ಬ್ರೇಕಿಂಗ್ ನ್ಯೂಸ್
29-12-20 05:19 pm Headline Karnataka News Network ಕ್ರೈಂ
ನವದೆಹಲಿ, ಡಿ.29: ನ್ಯೂ ಇಯರ್ ಪಾರ್ಟಿ ಮಾಡೋಕೆ ಹಣ ಕೊಟ್ಟಿಲ್ಲವೆಂದು ಮೊಮ್ಮಗನೇ ಅಜ್ಜಿಯನ್ನು ಸುತ್ತಿಗೆಯಿಂದ ತಲೆಗೆ ಬಡಿದು ಕೊಂದ ಘಟನೆ ದೆಹಲಿಯಲ್ಲಿ ನಡೆದಿದೆ. ಮೃತ ಅಜ್ಜಿಯನ್ನು ಸತೀಶ್ ಕುಮಾರಿ(73) ಎಂದು ಗುರುತಿಸಲಾಗಿದೆ.
ದೆಹಲಿಯ ರೋಹ್ಟಾಶ್ ನಗರದಲ್ಲಿ ಶನಿವಾರ ರಾತ್ರಿ ಘಟನೆ ನಡೆದಿದೆ. ಪೊಲೀಸರಿಗೆ ಮಾಹಿತಿ ದೊರೆತು ಅಲ್ಲಿಗೆ ತೆರಳಿ ನೋಡಿದಾಗ, ಕುರ್ಚಿಯಲ್ಲಿ ಕುಳಿತಲ್ಲೇ ಅಜ್ಜಿ ಹೆಣವಾಗಿದ್ದರು. ರಕ್ತ ಕೋಡಿಯಂತೆ ಹರಿದು, ಅಪಾರ್ಟ್ಮೆಂಟ್ ಹೊರಗೂ ಬಂದಿತ್ತು. ಶನಿವಾರ ರಾತ್ರಿ 19 ವರ್ಷದ ಹುಡುಗ, ಹೊಸ ವರ್ಷದ ಪಾರ್ಟಿಗೆಂದು ಅಜ್ಜಿಯಲ್ಲಿ ಹಣ ಕೇಳಿದ್ದಾನೆ. ಅದಕ್ಕೆ ಅಜ್ಜಿ ನಿರಾಕರಿಸಿದ್ದು, ಮನೆಯಲ್ಲಿ ಹೋಗಿ ಅಪ್ಪನಲ್ಲಿ ಕೇಳು ಅಂತಾ ಜೋರು ಮಾಡಿದ್ದಾಳೆ. ಇದರಿಂದ ರೊಚ್ಚಿಗೆದ್ದ ಹುಡುಗ ಅಲ್ಲೇ ಇದ್ದ ಸುತ್ತಿಗೆಯಿಂದ ಅಜ್ಜಿಯ ತಲೆಗೆ ಬಡಿದು, ಆಕೆಯ ಬಳಿಯಿದ್ದ 18 ಸಾವಿರ ಹಣವನ್ನು ಎಗರಿಸಿ ಪರಾರಿಯಾಗಿದ್ದಾನೆ.

ವಿಷಯ ತಿಳಿದು ಅಜ್ಜಿಯ ಹಿರಿಯ ಮಗ ಪೊಲೀಸರನ್ನು ಕರೆಸಿದ್ದಾನೆ. ಪೊಲೀಸರು ಹುಡುಗನನ್ನು ಬಂಧಿಸಿದ್ದು, ನಿಜ ವಿಚಾರ ಬಯಲಿಗೆ ಎಳೆದಿದ್ದಾರೆ. ಆತನ ಮಗನೇ ಕೊಲೆಗಾರ ಅನ್ನುವುದನ್ನು ತೋರಿಸಿದ್ದಾರೆ. ಹುಡುಗ ಇದಕ್ಕೂ ಮೊದಲೇ ಸಾಲ ಮಾಡಿದ್ದ. ಸಾಲದ ಸುಳಿಯಿಂದ ಬೇಸತ್ತು ಅಜ್ಜಿಯಲ್ಲಿ ಹಣ ಕೇಳಲು ಬಂದಿದ್ದ. ಕೊಡದ್ದಕ್ಕೆ ಸಿಟ್ಟಿನಿಂದ ತಲೆಗೇ ಬಡಿದು ಅಲ್ಲಿಂದ ತೆರಳಿದ್ದ.
A 19-year-old man has been arrested for allegedly murdering his 73-year-old grandmother - by hitting her on the head with a hammer - after she refused to give lend him money for a New Year's party, Delhi Police said on Monday.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm