ಬ್ರೇಕಿಂಗ್ ನ್ಯೂಸ್
13-11-25 10:00 pm HK News Desk ಕ್ರೈಂ
ಆನೇಕಲ್, ನ.13: ಸ್ಕ್ಯಾನಿಂಗ್ಗೆ ಬಂದ ಹೆಣ್ಣು ಮಕ್ಕಳ ಖಾಸಗಿ ಅಂಗ ಮುಟ್ಟಿ ರೇಡಿಯಾಲಜಿಸ್ಟ್ ಲೈಂಗಿಕ ಕಿರುಕುಳ ನೀಡಿರುವ ಘಟನೆ ಬೆಂಗಳೂರು ಹೊರವಲಯದ ಆನೇಕಲ್ನಲ್ಲಿ ನಡೆದಿದೆ.
ಆನೇಕಲ್ ಪಟ್ಟಣದ ಸ್ಕ್ಯಾನಿಂಗ್ ಸೆಂಟರ್ನಲ್ಲಿ ರೇಡಿಯಾಲಜಿಸ್ಟ್ ಆಗಿರುವ ಜಯಕುಮಾರ್ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಇತ್ತೀಚಿಗೆ ಮಹಿಳೆಯೋರ್ವರು ಹೊಟ್ಟೆ ನೋವೆಂದು ಪತಿಯೊಂದಿಗೆ ಸ್ಕ್ಯಾನಿಂಗ್ ಸೆಂಟರ್ಗೆ ಆಗಮಿಸಿದ್ದರು. ಈ ವೇಳೆ ಸ್ಕ್ಯಾನಿಂಗ್ ಮಾಡುವಾಗ ಮೈ ಕೈ ಮುಟ್ಟಿ ಲೈಂಗಿಕ ಕಿರುಕುಳ ನೀಡಿದ್ದಾನೆ. ಜೊತೆಗೆ ಖಾಸಗಿ ಅಂಗಗಳಿಗೆ ಕೈ ಹಾಕಿ, ಕಾಮಾಂಧ ಡಾಕ್ಟರ್ ವಿಕೃತಿ ಮೆರೆದಿದ್ದಾನೆ. ಮಹಿಳೆ ವಿರೋಧ ವ್ಯಕ್ತಪಡಿಸಿದಾಗ ಬೆದರಿಕೆ ಹಾಕಿ, ಈ ವಿಚಾರ ಹೊರಗೆ ಬಾಯ್ಬಿಡದಂತೆ ಮಹಿಳೆಗೆ ಧಮ್ಕಿ ಹಾಕಿದ್ದಾನೆ. ಅವಾಚ್ಯ ಶಬ್ದಗಳಿಂದ ನಿಂದಿಸಿ, ಸಾಯಿಸೋದಾಗಿ ಬೆದರಿಕೆ ಹಾಕಿದ್ದಾನೆ.

ಈ ಘಟನೆಯನ್ನು ಮಹಿಳೆ ತನ್ನ ಮೊಬೈಲ್ನಲ್ಲಿ ರೆಕಾರ್ಡ್ ಮಾಡಿಕೊಂಡಿದ್ದಾರೆ. ಕೂಡಲೇ ಮಹಿಳೆ ಆನೇಕಲ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಆದರೆ ಪೊಲೀಸರು ಆರೋಪಿ ಕಾಮುಕ ಜಯಕುಮಾರ್ನನ್ನು ಈವರೆಗೆ ಬಂಧಿಸಿಲ್ಲ. ಠಾಣೆಗೆ ಕರೆಸಿ, ಬಿಟ್ಟು ಕಳುಹಿಸಿದ್ದಾರೆ ಎನ್ನಲಾಗಿದೆ.
ಸಂತ್ರಸ್ತ ಮಹಿಳೆ ಬೆಂಗಳೂರಿನ ರಾಜೀವ್ ಗಾಂಧಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಸಂಬಂಧ ಆನೇಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In a shocking incident from Anekal, on the outskirts of Bengaluru, a radiologist allegedly molested a woman during a medical scan at a private scanning centre. According to reports, the accused doctor, Jayakumar, who works at the scanning centre in Anekal town, has been booked under an FIR following a complaint lodged by the survivor.
10-05-26 01:04 pm
HK News Staffer
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
10-05-26 12:26 pm
HK News Staffer
ತಮಿಳುನಾಡನ್ನು ದೇವರೇ ಕಾಪಾಡಬೇಕು ; ಟಿವಿಕೆ ಗ್ಯಾರಂಟ...
09-05-26 12:06 pm
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
ಬಂಗಾಳದಲ್ಲಿ ಕೇಸರಿ ಯುಗಾರಂಭ ; ಮೊದಲ ಬಿಜೆಪಿ ಸಿಎಂ ಆ...
08-05-26 06:45 pm
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am