ಬ್ರೇಕಿಂಗ್ ನ್ಯೂಸ್
21-11-25 11:07 pm Bangalore Correspondent ಕ್ರೈಂ
ಬೆಂಗಳೂರು, ನ.21 : ರಾಜ್ಯವನ್ನೇ ಬೆಚ್ಚಿಬೀಳಿಸಿರುವ ಮಹಾನ್ ದರೋಡೆ ಪ್ರಕರಣಕ್ಕೆ ರಾಜ್ಯದ ಪೊಲೀಸ್ ಪೇದೆಯೇ “ಮಾಸ್ಟರ್ಮೈಂಡ್” ಎಂಬ ಶಂಕೆ ವ್ಯಕ್ತವಾಗಿದೆ. ಗೋವಿಂದಪುರ ಪೊಲೀಸ್ ಕಾನ್ಸ್ಟೇಬಲ್ ಅಣ್ಣಪ್ಪ ನಾಯಕ್ ಎಂಬಾತನನ್ನು ಪೊಲೀಸರು ಬಂಧಿಸಿದ್ದು ದರೋಡೆ ತಂಡದ ಬಗ್ಗೆ ಮಹತ್ವದ ಮಾಹಿತಿ ಕಲೆಹಾಕಿದ್ದಾರೆ.
ಕುಂಬಳಗೋಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ದರೋಡೆ ಪ್ರಕರಣದಲ್ಲಿ ಅಣ್ಣಪ್ಪ ನಾಯಕ್ ಭಾಗಿಯಾಗಿರುವ ಮಾಹಿತಿ ಇದೆ. ದರೋಡೆಯಲ್ಲಿ ಗೋವಿಂದಪುರ ಠಾಣೆಗೆ ಸೇರಿದ್ದ ಮತ್ತೊಬ್ಬ ಕಾನ್ಸ್ಟೇಬಲ್ ಕೂಡ ಭಾಗಿಯಾಗಿದ್ದಾನೆಂದು ಹೇಳಲಾಗಿದೆ. ಒಟ್ಟು ದರೋಡೆ ಕೃತ್ಯಕ್ಕೆ ಇವರೇ ಆರೋಪಿಗಳಿಗೆ ಪ್ಲಾನ್ ನೀಡಿದ್ದರು. ಅಣ್ಣಪ್ಪ ನಾಯಕ್ ಯೋಜನೆಯ ಮಾಸ್ಟರ್ಮೈಂಡ್ ಆಗಿದ್ದು, ದರೋಡೆ ನಂತರ ಪೊಲೀಸರಿಂದ ಹೇಗೆ ಪಾರಾಗಬೇಕು ಎಂಬ ತಂತ್ರಗಳನ್ನು ಹೇಳಿಕೊಟ್ಟಿದ್ದಾನೆ.



ದರೋಡೆಯಲ್ಲಿ CMS ಕಂಪನಿ ಮಾಜಿ ಉದ್ಯೋಗಿ ಝೇವಿಯರ್ ಕೂಡ ಸೇರಿದ್ದಾನೆ. ಅಣ್ಣಪ್ಪ ಮತ್ತು ಈತ ಸ್ನೇಹಿತರಾಗಿದ್ದು ಒಂದು ವರ್ಷದಿಂದ ಪ್ಲಾನ್ ನಡೆಸಿದ್ದರು. ತನಿಖೆಯ ವೇಳೆ ಪೇದೆ ಅಣ್ಣಪ್ಪ ನಾಯಕ್ ಹಲವು ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿರೋದು ಪತ್ತೆಯಾಗಿದೆ.
ಕುಂಬಳಗೋಡು ಠಾಣೆ ವ್ಯಾಪ್ತಿಯಲ್ಲಿ ರಾಬರಿ ಕೃತ್ಯ, ಭಾರತೀನಗರ ಪೊಲೀಸ್ ಠಾಣೆಯಲ್ಲಿ ಬೆದರಿಕೆ ಪ್ರಕರಣ, ಎಂಜಿ ರೋಡ್ ಬಳಿ ಕ್ರಿಕೆಟ್ ಬುಕ್ಕಿಗಳಿಗೆ ಬೆದರಿಕೆ, ಜೈಲಿನಲ್ಲಿ ಪರಿಚಯವಾದ ಹುಡುಗರನ್ನು ಬಳಸಿಕೊಂಡು ಅನೇಕ ಕೃತ್ಯಗಳನ್ನು ನಡೆಸಿದ್ದಾನೆ, ದೊಡ್ಡ ದರೋಡೆ ಮಾಡಿ ಸೆಟ್ಲ್ ಆಗುವ ಯೋಜನೆ ಹಾಕಿದ್ದ. ಝೇವಿಯರ್ ಮತ್ತು ಅಣ್ಣಪ್ಪನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ.
A shocking revelation has emerged in Karnataka, where a police constable himself is suspected to be the mastermind behind a major multi-crore robbery. Bengaluru police have arrested Govindapura Police Constable Annappa Nayak, who is believed to have planned the heist executed in the Kumbalagodu police station limits.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 09:54 am
HK News Desk
ಎಐಎಡಿಎಂಕೆ ತಾಳಕ್ಕೆ ಕುಣಿಯುತ್ತಿರುವ ಬಿಜೆಪಿ ; ಫೈರ್...
04-02-26 03:42 pm
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
05-02-26 11:03 pm
Mangalore Correspondent
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
Nantoor Accident, Protest: ನಂತೂರಿನಲ್ಲಿ ಬಸ್ಸಿನ...
05-02-26 06:20 pm
Accident in Mangalore, Nantoor: ನಂತೂರಿನಲ್ಲಿ ಭ...
04-02-26 10:15 pm
06-02-26 01:36 pm
HK News Desk
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm