ಬ್ರೇಕಿಂಗ್ ನ್ಯೂಸ್
28-10-25 10:48 pm Mangalore Correspondent ಕ್ರೈಂ
ಬಂಟ್ವಾಳ, ಅ.28 : ಕೇರಳ ಮೂಲದ ನಿವಾಸಿ, ಅರಬ್ ರಾಷ್ಟ್ರದಲ್ಲಿ ಉದ್ಯಮಿಯಾಗಿದ್ದ ಅಶ್ರಫ್ ಎಂಬಾತನ ಹನಿ ಟ್ರ್ಯಾಪ್ ನಡೆಸಿ 45 ಲಕ್ಷ ಸುಲಿಗೆ ಮಾಡಿದ್ದ ಪ್ರಕರಣದಲ್ಲಿ ಮೂವರು ಪ್ರಮುಖ ಆರೋಪಿಗಳಿಗೆ ಕಡೆಗೂ ನಿರೀಕ್ಷಣಾ ಜಾಮೀನು ನೀಡಲಾಗಿದೆ.
ಕಡಂಬು ಬಶೀರ್, ಮಾಣಿ ಸೆಫಿಯಾ, ಸರಪುದ್ಧೀನ್ ಸಹಿತ ಆರು ಜನರ ವಿರುದ್ಧ ವಿಟ್ಲ ಠಾಣೆಯಲ್ಲಿ ಅ.ಕ್ರಂ:145/ 2025ರಂತೆ ಪ್ರಕರಣ ದಾಖಲಾಗಿತ್ತು. ಇದೀಗ ಹನಿ ಟ್ರ್ಯಾಪ್ ಪ್ರಕರಣದ ಪ್ರಮುಖ ಆರೋಪಿಗಳಾದ ಕಡಂಬು ಬಶೀರ್, ಮಾಣಿ ಸೆಫಿಯಾ, ಸರಪುದ್ಧೀನ್ ಗೆ ಮಂಗಳೂರಿನ ಜಿಲ್ಲಾ ನ್ಯಾಯಾಲಯ ಷರತ್ತು ಬದ್ಧ ನಿರೀಕ್ಷಣಾ ಜಾಮೀನು ನೀಡಿದೆ.
ಮಂಗಳೂರಿನ ಎರಡನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಆರೋಪಿಗಳ ಪರವಾಗಿ ವಕೀಲೆ ಚೇತನಾ ಶೆಟ್ಟಿ ದಂಡೆ ವಾದ ಮಂಡಿಸಿದ್ದರು. ಹನಿ ಟ್ರ್ಯಾಪ್ ಸಂತ್ರಸ್ತ ಅಶ್ರಫ್ ಪರವಾಗಿ ಖಾಸಗಿ ವಕೀಲರಿಂದಲೂ ವಾದ ಮಂಡನೆ ಮಾಡಲಾಗಿತ್ತು. ಆದರೆ ಆರೋಪಿಗಳ ಪರ ವಾದ ಪುರಸ್ಕರಿಸಿದ ನ್ಯಾಯಪೀಠ, ಷರತ್ತಿಗೊಳಪಟ್ಟು ನಿರೀಕ್ಷಣಾ ಜಾಮೀನು ನೀಡಿದೆ.
ಆರೋಪಿಗಳ ಬಂಧನಕ್ಕಾಗಿ ಸಂತ್ರಸ್ತ ಅಶ್ರಫ್ ಮತ್ತು ಆತನ ವಕೀಲೆ ಮಂಗಳೂರಿನಲ್ಲಿ ಸುದ್ದಿಗೋಷ್ಟಿ ನಡೆಸಿದ್ದರು. ಮಾಣಿ ಸೆಪಿಯಾ ಮತ್ತು ಆಕೆಯ ತಂಡ ಹನಿಟ್ರ್ಯಾಪ್ ಮಾಡುವುದನ್ನೇ ಕಸುಬು ಮಾಡಿಕೊಂಡಿದ್ದು ಕರ್ನಾಟಕ- ಕೇರಳ ಗಡಿಭಾಗದ ಹಲವಾರು ಮಂದಿಯನ್ನು ಬಲೆಗೆ ಕೆಡವಿ ಹಣ ಪೀಕಿದೆ ಎಂದು ಆರೋಪಿಸಿದ್ದರು. ಅಲ್ಲದೆ, ಆರೋಪಿಗಳ ಬಂಧನಕ್ಕಾಗಿ ಆಗ್ರಹಿಸಿದ್ದರು.
In the honey trap case involving extortion of ₹45 lakh from Ashraf, a Kerala native and businessman based in an Arab country, three prime accused have now been granted anticipatory bail.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 10:08 pm
HK News Staffer
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm