ಬ್ರೇಕಿಂಗ್ ನ್ಯೂಸ್
28-12-20 06:27 pm Headline Karnataka News Network ಕ್ರೈಂ
ಕಾರವಾರ, ಡಿ.28: ಬೇರೊಬ್ಬನ ಜೊತೆ ಮದುವೆಯಾಗುತ್ತಾಳೆಂದು ಮಗಳನ್ನು ತಾಯಿಯೇ ಅಪಹರಣ ಮಾಡಿದ್ದ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಶಿರಸಿಯ ಹೊಸ ಮಾರುಕಟ್ಟೆ ಠಾಣೆ ಪೊಲೀಸರು ತಾಯಿ, ಮಗಳನ್ನು ಪತ್ತೆ ಹಚ್ಚಿದ್ದಾರೆ.
ಡಿಸೆಂಬರ್ 25ರಂದು ಶಿರಸಿಯ ಬಸವೇಶ್ವರ ನಗರದಿಂದ ಋತಿಕಾ (18) ಎಂಬ ಯುವತಿಯ ಅಪಹರಣ ನಡೆದಿತ್ತು. ಋತಿಕಾ ತಾಯಿ ರೂಪಾ ಸಿರ್ಸಿಕರ್, ಕಿರಣ ಬೆಲ್ಲದ್ ಹಾಗೂ ಇತರ ನಾಲ್ಕೈದು ಜನ ಸೇರಿ ಅಪಹರಿಸಿದ್ದರು.
ಋತಿಕಾ ಪತಿ ಮಣಿಕಂಠ ಕೊಡಿಯಾ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿದ್ದರು. ಶಿರಸಿ ಡಿಎಸ್ಪಿ, ಪಿಎಸ್ಐ ನಾಗಪ್ಪ ಬಿ. ನೇತೃತ್ವದ ತಂಡವನ್ನು ರಚನೆ ಮಾಡಿದ್ದರು. ಪೊಲೀಸರು ಅಪಹರಣಕ್ಕೆ ಒಳಗಾದ ಮಗಳು, ಅಪಹರಣ ಮಾಡಿದ್ದ ತಾಯಿಯನ್ನು ಪತ್ತೆ ಹಚ್ಚಿದ್ದಾರೆ.
ಅಪಹರಣಗೊಂಡಿದ್ದ ಋತಿಕಾ ಠಾಣೆಗೆ ಹಾಜರಾಗಿ ಆಪ್ತ ಸ್ನೇಹಿತನಾಗಿದ್ದ ಮಣಿಕಂಠ ಕೋಡಿಯಾನೊಂದಿಗೆ ವಿವಾಹವಾಗಿದೆ. ವಿಷಯವನ್ನು ಕೆಲವು ದಿನ ಕಳೆದರೂ ತನ್ನ ಮನೆಯಲ್ಲಿ ತಿಳಿಸಿರಲಿಲ್ಲ ಎಂದು ಹೇಳಿಕೆ ನೀಡಿದ್ದಾರೆ.
ವಿಷಯವನ್ನು ತಾಯಿಗೆ ತಿಳಿಸಿ ಬಸವೇಶ್ವರ ನಗರದ ಮಣಿಕಂಠ ಕೊಡಿಯಾನ ಮನೆಗೆ ಅವರನ್ನು ಕರೆಯಿಸಿಕೊಂಡು ತಾನು ಸ್ವ ಇಚ್ಚೆಯಿಂದ ಅವರ ಜೊತೆ ಹೋಗಿದ್ದೇನೆ ಎಂದು ಹೇಳಿಕೆ ನೀಡಿ ಅಚ್ಚರಿ ಮೂಡಿಸಿದ್ದಾಳೆ.
ಅಲ್ಲದೆ, ಪೆಪ್ಪರ್ ಸ್ಪ್ರೇ ಸಿಂಪಡಿಸಿ, ಅವಾಚ್ಯ ಶಬ್ದಗಳಿಂದ ಬೈದು, ಕೊಲೆ ಬೆದರಿಕೆ ಹಾಕಿ ನನ್ನನ್ನು ಯಾರು ಅಪಹರಿಸಿಲ್ಲ ಎಂದು ಹೇಳಿಕೆ ಕೊಟ್ಟಿದ್ದಾಳೆ. ಇದರಿಂದಾಗಿ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಪ್ರೀತಿಸಿ ಮದುವೆಯಾದ ಕಾರಣಕ್ಕೆ ತಾಯಿಯೇ ಮಗಳನ್ನು ಅಪಹರಿಸಿದ್ದರು. ಆದರೆ, ಈಗ ಮಗಳೇ ತನ್ನ ಸ್ವ ಇಚ್ಛೆಯಿಂದ ಯುವಕನ ಜೊತೆಗೆ ಹೋಗುತ್ತಿರುವುದಾಗಿ ಹೇಳಿದ್ದರಿಂದ ಪೊಲೀಸರು ಬಿಟ್ಟು ಕಳಿಸಿದ್ದಾರೆ.
In a shocking incident, an 18-year-old girl was kidnapped by her Mother in Sirsi. The Siri police have succeeded in solving the case.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm