗೆ ಈ ಹಿಂದೆ ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಗುರುರಾಜ್ ಆಚಾರಿ, ಅಲೆಕ್ಸ್ ಸಂತೋಷ್, ನಿತಿನ್ ಮತ್ತು ಸುಶಾಂತ್ ಸೇರಿಕೊಂಡು ಚೂರಿಯಿoದ ಇರಿದು ಕೊಲೆಗೆ ಯತ್ನಿಸಿದ್ದರು. ಈ ಪೈಕಿ ಸುಶಾಂತ್ @ ಕಡವಿ(29), ಕೆ.ವಿ ಅಲೆಕ್ಸ್(27), ನಿತಿನ್(26) ಮತ್ತು ಆರೋಪಿಗಳಿಗೆ ಆಶ್ರಯ ಕೊಟ್ಟಿದ್ದ ಹೊನ್ನಕಟ್ಟೆಯ ಆರುಣ್ ಶೆಟ್ಟಿ(56) ಎಂಬವರನ್ನು ವಶಕ್ಕೆ ಪಡೆಯಲಾಗಿದೆ.


ಪ್ರಮುಖ ಆರೋಪಿ ಗುರುರಾಜ್ ಆಚಾರಿ ಹಾಗೂ ಆರೋಪಿಗಳಿಗೆ ಅರುಣ್ ಶೆಟ್ಟಿಯೊಂದಿಗೆ ಅಶ್ರಯ ನೀಡಿದ ಅಶೋಕ್ ಎಂಬಾತ ತಲೆಮರೆಸಿಕೊಂಡಿದ್ದು, ಪತ್ತೆ ಕಾರ್ಯ ಮುಂದುವರಿದಿದೆ. ಸದ್ರಿ ಪ್ರಕರಣದ ಆರೋಪಿತರ ಪತ್ತೆಯ ಬಗ್ಗೆ ಡಿಸಿಪಿ ರವಿಶಂಕರ್, ಉತ್ತರ ಉಪ ವಿಭಾಗ ಎಸಿಪಿ ಶ್ರೀಕಾಂತ್ ಕೆ. ಮಾರ್ಗದರ್ಶನದಲ್ಲಿ, ಸುರತ್ಕಲ್ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಾದ ಪ್ರಮೋದ್ ಕುಮಾರ್ ಪಿ. ನೇತೃತ್ವದಲ್ಲಿ ಪಿಎಸ್ಐ ಗಳಾದ ರಾಘವೇಂದ್ರ ನಾಯ್ಕ್, ಜನಾರ್ಧನ ನಾಯ್ಕ್, ಶಶಿಧರ ಶೆಟ್ಟಿ, ಎಎಸ್.ಐ ಗಳಾದ ರಾಜೇಶ್ ಆಳ್ವ, ತಾರನಾಥ, ರಾಧಾಕೃಷ್ಣ ಹಾಗೂ ಸಿಬ್ಬಂದಿಗಳಾದ ಅಣ್ಣಪ್ಪ, ಉಮೇಶ್ ಕುಮಾರ್, ತಿರುಪತಿ, ಅಜಿತ್ ಮ್ಯಾಥ್ಯೂ, ರಾಮು ಕೆ, ಕಾರ್ತೀಕ್, ವಿನೋದ್ ಹಾಗೂ ಸಿಸಿಬಿ ಘಟಕದ ಅಧಿಕಾರಿ/ಸಿಬ್ಬಂದಿಯವರು ಹಾಗೂ ಎಸ್ಎಎಫ್ ತಂಡದವರು ಮತ್ತು ಶ್ವಾನ ದಳದವರು ಭಾಗವಹಿಸಿರುತ್ತಾರೆ.
In connection with the recent knife attack on two youths in Suratkal, police have arrested three accused while the main suspect, Gururaj Achari, remains on the run. The incident occurred around 10:30 PM on Thursday near Deepak Bar, Kana, when a dispute between two groups escalated, leading to a violent attack.
26-06-26 08:30 pm
HK News Staffer
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
26-06-26 09:42 pm
HK News Staffer
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
27-06-26 11:46 am
HK News Staffer
Mangalore, Police, criminial escapes: ಪಾಂಡೇಶ್...
27-06-26 10:54 am
Mumbai Train Murder, Mangalore: ಮುಂಬೈ ಲೋಕಲ್ ಟ...
26-06-26 07:35 pm
ಕುಳಾಯಿಗುಡ್ಡೆಯ ಮನೆ ಮೇಲೆ ಸಿಸಿಬಿ ದಾಳಿ, 2.10 ಲಕ್ಷ...
26-06-26 04:26 pm
ಕ್ರಿಪ್ಟೊ ಕರೆನ್ಸಿ ಬಗ್ಗೆ ವಿಚಾರಿಸಿದಕ್ಕೆ ₹17.64 ಲ...
25-06-26 09:40 pm