ಬ್ರೇಕಿಂಗ್ ನ್ಯೂಸ್
29-10-25 02:53 pm Mangalore Correspondent ಕ್ರೈಂ
ಪುತ್ತೂರು, ಅ.29 : ವಿಷನ್ ಇಂಡಿಯಾ ಲಕ್ಕಿ ಸ್ಕೀಂ ಹೆಸರಲ್ಲಿ ದುಬಾರಿ ಗಿಫ್ಟ್ ನೀಡುವುದಾಗಿ ಹೇಳಿ ಜನರನ್ನು ನಂಬಿಸಿ ಹಣ ಸಂಗ್ರಹಿಸುತ್ತಿರುವ ಪ್ರಕರಣ ಪತ್ತೆಹಚ್ಚಿರುವ ಪುತ್ತೂರು ನಗರ ಠಾಣೆ ಪೊಲೀಸರು ಮಂಗಳೂರಿನ ಇಬ್ಬರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಪುತ್ತೂರು ನಗರ ಠಾಣೆಯ ಉಪ ನಿರೀಕ್ಷಕ ಜನಾರ್ದನ ಕೆ.ಎಂ. ಅವರು ಸೋಮವಾರ ಸಂಜೆ 4.30ರ ಹೊತ್ತಿಗೆ ಪುತ್ತೂರು ಪೇಟೆಯಲ್ಲಿ ರೌಂಡ್ಸ್ ನಲ್ಲಿದ್ದಾಗ ಕೋರ್ಟ್ ರಸ್ತೆ ಮತ್ತಿತರ ಕಡೆ ಜನ ಗುಂಪು ಸೇರಿಕೊಂಡು ಲಕ್ಕಿ ಸ್ಕೀಮ್ ಬಗ್ಗೆ ಚರ್ಚಿಸುತ್ತಿರುವುದು ಕಂಡುಬಂತು. ಅವರ ಕೈಯ್ಯಲ್ಲಿ ಲಕ್ಕಿ ಸ್ಟೀಂ ಕುರಿತಾದ ಕರಪತ್ರಗಳಿರುವುದನ್ನು ನೋಡಿ ಪಿಎಸ್ಐ ವಿಚಾರಿಸಿದ್ದಾರೆ. ಒಂದು ಬಾರಿ 23,000 ರೂ. ಹೂಡಿಕೆ ಮಾಡಿದರೆ ಕಾರು, ಚಿನ್ನಾಭರಣ, ನಗದು, ಮೊಬೈಲ್, ಫ್ರೀಜ್, ಗೃಹಪಯೋಗಿ ವಸ್ತುಗಳನ್ನು ನೀಡುವ ಬಗ್ಗೆ ಜನ ಚರ್ಚಿಸುತ್ತಿದ್ದರು. ಕರಪತ್ರ ಪರಿಶೀಲಿಸಿದಾಗ ಅದರಲ್ಲಿ ಸಂಸ್ಥೆಯ ಕಚೇರಿ ವಿಳಾಸ ಇರಲಿಲ್ಲ.
ಈ ಬಗ್ಗೆ ಮಾಹಿತಿ ಕಲೆ ಹಾಕಿದಾಗ ಮಂಗಳೂರಿನ ಸಲೀಂ ಮತ್ತು ಅಜೀಜ್ ಎಂಬವರು ವಿಷನ್ ಇಂಡಿಯಾ ಲಕ್ಕಿ ಸ್ಕೀಂ 15ನೇ ತಿಂಗಳ ಡ್ರಾ, ವಿಜೇತರಿಗೆ ಬಂಕರ್ ಬಹುಮಾನ ಎಂದು ಕರಪತ್ರ ಮೂಲಕ ಪ್ರಚಾರ ಮಾಡುತ್ತಿರುವುದು ತಿಳಿಯಿತು. ಅಲ್ಲದೆ, ವಿಜೇತರಿಗೆ ಸೊತ್ತುಗಳನ್ನು ನೀಡಲು ಪುತ್ತೂರಿನ ಮಾರುಕಟ್ಟೆ ರಸ್ತೆಯಲ್ಲಿ ಬಾಡಿಗೆ ಕೋಣೆ ಪಡೆದಿರುವುದು ಗೊತ್ತಾಗಿದೆ.
ಇವರು ನಿಷೇಧಿತ ಸೀಂ ನಡೆಸುತ್ತಿರುವುದು ಶಿಕ್ಷಾರ್ಹ ಅಪರಾಧವಾಗಿದ್ದು ದುಬಾರಿ ಗಿಫ್ಟ್ ಹೆಸರಲ್ಲಿ ಜನರನ್ನು ಯಾಮಾರಿಸುತ್ತಿರುವುದನ್ನು ತಿಳಿದು ವಿಷನ್ ಇಂಡಿಯಾ ಲಕ್ಕಿ ಸ್ಕೀಮ್ ಅಕ್ರಮವಾಗಿ ನಡೆಸುತ್ತಿರುವ ಮಂಗಳೂರಿನ ಅಜೀಜ್ ಮತ್ತು ಸಲಾಂ ವಿರುದ್ಧ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
The Puttur City Police have registered a case against two residents of Mangaluru for allegedly running a fake “Vision India Lucky Scheme,” collecting money from the public under the pretext of offering expensive gifts.
23-03-26 12:48 pm
HK News Staffer
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
23-03-26 09:46 pm
HK News Staffer
ಯುದ್ಧ ಪೀಡಿತ ಇರಾನ್ಗೆ ಕಾಶ್ಮೀರದಲ್ಲಿ ದೇಣಿಗೆ ಸಂಗ್...
23-03-26 11:33 am
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
23-03-26 05:36 pm
HK News Staffer
ಸೌಜನ್ಯಾ ಕೊಲೆ ಪ್ರಕರಣದ ಮರು ತನಿಖೆ ; ರಾಜ್ಯ ಸರಕಾರ,...
23-03-26 05:13 pm
Sandesh PG, CID Case: ಮೂಡುಬಿದಿರೆ ಇನ್ಸ್ಪೆಕ್ಟರ...
23-03-26 02:24 pm
ವಿನಾಯಕ ಬಾಳಿಗಾ ಕೊಲೆಗೆ ಹತ್ತು ವರ್ಷ ; ವೆಂಕಟರಮಣ ದ...
23-03-26 01:11 pm
ಉಡುಪಿಯಲ್ಲಿ ರಾಜಕೀಯ ಕಾದಾಟ ; ಶಾಸಕ ಯಶ್ ಪಾಲ್ ವಿರುದ...
22-03-26 07:30 pm
23-03-26 09:44 pm
HK News Staffer
ಪಂಪ್ವೆಲ್ - ಎಕ್ಕೂರಿನಲ್ಲಿ ಆಟೋದಲ್ಲಿ ಡ್ರಗ್ಸ್ ಮಾರಾ...
23-03-26 03:08 pm
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm