ಬ್ರೇಕಿಂಗ್ ನ್ಯೂಸ್
28-10-25 10:48 pm Mangalore Correspondent ಕ್ರೈಂ
ಬಂಟ್ವಾಳ, ಅ.28 : ಕೇರಳ ಮೂಲದ ನಿವಾಸಿ, ಅರಬ್ ರಾಷ್ಟ್ರದಲ್ಲಿ ಉದ್ಯಮಿಯಾಗಿದ್ದ ಅಶ್ರಫ್ ಎಂಬಾತನ ಹನಿ ಟ್ರ್ಯಾಪ್ ನಡೆಸಿ 45 ಲಕ್ಷ ಸುಲಿಗೆ ಮಾಡಿದ್ದ ಪ್ರಕರಣದಲ್ಲಿ ಮೂವರು ಪ್ರಮುಖ ಆರೋಪಿಗಳಿಗೆ ಕಡೆಗೂ ನಿರೀಕ್ಷಣಾ ಜಾಮೀನು ನೀಡಲಾಗಿದೆ.
ಕಡಂಬು ಬಶೀರ್, ಮಾಣಿ ಸೆಫಿಯಾ, ಸರಪುದ್ಧೀನ್ ಸಹಿತ ಆರು ಜನರ ವಿರುದ್ಧ ವಿಟ್ಲ ಠಾಣೆಯಲ್ಲಿ ಅ.ಕ್ರಂ:145/ 2025ರಂತೆ ಪ್ರಕರಣ ದಾಖಲಾಗಿತ್ತು. ಇದೀಗ ಹನಿ ಟ್ರ್ಯಾಪ್ ಪ್ರಕರಣದ ಪ್ರಮುಖ ಆರೋಪಿಗಳಾದ ಕಡಂಬು ಬಶೀರ್, ಮಾಣಿ ಸೆಫಿಯಾ, ಸರಪುದ್ಧೀನ್ ಗೆ ಮಂಗಳೂರಿನ ಜಿಲ್ಲಾ ನ್ಯಾಯಾಲಯ ಷರತ್ತು ಬದ್ಧ ನಿರೀಕ್ಷಣಾ ಜಾಮೀನು ನೀಡಿದೆ.
ಮಂಗಳೂರಿನ ಎರಡನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಆರೋಪಿಗಳ ಪರವಾಗಿ ವಕೀಲೆ ಚೇತನಾ ಶೆಟ್ಟಿ ದಂಡೆ ವಾದ ಮಂಡಿಸಿದ್ದರು. ಹನಿ ಟ್ರ್ಯಾಪ್ ಸಂತ್ರಸ್ತ ಅಶ್ರಫ್ ಪರವಾಗಿ ಖಾಸಗಿ ವಕೀಲರಿಂದಲೂ ವಾದ ಮಂಡನೆ ಮಾಡಲಾಗಿತ್ತು. ಆದರೆ ಆರೋಪಿಗಳ ಪರ ವಾದ ಪುರಸ್ಕರಿಸಿದ ನ್ಯಾಯಪೀಠ, ಷರತ್ತಿಗೊಳಪಟ್ಟು ನಿರೀಕ್ಷಣಾ ಜಾಮೀನು ನೀಡಿದೆ.
ಆರೋಪಿಗಳ ಬಂಧನಕ್ಕಾಗಿ ಸಂತ್ರಸ್ತ ಅಶ್ರಫ್ ಮತ್ತು ಆತನ ವಕೀಲೆ ಮಂಗಳೂರಿನಲ್ಲಿ ಸುದ್ದಿಗೋಷ್ಟಿ ನಡೆಸಿದ್ದರು. ಮಾಣಿ ಸೆಪಿಯಾ ಮತ್ತು ಆಕೆಯ ತಂಡ ಹನಿಟ್ರ್ಯಾಪ್ ಮಾಡುವುದನ್ನೇ ಕಸುಬು ಮಾಡಿಕೊಂಡಿದ್ದು ಕರ್ನಾಟಕ- ಕೇರಳ ಗಡಿಭಾಗದ ಹಲವಾರು ಮಂದಿಯನ್ನು ಬಲೆಗೆ ಕೆಡವಿ ಹಣ ಪೀಕಿದೆ ಎಂದು ಆರೋಪಿಸಿದ್ದರು. ಅಲ್ಲದೆ, ಆರೋಪಿಗಳ ಬಂಧನಕ್ಕಾಗಿ ಆಗ್ರಹಿಸಿದ್ದರು.
In the honey trap case involving extortion of ₹45 lakh from Ashraf, a Kerala native and businessman based in an Arab country, three prime accused have now been granted anticipatory bail.
28-10-25 10:03 pm
Bangalore Correspondent
ಶಾಸಕಾಂಗ ನಾಯಕರ ಆಯ್ಕೆ ವೇಳೆ 2.5 ವರ್ಷ ಎಂದು ತಿಳಿಸಿ...
28-10-25 07:18 pm
ಆರೆಸ್ಸೆಸ್ ಚಟುವಟಿಕೆ ನಿರ್ಬಂಧಿಸುವ ಸರ್ಕಾರಿ ಸ್ಥಳದ...
28-10-25 03:40 pm
ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
ಕಾಂಗ್ರೆಸಿನಲ್ಲಿ ಮತ್ತೊಬ್ಬ ಏಕನಾಥ್ ಶಿಂಧೆ, ಪವಾರ್ ಹ...
27-10-25 10:42 pm
28-10-25 10:23 pm
HK News Desk
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
28-10-25 08:36 pm
Mangalore Correspondent
ಸ್ಪೀಕರ್ ಕೊಠಡಿ- ಶಾಸಕರ ಭವನ ನವೀಕರಣ ನೆಪದಲ್ಲಿ ಭಾರೀ...
28-10-25 03:36 pm
ಲಾರಿ ಧಾವಂತಕ್ಕೆ ಹೆದ್ದಾರಿ ದಾಟುತ್ತಿದ್ದ ಪಾದಚಾರಿ ಬ...
27-10-25 11:01 pm
ತಾಯಿ- ಮಗಳು ತೆರಳುತ್ತಿದ್ದ ಸ್ಕೂಟರಿಗೆ ಕಾರು ಡಿಕ್ಕಿ...
27-10-25 10:25 pm
ಆಟವಾಡುತ್ತಲೇ ತೆರೆದ ಬಾವಿಗೆ ಬಿದ್ದ ಎರಡು ವರ್ಷದ ಹೆಣ...
27-10-25 10:03 pm
28-10-25 10:48 pm
Mangalore Correspondent
ಕೋಟಿ ರೂ. ಚೀಟಿ ವ್ಯವಹಾರ ಇದೆ, ಹಣ ಸಾಲ ಕೊಟ್ಟರೆ ದುಪ...
27-10-25 05:29 pm
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm
ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮ...
25-10-25 10:00 pm
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm