ಬ್ರೇಕಿಂಗ್ ನ್ಯೂಸ್
08-11-25 11:15 pm Mangalore Correspondent ಕ್ರೈಂ
ಮಂಗಳೂರು, ನ.8 : ಸಾಮಾಜಿಕ ಜಾಲತಾಣ Instagram ನ target_boy900 ಎಂಬ ಖಾತೆಯಲ್ಲಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮುದ್ವೇಷದ ಹಿನ್ನೆಲೆಯಲ್ಲಿ ನಡೆದ ಕೊಲೆಗೆ ಸಂಬಂಧಿಸಿದಂತೆ, ಪ್ರತೀಕಾರಕ್ಕೆ ಪ್ರಚೋದಿಸುವಂತಹ ಸಂದೇಶವನ್ನು ಪ್ರಸಾರ ಮಾಡಿದ ಆರೋಪಿಯನ್ನು ಕಡಬ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಈ ಬಗ್ಗೆ ಜೂನ್ 2 ರಂದು ಕಡಬ ಪೊಲೀಸ್ ಠಾಣೆಯಲ್ಲಿ ಅಕ್ರ: 40/2025 ಕಲಂ: 55,353(2) r/w 103 BNS-2023 ರಂತೆ ಪ್ರಕರಣ ದಾಖಲಾಗಿತ್ತು. ಸದ್ರಿ ಪ್ರಕರಣದ ತನಿಖೆ ನಡೆಸಿದ ಪೊಲೀಸರು ನ.8 ರಂದು ಆರೋಪಿ ಮಂಗಳೂರು ಕಸಬಾ ಬೆಂಗ್ರೆ ನಿವಾಸಿ ಮಹಮ್ಮದ್ ಮುನಾವರ್ ನನ್ನು ವಶಕ್ಕೆ ಪಡೆದಿದ್ದು ವಿಚಾರಣೆ ನಡೆಸಿದ್ದಾರೆ.
A youth has been taken into custody by the Kadaba Police for allegedly posting a provocative message on Instagram inciting communal hatred and revenge in connection with a recent murder in Dakshina Kannada district.
26-06-26 08:30 pm
HK News Staffer
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
26-06-26 09:42 pm
HK News Staffer
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
27-06-26 11:46 am
HK News Staffer
Mangalore, Police, criminial escapes: ಪಾಂಡೇಶ್...
27-06-26 10:54 am
Mumbai Train Murder, Mangalore: ಮುಂಬೈ ಲೋಕಲ್ ಟ...
26-06-26 07:35 pm
ಕುಳಾಯಿಗುಡ್ಡೆಯ ಮನೆ ಮೇಲೆ ಸಿಸಿಬಿ ದಾಳಿ, 2.10 ಲಕ್ಷ...
26-06-26 04:26 pm
ಕ್ರಿಪ್ಟೊ ಕರೆನ್ಸಿ ಬಗ್ಗೆ ವಿಚಾರಿಸಿದಕ್ಕೆ ₹17.64 ಲ...
25-06-26 09:40 pm