ಬ್ರೇಕಿಂಗ್ ನ್ಯೂಸ್
28-12-20 11:13 pm Mangaluru Correspondent ಕ್ರೈಂ
ಮಂಗಳೂರು, ಡಿ.28: ಫೇಸ್ಬುಕ್ ಮೂಲಕ ಪರಿಚಯ ಆಗಿದ್ದ ವ್ಯಕ್ತಿಯ ಮಾತು ನಂಬಿ ಮಹಿಳೆಯೊಬ್ಬರು 13 ಲಕ್ಷ ರೂಪಾಯಿ ಕಳಕೊಂಡ ಬಗ್ಗೆ ಮಂಗಳೂರಿನ ಸೈಬರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಎಕ್ಕೂರಿನ ಜೂಲಿಯಾ ಸ್ಯಾಂಟೋಸ್ ಎಂಬ ಮಹಿಳೆಗೆ ಕಳೆದ ಅಕ್ಟೋಬರ್ ತಿಂಗಳಲ್ಲಿ ಫೇಸ್ಬುಕ್ ನಲ್ಲಿ ಡಾ.ಜಿಮ್ ಕಿಯಾ ಎಂಬ ಹೆಸರಲ್ಲಿ ವ್ಯಕ್ತಿಯೊಬ್ಬ ಫ್ರೆಂಡ್ ರಿಕ್ವೆಸ್ಟ್ ಕಳಿಸಿದ್ದ. ಫ್ರೆಂಡ್ ರಿಕ್ವೆಸ್ಟ್ ಸ್ವೀಕರಿಸಿ ಗೆಳೆಯನಾಗಿಸಿದ ಬಳಿಕ ಅವರಿಬ್ಬರು ಚಾಟಿಂಗ್ ನಡೆಸುತ್ತಿದ್ದರು. ಇತ್ತೀಚೆಗೆ ಮಹಿಳೆಯ ಮಗಳಿಗೆ ದೊಡ್ಡ ಗಿಫ್ಟ್ ನೀಡುವುದಾಗಿ ಸಂದೇಶ ಕಳಿಸಿದ್ದ.

ಆನಂತರ ಬೇರೆಯದ್ದೇ ವ್ಯಕ್ತಿಯೊಬ್ಬ ತಾನು ಕಸ್ಟಮ್ಸ್ ಇಲಾಖೆಯಿಂದ ಕರೆ ಮಾಡುತ್ತಿರುವುದಾಗಿ ಹೇಳಿ, ತಮ್ಮ ಗಿಫ್ಟ್ ಬಂದಿದ್ದು ಅದನ್ನು ಕಳುಹಿಸಲು ಒಂದಷ್ಟು ಶುಲ್ಕ ಆಗುತ್ತದೆ ಎಂದಿದ್ದಾನೆ. ಅದರಂತೆ, ಬೇರೆ ಬೇರೆ ಖಾತೆಗಳಿಗೆ ಹಣ ರವಾನೆ ಮಾಡಲು ಸೂಚಿಸಿದ್ದಾನೆ. ಮಹಿಳೆ, ಒಂದೊಂದೇ ಖಾತೆಗೆ ಹಣ ರವಾನಿಸಿದ್ದು ಒಟ್ಟು 13.35 ಲಕ್ಷ ರೂ. ಹಣವನ್ನು ಕಳುಹಿಸಿದ್ದಾರೆ. ಹಣ ಕಳಿಸಿದ ಬಳಿಕವೂ, ಗಿಫ್ಟ್ ಬರದೇ ಇರದಿರುವುದನ್ನು ಅರಿತ ಮಹಿಳೆ ತಾವು ಮೋಸ ಹೋಗಿರುವುದನ್ನು ಅರಿತು ಪೊಲೀಸರ ಬಳಿಗೆ ಬಂದಿದ್ದಾರೆ. ಪೊಲೀಸರ ಸೂಚನೆಯಂತೆ, ಸೈಬರ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಅತ್ತ ಡಾ. ಜಿಮ್ ಕಿಯಾ ನೀಡುತ್ತೇನೆಂದಿದ್ದ ಗಿಫ್ಟೂ ಇಲ್ಲ. ಇತ್ತ ಕಳುಹಿಸಿದ ಹಣವೂ ಇಲ್ಲ.
A woman from Mangalore was allegedly duped of Rs 13 lakhs by a person she met on Facebook, who claimed from the UK. A person who claimed to be a customs officer demanded a fee to get the parcel released.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm