ಬ್ರೇಕಿಂಗ್ ನ್ಯೂಸ್
29-12-20 08:35 pm Mangaluru Correspondent ಕ್ರೈಂ
Photo credits : Representative Image
ಉಳ್ಳಾಲ, ಡಿ.29: ಉಳ್ಳಾಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಎರಡೇ ದಿವಸದಲ್ಲಿ ಮತ್ತೆ ಸರ ಎಳೆಯಲು ಯತ್ನ ನಡೆದಿದೆ.
ಬೈಕಲ್ಲಿ ಬಂದ ದುಷ್ಕರ್ಮಿಗಳು ನಡಾರಿನ ಸಾಯಿನಗರದ 18 ವರ್ಷದ ಯುವತಿಯ ಕೊರಳಿನಿಂದ ಸರವನ್ನು ಕದಿಯಲು ವಿಫಲ ಯತ್ನ ನಡೆಸಿ ಪರಾರಿಯಾಗಿದ್ದಾರೆ. ಯುವತಿ ಇಂದು ಸಂಜೆ ಕೆಲಸ ಮುಗಿಸಿ ನಡಾರ್ ಸಾಯಿನಗರದ ರಸ್ತೆಯಾಗಿ ಮನೆ ಕಡೆ ನಡೆದು ಹೋಗುವಾಗ ಎದುರಿನಿಂದ ಕಪ್ಪು ಬಣ್ಣದ ಬೈಕಲ್ಲಿ ಬಂದ ಇಬ್ಬರು ವ್ಯಕ್ತಿಗಳು ಸರ ಎಳೆಯಲು ಪ್ರಯತ್ನಿಸಿದ್ದಾರೆ. ದುಷ್ಕರ್ಮಿಗಳು ಸರ ಎಳೆಯುವ ಯತ್ನದಲ್ಲಿದ್ದಾಗ ಯುವತಿ ಪ್ರತಿಭಟಿಸಿದ್ದು ಈ ವೇಳೆ ವಸ್ತ್ರ ಹರಿದಿದ್ದು ಕುತ್ತಿಗೆಗೆ ಪರಚಿದ ಗಾಯಗಳಾಗಿವೆ.
ಎರಡು ದಿನಗಳ ಹಿಂದೆ ಆದಿತ್ಯವಾರ ಸಂಜೆ ಭಟ್ನಗರದಲ್ಲೂ ಇದೇ ರೀತಿ ಬೈಕಲ್ಲಿ ಬಂದ ಕಳ್ಳರು ಮಹಿಳೆಯ ಸರ ಕದಿಯಲು ಪ್ರಯತ್ನಿಸಿದ್ದರು. ಅದೃಷ್ಟವಶಾತ್ ಸರ ತುಂಡಾಗಿ ಕೆಳಗೆ ಬಿದ್ದು ಗಾಬರಿಗೊಂಡ ಕಳ್ಳರು ಸ್ಥಳದಿಂದ ಕಾಲ್ಕಿತ್ತಿದ್ದರು.
ಕಳೆದ ಎರಡು ವಾರದಲ್ಲಿ ಉಳ್ಳಾಲ ಭಾಗದಲ್ಲಿ ಯಾರ ಭಯವೂ ಇಲ್ಲದೆ ಒಂಟಿ ಮಹಿಳೆಯರ ಸರ ಎಳೆಯುವ ಕೃತ್ಯಗಳಾಗುತ್ತಿದ್ದು ಪೊಲೀಸರು ಆರೋಪಿಗಳನ್ನು ಹಿಡಿಯಲು ವಿಫಲರಾಗಿದ್ದಾರೆ.
Another Failed chain-snatching attempt has been registered in the Mangalore Ullal Police Station Just in two days. Chain Snatching cases are becoming more comprehensive day by day without any fear
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm