ಬ್ರೇಕಿಂಗ್ ನ್ಯೂಸ್
29-12-20 08:35 pm Mangaluru Correspondent ಕ್ರೈಂ
Photo credits : Representative Image
ಉಳ್ಳಾಲ, ಡಿ.29: ಉಳ್ಳಾಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಎರಡೇ ದಿವಸದಲ್ಲಿ ಮತ್ತೆ ಸರ ಎಳೆಯಲು ಯತ್ನ ನಡೆದಿದೆ.
ಬೈಕಲ್ಲಿ ಬಂದ ದುಷ್ಕರ್ಮಿಗಳು ನಡಾರಿನ ಸಾಯಿನಗರದ 18 ವರ್ಷದ ಯುವತಿಯ ಕೊರಳಿನಿಂದ ಸರವನ್ನು ಕದಿಯಲು ವಿಫಲ ಯತ್ನ ನಡೆಸಿ ಪರಾರಿಯಾಗಿದ್ದಾರೆ. ಯುವತಿ ಇಂದು ಸಂಜೆ ಕೆಲಸ ಮುಗಿಸಿ ನಡಾರ್ ಸಾಯಿನಗರದ ರಸ್ತೆಯಾಗಿ ಮನೆ ಕಡೆ ನಡೆದು ಹೋಗುವಾಗ ಎದುರಿನಿಂದ ಕಪ್ಪು ಬಣ್ಣದ ಬೈಕಲ್ಲಿ ಬಂದ ಇಬ್ಬರು ವ್ಯಕ್ತಿಗಳು ಸರ ಎಳೆಯಲು ಪ್ರಯತ್ನಿಸಿದ್ದಾರೆ. ದುಷ್ಕರ್ಮಿಗಳು ಸರ ಎಳೆಯುವ ಯತ್ನದಲ್ಲಿದ್ದಾಗ ಯುವತಿ ಪ್ರತಿಭಟಿಸಿದ್ದು ಈ ವೇಳೆ ವಸ್ತ್ರ ಹರಿದಿದ್ದು ಕುತ್ತಿಗೆಗೆ ಪರಚಿದ ಗಾಯಗಳಾಗಿವೆ.
ಎರಡು ದಿನಗಳ ಹಿಂದೆ ಆದಿತ್ಯವಾರ ಸಂಜೆ ಭಟ್ನಗರದಲ್ಲೂ ಇದೇ ರೀತಿ ಬೈಕಲ್ಲಿ ಬಂದ ಕಳ್ಳರು ಮಹಿಳೆಯ ಸರ ಕದಿಯಲು ಪ್ರಯತ್ನಿಸಿದ್ದರು. ಅದೃಷ್ಟವಶಾತ್ ಸರ ತುಂಡಾಗಿ ಕೆಳಗೆ ಬಿದ್ದು ಗಾಬರಿಗೊಂಡ ಕಳ್ಳರು ಸ್ಥಳದಿಂದ ಕಾಲ್ಕಿತ್ತಿದ್ದರು.
ಕಳೆದ ಎರಡು ವಾರದಲ್ಲಿ ಉಳ್ಳಾಲ ಭಾಗದಲ್ಲಿ ಯಾರ ಭಯವೂ ಇಲ್ಲದೆ ಒಂಟಿ ಮಹಿಳೆಯರ ಸರ ಎಳೆಯುವ ಕೃತ್ಯಗಳಾಗುತ್ತಿದ್ದು ಪೊಲೀಸರು ಆರೋಪಿಗಳನ್ನು ಹಿಡಿಯಲು ವಿಫಲರಾಗಿದ್ದಾರೆ.
Another Failed chain-snatching attempt has been registered in the Mangalore Ullal Police Station Just in two days. Chain Snatching cases are becoming more comprehensive day by day without any fear
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm