ಬ್ರೇಕಿಂಗ್ ನ್ಯೂಸ್
01-11-25 07:25 pm HK News Desk ಕ್ರೈಂ
ತಿರುವನಂತಪುರಂ, ನ.1 : ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ನಾಪತ್ತೆ ಪ್ರಕರಣ ಸಂಬಂಧಿಸಿ ತನಿಖೆ ನಡೆಸುತ್ತಿರುವ ಎಸ್ಐಟಿ ಅಧಿಕಾರಿಗಳು ದೇಗುಲದ ಮಾಜಿ ಕಾರ್ಯ ನಿರ್ವಾಹಕ ಅಧಿಕಾರಿ ಸುಧೀಶ್ ಕುಮಾರ್ ಅವರನ್ನು ಬಂಧಿಸಿದೆ. ದೇವಾಲಯದ ವಿಗ್ರಹಗಳಿಗೆ ಚಿನ್ನ ಲೇಪನದಲ್ಲಿ ಪಿತೂರಿ ನಡೆಸಿದ್ದಾರೆಂಬ ಆರೋಪದಲ್ಲಿ ಎಸ್ಐಟಿ ಬಂಧಿಸಿದ್ದು ಇದರೊಂದಿಗೆ ಪ್ರಕರಣದಲ್ಲಿ ಬಂಧಿತರ ಸಂಖ್ಯೆ ಮೂರಕ್ಕೇರಿದೆ.
ತನಿಖಾ ತಂಡದ ಪ್ರಕಾರ, ಸುಧೀಶ್ ದೇವಾಲಯದ ಫಲಕಗಳನ್ನು ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿಗೆ ಹಸ್ತಾಂತರಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಈ ವೇಳೆ, ಮೂಲ ಚಿನ್ನ ಲೇಪಿತ ಫಲಕಗಳನ್ನು ತಾಮ್ರ ಫಲಕಗಳೆಂದು ತಪ್ಪಾಗಿ ನಿರೂಪಿಸಲಾಗಿದೆ. ಸುಧೀಶ್ ಮತ್ತು ಇತರ ಆರೋಪಿಗಳು ಸೇರಿಕೊಂಡು ಫಲಕಗಳನ್ನು ತಾಮ್ರ ಲೇಪಿತ ಎಂದು ಉಲ್ಲೇಖಿಸಿ ಶಿಫಾರಸು ಪತ್ರವನ್ನು ಬರೆದಿದ್ದಾರೆ.
1998-99ಕ್ಕೂ ಹಿಂದಿನ ಗರ್ಭಗುಡಿ ಮತ್ತು ಇತರ ವಿಗ್ರಹಗಳಿಗೆ ಚಿನ್ನದ ಲೇಪನ ಮಾಡಿದ ಸಮಯದಲ್ಲಿ ತಿರುವಾಂಕೂರು ದೇವಸ್ವಂ ಮಂಡಳಿಯ ಪ್ರಧಾನ ಕಚೇರಿಯಿಂದ ತನಿಖಾ ತಂಡ ದಾಖಲೆಗಳನ್ನು ಸಂಗ್ರಹಿಸಿದೆ. ಕಾಣೆಯಾದ ಚಿನ್ನ ಎಷ್ಟು ಎಂಬುದನ್ನು ನಿರ್ಧರಿಸಲು ಈ ದಾಖಲೆಗಳನ್ನು ತಾಳೆ ಹಾಕಿ ನೋಡಲಾಗುತ್ತದೆ.
ಇದೇ ವೇಳೆ, ಪ್ರಕರಣಕ್ಕೆ ಸಂಬಂಧಿಸಿ ಎಸ್ಐಟಿ ಕಸ್ಟಡಿಯಲ್ಲಿದ್ದ ದೇವಸ್ವಂ ಮಾಜಿ ಆಡಳಿತ ಅಧಿಕಾರಿ ಮುರಾರಿ ಬಾಬು ಅವರನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು ನವೆಂಬರ್ 13ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.
The Special Investigation Team (SIT) probing the Sabarimala Ayyappa Temple gold theft case has arrested former Executive Officer (CEO) Sudheesh Kumar in connection with the disappearance of gold used for plating temple idols and structures. With his arrest, the total number of accused taken into custody has risen to three, officials confirmed.
01-11-25 09:33 pm
HK News Desk
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
01-11-25 07:27 pm
HK News Desk
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
01-11-25 11:05 pm
Mangalore Correspondent
ಉಡುಪಿ - ಕಾಸರಗೋಡು 440 ಕೆವಿ ವಿದ್ಯುತ್ ಲೈನ್ ; ಕೃಷ...
01-11-25 11:02 pm
ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ; ಫೈನಲ್ಸ್ ಮಾತ್ರ ಬ...
01-11-25 10:31 pm
ನೃತ್ಯ ಸಾಧಕಿ ರೆಮೋನಾ, ಶ್ವಾನ ಪ್ರೇಮಿ ರಜನಿ ಶೆಟ್ಟಿ,...
31-10-25 10:47 pm
MP Brijesh Chowta, Mangalore: ದೇಶವ್ಯಾಪಿ ಸರ್ದಾ...
31-10-25 09:23 pm
01-11-25 07:25 pm
HK News Desk
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm