ಬ್ರೇಕಿಂಗ್ ನ್ಯೂಸ್
29-12-20 05:19 pm Headline Karnataka News Network ಕ್ರೈಂ
ನವದೆಹಲಿ, ಡಿ.29: ನ್ಯೂ ಇಯರ್ ಪಾರ್ಟಿ ಮಾಡೋಕೆ ಹಣ ಕೊಟ್ಟಿಲ್ಲವೆಂದು ಮೊಮ್ಮಗನೇ ಅಜ್ಜಿಯನ್ನು ಸುತ್ತಿಗೆಯಿಂದ ತಲೆಗೆ ಬಡಿದು ಕೊಂದ ಘಟನೆ ದೆಹಲಿಯಲ್ಲಿ ನಡೆದಿದೆ. ಮೃತ ಅಜ್ಜಿಯನ್ನು ಸತೀಶ್ ಕುಮಾರಿ(73) ಎಂದು ಗುರುತಿಸಲಾಗಿದೆ.
ದೆಹಲಿಯ ರೋಹ್ಟಾಶ್ ನಗರದಲ್ಲಿ ಶನಿವಾರ ರಾತ್ರಿ ಘಟನೆ ನಡೆದಿದೆ. ಪೊಲೀಸರಿಗೆ ಮಾಹಿತಿ ದೊರೆತು ಅಲ್ಲಿಗೆ ತೆರಳಿ ನೋಡಿದಾಗ, ಕುರ್ಚಿಯಲ್ಲಿ ಕುಳಿತಲ್ಲೇ ಅಜ್ಜಿ ಹೆಣವಾಗಿದ್ದರು. ರಕ್ತ ಕೋಡಿಯಂತೆ ಹರಿದು, ಅಪಾರ್ಟ್ಮೆಂಟ್ ಹೊರಗೂ ಬಂದಿತ್ತು. ಶನಿವಾರ ರಾತ್ರಿ 19 ವರ್ಷದ ಹುಡುಗ, ಹೊಸ ವರ್ಷದ ಪಾರ್ಟಿಗೆಂದು ಅಜ್ಜಿಯಲ್ಲಿ ಹಣ ಕೇಳಿದ್ದಾನೆ. ಅದಕ್ಕೆ ಅಜ್ಜಿ ನಿರಾಕರಿಸಿದ್ದು, ಮನೆಯಲ್ಲಿ ಹೋಗಿ ಅಪ್ಪನಲ್ಲಿ ಕೇಳು ಅಂತಾ ಜೋರು ಮಾಡಿದ್ದಾಳೆ. ಇದರಿಂದ ರೊಚ್ಚಿಗೆದ್ದ ಹುಡುಗ ಅಲ್ಲೇ ಇದ್ದ ಸುತ್ತಿಗೆಯಿಂದ ಅಜ್ಜಿಯ ತಲೆಗೆ ಬಡಿದು, ಆಕೆಯ ಬಳಿಯಿದ್ದ 18 ಸಾವಿರ ಹಣವನ್ನು ಎಗರಿಸಿ ಪರಾರಿಯಾಗಿದ್ದಾನೆ.

ವಿಷಯ ತಿಳಿದು ಅಜ್ಜಿಯ ಹಿರಿಯ ಮಗ ಪೊಲೀಸರನ್ನು ಕರೆಸಿದ್ದಾನೆ. ಪೊಲೀಸರು ಹುಡುಗನನ್ನು ಬಂಧಿಸಿದ್ದು, ನಿಜ ವಿಚಾರ ಬಯಲಿಗೆ ಎಳೆದಿದ್ದಾರೆ. ಆತನ ಮಗನೇ ಕೊಲೆಗಾರ ಅನ್ನುವುದನ್ನು ತೋರಿಸಿದ್ದಾರೆ. ಹುಡುಗ ಇದಕ್ಕೂ ಮೊದಲೇ ಸಾಲ ಮಾಡಿದ್ದ. ಸಾಲದ ಸುಳಿಯಿಂದ ಬೇಸತ್ತು ಅಜ್ಜಿಯಲ್ಲಿ ಹಣ ಕೇಳಲು ಬಂದಿದ್ದ. ಕೊಡದ್ದಕ್ಕೆ ಸಿಟ್ಟಿನಿಂದ ತಲೆಗೇ ಬಡಿದು ಅಲ್ಲಿಂದ ತೆರಳಿದ್ದ.
A 19-year-old man has been arrested for allegedly murdering his 73-year-old grandmother - by hitting her on the head with a hammer - after she refused to give lend him money for a New Year's party, Delhi Police said on Monday.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm