ಬ್ರೇಕಿಂಗ್ ನ್ಯೂಸ್
29-12-20 08:35 pm Mangaluru Correspondent ಕ್ರೈಂ
Photo credits : Representative Image
ಉಳ್ಳಾಲ, ಡಿ.29: ಉಳ್ಳಾಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಎರಡೇ ದಿವಸದಲ್ಲಿ ಮತ್ತೆ ಸರ ಎಳೆಯಲು ಯತ್ನ ನಡೆದಿದೆ.
ಬೈಕಲ್ಲಿ ಬಂದ ದುಷ್ಕರ್ಮಿಗಳು ನಡಾರಿನ ಸಾಯಿನಗರದ 18 ವರ್ಷದ ಯುವತಿಯ ಕೊರಳಿನಿಂದ ಸರವನ್ನು ಕದಿಯಲು ವಿಫಲ ಯತ್ನ ನಡೆಸಿ ಪರಾರಿಯಾಗಿದ್ದಾರೆ. ಯುವತಿ ಇಂದು ಸಂಜೆ ಕೆಲಸ ಮುಗಿಸಿ ನಡಾರ್ ಸಾಯಿನಗರದ ರಸ್ತೆಯಾಗಿ ಮನೆ ಕಡೆ ನಡೆದು ಹೋಗುವಾಗ ಎದುರಿನಿಂದ ಕಪ್ಪು ಬಣ್ಣದ ಬೈಕಲ್ಲಿ ಬಂದ ಇಬ್ಬರು ವ್ಯಕ್ತಿಗಳು ಸರ ಎಳೆಯಲು ಪ್ರಯತ್ನಿಸಿದ್ದಾರೆ. ದುಷ್ಕರ್ಮಿಗಳು ಸರ ಎಳೆಯುವ ಯತ್ನದಲ್ಲಿದ್ದಾಗ ಯುವತಿ ಪ್ರತಿಭಟಿಸಿದ್ದು ಈ ವೇಳೆ ವಸ್ತ್ರ ಹರಿದಿದ್ದು ಕುತ್ತಿಗೆಗೆ ಪರಚಿದ ಗಾಯಗಳಾಗಿವೆ.
ಎರಡು ದಿನಗಳ ಹಿಂದೆ ಆದಿತ್ಯವಾರ ಸಂಜೆ ಭಟ್ನಗರದಲ್ಲೂ ಇದೇ ರೀತಿ ಬೈಕಲ್ಲಿ ಬಂದ ಕಳ್ಳರು ಮಹಿಳೆಯ ಸರ ಕದಿಯಲು ಪ್ರಯತ್ನಿಸಿದ್ದರು. ಅದೃಷ್ಟವಶಾತ್ ಸರ ತುಂಡಾಗಿ ಕೆಳಗೆ ಬಿದ್ದು ಗಾಬರಿಗೊಂಡ ಕಳ್ಳರು ಸ್ಥಳದಿಂದ ಕಾಲ್ಕಿತ್ತಿದ್ದರು.
ಕಳೆದ ಎರಡು ವಾರದಲ್ಲಿ ಉಳ್ಳಾಲ ಭಾಗದಲ್ಲಿ ಯಾರ ಭಯವೂ ಇಲ್ಲದೆ ಒಂಟಿ ಮಹಿಳೆಯರ ಸರ ಎಳೆಯುವ ಕೃತ್ಯಗಳಾಗುತ್ತಿದ್ದು ಪೊಲೀಸರು ಆರೋಪಿಗಳನ್ನು ಹಿಡಿಯಲು ವಿಫಲರಾಗಿದ್ದಾರೆ.
Another Failed chain-snatching attempt has been registered in the Mangalore Ullal Police Station Just in two days. Chain Snatching cases are becoming more comprehensive day by day without any fear
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
01-08-26 02:48 pm
HK News Staffer
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
01-08-26 02:50 pm
HK News Staffer
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm