ಬ್ರೇಕಿಂಗ್ ನ್ಯೂಸ್
08-11-25 11:15 pm Mangalore Correspondent ಕ್ರೈಂ
ಮಂಗಳೂರು, ನ.8 : ಸಾಮಾಜಿಕ ಜಾಲತಾಣ Instagram ನ target_boy900 ಎಂಬ ಖಾತೆಯಲ್ಲಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮುದ್ವೇಷದ ಹಿನ್ನೆಲೆಯಲ್ಲಿ ನಡೆದ ಕೊಲೆಗೆ ಸಂಬಂಧಿಸಿದಂತೆ, ಪ್ರತೀಕಾರಕ್ಕೆ ಪ್ರಚೋದಿಸುವಂತಹ ಸಂದೇಶವನ್ನು ಪ್ರಸಾರ ಮಾಡಿದ ಆರೋಪಿಯನ್ನು ಕಡಬ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಈ ಬಗ್ಗೆ ಜೂನ್ 2 ರಂದು ಕಡಬ ಪೊಲೀಸ್ ಠಾಣೆಯಲ್ಲಿ ಅಕ್ರ: 40/2025 ಕಲಂ: 55,353(2) r/w 103 BNS-2023 ರಂತೆ ಪ್ರಕರಣ ದಾಖಲಾಗಿತ್ತು. ಸದ್ರಿ ಪ್ರಕರಣದ ತನಿಖೆ ನಡೆಸಿದ ಪೊಲೀಸರು ನ.8 ರಂದು ಆರೋಪಿ ಮಂಗಳೂರು ಕಸಬಾ ಬೆಂಗ್ರೆ ನಿವಾಸಿ ಮಹಮ್ಮದ್ ಮುನಾವರ್ ನನ್ನು ವಶಕ್ಕೆ ಪಡೆದಿದ್ದು ವಿಚಾರಣೆ ನಡೆಸಿದ್ದಾರೆ.
A youth has been taken into custody by the Kadaba Police for allegedly posting a provocative message on Instagram inciting communal hatred and revenge in connection with a recent murder in Dakshina Kannada district.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 10:08 pm
HK News Staffer
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm