ಬ್ರೇಕಿಂಗ್ ನ್ಯೂಸ್
02-12-25 02:26 pm Mangalore Correspondent ಕ್ರೈಂ
ಮಂಗಳೂರು, ಡಿ.2 : ಸ್ಕೂಟರ್ ಗಳನ್ನು ಕಳವು ಮಾಡುತ್ತಿದ್ದ ಇಬ್ಬರು ಅಂತರರಾಜ್ಯ ಕಳ್ಳರನ್ನು ಕಂಕನಾಡಿ ನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಕೇರಳದ ವೆಲ್ಲಾಡ್ ಒಟ್ಟತ್ತಾಯಿ ನಿವಾಸಿ ಅಲೆಕ್ಸ್ ಡೊಮಿನಿಕ್ (25) ಮತ್ತು ಕಲ್ಲಿಕೋಟೆಯ ಕುರಚೂರು ನಿವಾಸಿ ಅಮಲ್ ಕೃಷ್ಣ (25) ಎಂದು ಗುರುತಿಸಲಾಗಿದೆ. ನವೆಂಬರ್ 14 ರಂದು ಮಂಗಳೂರಿಗೆ ಬಂದಿದ್ದ ಇವರು ಪಡೀಲ್ ರೈಲ್ವೇ ಜಂಕ್ಷನ್ ಪ್ರದೇಶದಲ್ಲಿ ಸುತ್ತಾಡಿದ ಬಳಿಕ ನಾಗುರಿಯ ಬಸ್ ತಂಗುದಾಣ ಬಳಿ ಪಾರ್ಕ್ ಮಾಡಿದ್ದ ಸ್ಕೂಟರ್ ಹಾಗೂ ಜೆಪ್ಪಿನಮೊಗರು ಆದಿಮಾಯೆ ದೇವಸ್ಥಾನ ಬಳಿ ಪಾರ್ಕ್ ಮಾಡಿದ್ದ ಸ್ಕೂಟರ್ ಕಳವು ಮಾಡಿಕೊಂಡು ಹೋಗಿದ್ದರು. ಈ ಬಗ್ಗೆ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ನವೆಂಬರ್ 30ರಂದು ಮಂಗಳೂರಿಗೆ ಬರುತ್ತಿರುವ ಬಗ್ಗೆ ಮಾಹಿತಿ ಆಧರಿಸಿ ಪೊಲೀಸರು ಆರೋಪಿಗಳಾದ ಅಲೆಕ್ಸ್ ಡೊಮಿನಿಕ್ ಹಾಗೂ ಅಮಲ್ ಕೃಷ್ಣರನ್ನು ಬಂಧಿಸಿ ಎರಡು ಸ್ಕೂಟರ್ ಹಾಗೂ ಕೃತ್ಯಕ್ಕೆ ಬಳಸಿದ 2 ಮೊಬೈಲ್ ಫೋನ್ಗಳನ್ನು ವಶಪಡಿಸಿಕೊಂಡಿದ್ದಾರೆ. ಇವುಗಳ ಮೊತ್ತ 1.23 ಲಕ್ಷ ರೂ. ಎಂದು ಅಂದಾಜಿಸಲಾಗಿದೆ. ಆರೋಪಿ ಅಲೆಕ್ಸ್ನ ವಿರುದ್ದ ಕೇರಳದ ಅಲಕ್ಕೋಡ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಾದಕ ವಸ್ತು ಸಾಗಾಟ ಪ್ರಕರಣ ಹಾಗೂ ಅಮಲ್ ಕೃಷ್ಣ ವಿರುದ್ದ ತಲಶೇರಿ ಹಾಗೂ ಕುರಚೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸ್ಕೂಟರ್ ಕಳವು ಮಾಡಿದ ಪ್ರಕರಣಗಳು ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Kankanady City Police arrested two interstate thieves from Kerala—Alex Dominic and Amal Krishna—for stealing scooters parked in different locations around Mangaluru. The thieves had arrived by train and committed the thefts on November 14.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
31-01-26 10:20 pm
HK News Desk
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm