ಬ್ರೇಕಿಂಗ್ ನ್ಯೂಸ್
28-12-20 06:27 pm Headline Karnataka News Network ಕ್ರೈಂ
ಕಾರವಾರ, ಡಿ.28: ಬೇರೊಬ್ಬನ ಜೊತೆ ಮದುವೆಯಾಗುತ್ತಾಳೆಂದು ಮಗಳನ್ನು ತಾಯಿಯೇ ಅಪಹರಣ ಮಾಡಿದ್ದ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಶಿರಸಿಯ ಹೊಸ ಮಾರುಕಟ್ಟೆ ಠಾಣೆ ಪೊಲೀಸರು ತಾಯಿ, ಮಗಳನ್ನು ಪತ್ತೆ ಹಚ್ಚಿದ್ದಾರೆ.
ಡಿಸೆಂಬರ್ 25ರಂದು ಶಿರಸಿಯ ಬಸವೇಶ್ವರ ನಗರದಿಂದ ಋತಿಕಾ (18) ಎಂಬ ಯುವತಿಯ ಅಪಹರಣ ನಡೆದಿತ್ತು. ಋತಿಕಾ ತಾಯಿ ರೂಪಾ ಸಿರ್ಸಿಕರ್, ಕಿರಣ ಬೆಲ್ಲದ್ ಹಾಗೂ ಇತರ ನಾಲ್ಕೈದು ಜನ ಸೇರಿ ಅಪಹರಿಸಿದ್ದರು.
ಋತಿಕಾ ಪತಿ ಮಣಿಕಂಠ ಕೊಡಿಯಾ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿದ್ದರು. ಶಿರಸಿ ಡಿಎಸ್ಪಿ, ಪಿಎಸ್ಐ ನಾಗಪ್ಪ ಬಿ. ನೇತೃತ್ವದ ತಂಡವನ್ನು ರಚನೆ ಮಾಡಿದ್ದರು. ಪೊಲೀಸರು ಅಪಹರಣಕ್ಕೆ ಒಳಗಾದ ಮಗಳು, ಅಪಹರಣ ಮಾಡಿದ್ದ ತಾಯಿಯನ್ನು ಪತ್ತೆ ಹಚ್ಚಿದ್ದಾರೆ.
ಅಪಹರಣಗೊಂಡಿದ್ದ ಋತಿಕಾ ಠಾಣೆಗೆ ಹಾಜರಾಗಿ ಆಪ್ತ ಸ್ನೇಹಿತನಾಗಿದ್ದ ಮಣಿಕಂಠ ಕೋಡಿಯಾನೊಂದಿಗೆ ವಿವಾಹವಾಗಿದೆ. ವಿಷಯವನ್ನು ಕೆಲವು ದಿನ ಕಳೆದರೂ ತನ್ನ ಮನೆಯಲ್ಲಿ ತಿಳಿಸಿರಲಿಲ್ಲ ಎಂದು ಹೇಳಿಕೆ ನೀಡಿದ್ದಾರೆ.
ವಿಷಯವನ್ನು ತಾಯಿಗೆ ತಿಳಿಸಿ ಬಸವೇಶ್ವರ ನಗರದ ಮಣಿಕಂಠ ಕೊಡಿಯಾನ ಮನೆಗೆ ಅವರನ್ನು ಕರೆಯಿಸಿಕೊಂಡು ತಾನು ಸ್ವ ಇಚ್ಚೆಯಿಂದ ಅವರ ಜೊತೆ ಹೋಗಿದ್ದೇನೆ ಎಂದು ಹೇಳಿಕೆ ನೀಡಿ ಅಚ್ಚರಿ ಮೂಡಿಸಿದ್ದಾಳೆ.
ಅಲ್ಲದೆ, ಪೆಪ್ಪರ್ ಸ್ಪ್ರೇ ಸಿಂಪಡಿಸಿ, ಅವಾಚ್ಯ ಶಬ್ದಗಳಿಂದ ಬೈದು, ಕೊಲೆ ಬೆದರಿಕೆ ಹಾಕಿ ನನ್ನನ್ನು ಯಾರು ಅಪಹರಿಸಿಲ್ಲ ಎಂದು ಹೇಳಿಕೆ ಕೊಟ್ಟಿದ್ದಾಳೆ. ಇದರಿಂದಾಗಿ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಪ್ರೀತಿಸಿ ಮದುವೆಯಾದ ಕಾರಣಕ್ಕೆ ತಾಯಿಯೇ ಮಗಳನ್ನು ಅಪಹರಿಸಿದ್ದರು. ಆದರೆ, ಈಗ ಮಗಳೇ ತನ್ನ ಸ್ವ ಇಚ್ಛೆಯಿಂದ ಯುವಕನ ಜೊತೆಗೆ ಹೋಗುತ್ತಿರುವುದಾಗಿ ಹೇಳಿದ್ದರಿಂದ ಪೊಲೀಸರು ಬಿಟ್ಟು ಕಳಿಸಿದ್ದಾರೆ.
In a shocking incident, an 18-year-old girl was kidnapped by her Mother in Sirsi. The Siri police have succeeded in solving the case.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm