ಬ್ರೇಕಿಂಗ್ ನ್ಯೂಸ್
28-12-20 06:27 pm Headline Karnataka News Network ಕ್ರೈಂ
ಕಾರವಾರ, ಡಿ.28: ಬೇರೊಬ್ಬನ ಜೊತೆ ಮದುವೆಯಾಗುತ್ತಾಳೆಂದು ಮಗಳನ್ನು ತಾಯಿಯೇ ಅಪಹರಣ ಮಾಡಿದ್ದ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಶಿರಸಿಯ ಹೊಸ ಮಾರುಕಟ್ಟೆ ಠಾಣೆ ಪೊಲೀಸರು ತಾಯಿ, ಮಗಳನ್ನು ಪತ್ತೆ ಹಚ್ಚಿದ್ದಾರೆ.
ಡಿಸೆಂಬರ್ 25ರಂದು ಶಿರಸಿಯ ಬಸವೇಶ್ವರ ನಗರದಿಂದ ಋತಿಕಾ (18) ಎಂಬ ಯುವತಿಯ ಅಪಹರಣ ನಡೆದಿತ್ತು. ಋತಿಕಾ ತಾಯಿ ರೂಪಾ ಸಿರ್ಸಿಕರ್, ಕಿರಣ ಬೆಲ್ಲದ್ ಹಾಗೂ ಇತರ ನಾಲ್ಕೈದು ಜನ ಸೇರಿ ಅಪಹರಿಸಿದ್ದರು.
ಋತಿಕಾ ಪತಿ ಮಣಿಕಂಠ ಕೊಡಿಯಾ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿದ್ದರು. ಶಿರಸಿ ಡಿಎಸ್ಪಿ, ಪಿಎಸ್ಐ ನಾಗಪ್ಪ ಬಿ. ನೇತೃತ್ವದ ತಂಡವನ್ನು ರಚನೆ ಮಾಡಿದ್ದರು. ಪೊಲೀಸರು ಅಪಹರಣಕ್ಕೆ ಒಳಗಾದ ಮಗಳು, ಅಪಹರಣ ಮಾಡಿದ್ದ ತಾಯಿಯನ್ನು ಪತ್ತೆ ಹಚ್ಚಿದ್ದಾರೆ.
ಅಪಹರಣಗೊಂಡಿದ್ದ ಋತಿಕಾ ಠಾಣೆಗೆ ಹಾಜರಾಗಿ ಆಪ್ತ ಸ್ನೇಹಿತನಾಗಿದ್ದ ಮಣಿಕಂಠ ಕೋಡಿಯಾನೊಂದಿಗೆ ವಿವಾಹವಾಗಿದೆ. ವಿಷಯವನ್ನು ಕೆಲವು ದಿನ ಕಳೆದರೂ ತನ್ನ ಮನೆಯಲ್ಲಿ ತಿಳಿಸಿರಲಿಲ್ಲ ಎಂದು ಹೇಳಿಕೆ ನೀಡಿದ್ದಾರೆ.
ವಿಷಯವನ್ನು ತಾಯಿಗೆ ತಿಳಿಸಿ ಬಸವೇಶ್ವರ ನಗರದ ಮಣಿಕಂಠ ಕೊಡಿಯಾನ ಮನೆಗೆ ಅವರನ್ನು ಕರೆಯಿಸಿಕೊಂಡು ತಾನು ಸ್ವ ಇಚ್ಚೆಯಿಂದ ಅವರ ಜೊತೆ ಹೋಗಿದ್ದೇನೆ ಎಂದು ಹೇಳಿಕೆ ನೀಡಿ ಅಚ್ಚರಿ ಮೂಡಿಸಿದ್ದಾಳೆ.
ಅಲ್ಲದೆ, ಪೆಪ್ಪರ್ ಸ್ಪ್ರೇ ಸಿಂಪಡಿಸಿ, ಅವಾಚ್ಯ ಶಬ್ದಗಳಿಂದ ಬೈದು, ಕೊಲೆ ಬೆದರಿಕೆ ಹಾಕಿ ನನ್ನನ್ನು ಯಾರು ಅಪಹರಿಸಿಲ್ಲ ಎಂದು ಹೇಳಿಕೆ ಕೊಟ್ಟಿದ್ದಾಳೆ. ಇದರಿಂದಾಗಿ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಪ್ರೀತಿಸಿ ಮದುವೆಯಾದ ಕಾರಣಕ್ಕೆ ತಾಯಿಯೇ ಮಗಳನ್ನು ಅಪಹರಿಸಿದ್ದರು. ಆದರೆ, ಈಗ ಮಗಳೇ ತನ್ನ ಸ್ವ ಇಚ್ಛೆಯಿಂದ ಯುವಕನ ಜೊತೆಗೆ ಹೋಗುತ್ತಿರುವುದಾಗಿ ಹೇಳಿದ್ದರಿಂದ ಪೊಲೀಸರು ಬಿಟ್ಟು ಕಳಿಸಿದ್ದಾರೆ.
In a shocking incident, an 18-year-old girl was kidnapped by her Mother in Sirsi. The Siri police have succeeded in solving the case.
17-03-25 11:54 am
Bangalore Correspondent
Yatnal, Pramod Muthalik: ' ಬಾಂಬ್ ಹಾಕಿ ಹೊಟ್ಟೆ...
16-03-25 10:32 pm
Reservation for Muslims, Siddaramaiah, BJP: ಸ...
16-03-25 12:11 pm
BJP Leader Basavaraj Dadesugur: ಬಿಜೆಪಿ ಮಾಜಿ ಶ...
15-03-25 09:18 pm
Mangalore, Tamil actor Prabhu Deva, Kukke Sub...
15-03-25 03:55 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
17-03-25 11:29 am
Mangalore Correspondent
UT Khader, Mangalore, Tulu Academy: ತುಳು ಕಲಿತ...
16-03-25 10:55 pm
Tejasvi Surya, Marriage, Udupi: ಉಡುಪಿ ಕೃಷ್ಣ ಮ...
16-03-25 10:10 pm
Mangalore Jail, Suicide, POSCO: ಮೂಡುಬಿದ್ರೆಯಲ್...
16-03-25 02:05 pm
ಸಂವಿಧಾನ ಉಲ್ಲಂಘಿಸಿ ವಕ್ಫ್ ಕಾಯ್ದೆ ಸರಿಯಲ್ಲ, ಪ್ರಾಣ...
15-03-25 10:00 pm
16-03-25 10:39 pm
Bangalore Correspondent
Mangalore Police, CCB, Drugs, CM: ರಾಜ್ಯದಲ್ಲೇ...
16-03-25 07:27 pm
Mangalore CCB police, Drugs, crime: ರಾಜ್ಯದಲ್ಲ...
16-03-25 10:43 am
Crypto Fraud Arrested In Kerala: ಗ್ಯಾರಂಟೆಕ್ಸ್...
14-03-25 05:02 pm
Ccb Police, Firearms, Mangalore crime: ವಾಮಂಜೂ...
13-03-25 06:44 pm