ಬ್ರೇಕಿಂಗ್ ನ್ಯೂಸ್
28-12-20 11:13 pm Mangaluru Correspondent ಕ್ರೈಂ
ಮಂಗಳೂರು, ಡಿ.28: ಫೇಸ್ಬುಕ್ ಮೂಲಕ ಪರಿಚಯ ಆಗಿದ್ದ ವ್ಯಕ್ತಿಯ ಮಾತು ನಂಬಿ ಮಹಿಳೆಯೊಬ್ಬರು 13 ಲಕ್ಷ ರೂಪಾಯಿ ಕಳಕೊಂಡ ಬಗ್ಗೆ ಮಂಗಳೂರಿನ ಸೈಬರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಎಕ್ಕೂರಿನ ಜೂಲಿಯಾ ಸ್ಯಾಂಟೋಸ್ ಎಂಬ ಮಹಿಳೆಗೆ ಕಳೆದ ಅಕ್ಟೋಬರ್ ತಿಂಗಳಲ್ಲಿ ಫೇಸ್ಬುಕ್ ನಲ್ಲಿ ಡಾ.ಜಿಮ್ ಕಿಯಾ ಎಂಬ ಹೆಸರಲ್ಲಿ ವ್ಯಕ್ತಿಯೊಬ್ಬ ಫ್ರೆಂಡ್ ರಿಕ್ವೆಸ್ಟ್ ಕಳಿಸಿದ್ದ. ಫ್ರೆಂಡ್ ರಿಕ್ವೆಸ್ಟ್ ಸ್ವೀಕರಿಸಿ ಗೆಳೆಯನಾಗಿಸಿದ ಬಳಿಕ ಅವರಿಬ್ಬರು ಚಾಟಿಂಗ್ ನಡೆಸುತ್ತಿದ್ದರು. ಇತ್ತೀಚೆಗೆ ಮಹಿಳೆಯ ಮಗಳಿಗೆ ದೊಡ್ಡ ಗಿಫ್ಟ್ ನೀಡುವುದಾಗಿ ಸಂದೇಶ ಕಳಿಸಿದ್ದ.

ಆನಂತರ ಬೇರೆಯದ್ದೇ ವ್ಯಕ್ತಿಯೊಬ್ಬ ತಾನು ಕಸ್ಟಮ್ಸ್ ಇಲಾಖೆಯಿಂದ ಕರೆ ಮಾಡುತ್ತಿರುವುದಾಗಿ ಹೇಳಿ, ತಮ್ಮ ಗಿಫ್ಟ್ ಬಂದಿದ್ದು ಅದನ್ನು ಕಳುಹಿಸಲು ಒಂದಷ್ಟು ಶುಲ್ಕ ಆಗುತ್ತದೆ ಎಂದಿದ್ದಾನೆ. ಅದರಂತೆ, ಬೇರೆ ಬೇರೆ ಖಾತೆಗಳಿಗೆ ಹಣ ರವಾನೆ ಮಾಡಲು ಸೂಚಿಸಿದ್ದಾನೆ. ಮಹಿಳೆ, ಒಂದೊಂದೇ ಖಾತೆಗೆ ಹಣ ರವಾನಿಸಿದ್ದು ಒಟ್ಟು 13.35 ಲಕ್ಷ ರೂ. ಹಣವನ್ನು ಕಳುಹಿಸಿದ್ದಾರೆ. ಹಣ ಕಳಿಸಿದ ಬಳಿಕವೂ, ಗಿಫ್ಟ್ ಬರದೇ ಇರದಿರುವುದನ್ನು ಅರಿತ ಮಹಿಳೆ ತಾವು ಮೋಸ ಹೋಗಿರುವುದನ್ನು ಅರಿತು ಪೊಲೀಸರ ಬಳಿಗೆ ಬಂದಿದ್ದಾರೆ. ಪೊಲೀಸರ ಸೂಚನೆಯಂತೆ, ಸೈಬರ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಅತ್ತ ಡಾ. ಜಿಮ್ ಕಿಯಾ ನೀಡುತ್ತೇನೆಂದಿದ್ದ ಗಿಫ್ಟೂ ಇಲ್ಲ. ಇತ್ತ ಕಳುಹಿಸಿದ ಹಣವೂ ಇಲ್ಲ.
A woman from Mangalore was allegedly duped of Rs 13 lakhs by a person she met on Facebook, who claimed from the UK. A person who claimed to be a customs officer demanded a fee to get the parcel released.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm