ಬ್ರೇಕಿಂಗ್ ನ್ಯೂಸ್
26-11-25 12:10 pm Mangalore Correspondent ಕ್ರೈಂ
ಮಂಗಳೂರು, ನ.26 : ಬಜ್ಪೆ ಠಾಣೆ ವ್ಯಾಪ್ತಿಯ ಎಡಪದವು ರಸ್ತೆಯಲ್ಲಿ ಯುವಕನ ಮೇಲೆ ತಲವಾರು ದಾಳಿ ನಡೆಸಿದ ನಾಲ್ವರು ಆರೋಪಿಗಳನ್ನು ಬಜ್ಪೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಬಂಧಿತರನ್ನು ಮಂಗಳೂರು ಬೆಂಗ್ರೆ ನಿವಾಸಿ ಸಿನಾನ್, ವೇಣೂರು ನಿವಾಸಿ ಇರ್ಷಾದ್, ವಾಮಂಜೂರು ನಿವಾಸಿ ಸುಹೈಲ್ ಅಕ್ರಮ್ ಮತ್ತು ವಾಮಂಜೂರು ಪಿಲಿಕುಳ ನಿವಾಸಿ ನಿಸಾನ್ ಎಂದು ಗುರುತಿಸಲಾಗಿದೆ.




ಇರುವೈಲು ಪೂಪಾಡಿಕಲ್ಲು ನಿವಾಸಿ ಅಖಿಲೇಶ್ ಎಂಬ ಯುವಕ ಮಂಗಳೂರಿನಲ್ಲಿ ಕೆಲಸ ಮುಗಿಸಿ ಮರಳುತ್ತಿದ್ದ ಸಂದರ್ಭ ಒಂದೇ ದ್ವಿಚಕ್ರ ವಾಹನದಲ್ಲಿ ನಾಲ್ಕು ಮಂದಿ ತಲವಾರು ಹಿಡಿದು ಹೋಗುತ್ತಿದ್ದುದನ್ನು ಗಮನಿಸಿ ಮೊಬೈಲ್ ನಲ್ಲಿ ವೀಡಿಯೊ ಚಿತ್ರೀಕರಿಸಲು ಮುಂದಾಗಿದ್ದಾರೆ. ಇದನ್ನು ಕಂಡ ಆರೋಪಿಗಳು ರಸ್ತೆಯಲ್ಲಿ ಅಖಿಲೇಶ್ ಮೇಲೆ ದಾಳಿ ನಡೆಸಿದ್ದರು. ಈ ವೇಳೆ, ತನ್ನ ಗೆಳೆಯರಿಗೆ ವಿಷಯ ತಿಳಿಸಿದ್ದು ಸ್ಥಳೀಯರು ಎಡಪದವು ಬಳಿ ಅಡ್ಡಹಾಕಿದ್ದಾರೆ.
ಈ ವೇಳೆ, ಹಿಂಬದಿ ಇದ್ದ ಯುವಕ ಸಿನಾನ್ ಬೈಕಿನಿಂದ ಇಳಿದು ಓಡಲು ಯತ್ನಿಸಿದ್ದು ಎಡಪದವು ಕಡೆಯಿಂದ ಮೇಲಕ್ಕೆ ಇಳಿಜಾರು ರಸ್ತೆಯಲ್ಲಿ ಓಡಿದ್ದಾನೆ. ಅಲ್ಲದೆ, ಬಸ್ ಇನ್ನಿತರ ವಾಹನಗಳನ್ನು ನಿಲ್ಲಿಸಿ ಡ್ರಾಪ್ ಕೇಳಿದ್ದಾನೆ. ವಾಹನ ನಿಲ್ಲಿಸದೇ ಹೋದಾಗ ಸ್ಥಳೀಯರು ಸೇರಿ ಹಿಡಿದಿದ್ದು ಬಳಿಕ ಪೊಲೀಸರಿಗೆ ಒಪ್ಪಿಸಿದ್ದಾರೆ. ಅಖಿಲೇಶ್ ಕೈಗೆ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಮಂಗಳೂರು ಬಂದರು ನಿವಾಸಿ ಸಿನಾನ್ ನನ್ನು ಸಾರ್ವಜನಿಕರು ಸ್ಥಳದಲ್ಲೇ ಪೊಲೀಸರಿಗೆ ಒಪ್ಪಿಸಿದ್ದರು. ಉಳಿದಂತೆ, ವೇಣೂರು ನಿವಾಸಿ ಇರ್ಷಾದ್ ನನ್ನು ಬಜ್ಪೆ ಪೊಲೀಸರು ಬಂಧಿಸಿದ್ದರು. ಜೊತೆಗೆ ವಾಮಂಜೂರು ನಿವಾಸಿ ಸುಹೈಲ್ ಅಕ್ರಮ್ ಮತ್ತು ಪಿಲಿಕುಳ ನಿವಾಸಿ ನಿಸಾನ್ ನನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಘಟನೆ ನಡೆದ ಕೆಲವೇ ಗಂಟೆಯಲ್ಲಿ ಎಲ್ಲ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
Bajpe police have arrested four men for attacking a youth with a sword on Edapadavu Road in Mangaluru. The incident occurred when the victim tried to record a video of the accused riding on a bike with weapons. Local residents helped capture one of the attackers, and police arrested all four — Sinan, Irshad, Suhail Akram, and Nisan — within hours.
10-05-26 01:04 pm
HK News Staffer
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
10-05-26 12:26 pm
HK News Staffer
ತಮಿಳುನಾಡನ್ನು ದೇವರೇ ಕಾಪಾಡಬೇಕು ; ಟಿವಿಕೆ ಗ್ಯಾರಂಟ...
09-05-26 12:06 pm
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
ಬಂಗಾಳದಲ್ಲಿ ಕೇಸರಿ ಯುಗಾರಂಭ ; ಮೊದಲ ಬಿಜೆಪಿ ಸಿಎಂ ಆ...
08-05-26 06:45 pm
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am