ಬ್ರೇಕಿಂಗ್ ನ್ಯೂಸ್
08-12-25 09:29 pm Mangalore Correspondent ಕ್ರೈಂ
ಉಳ್ಳಾಲ, ಡಿ.8 : ಕೇರಳ -ಕರ್ನಾಟಕ ಗಡಿಭಾಗ ತಲಪಾಡಿ ಸಮೀಪದ ತಚ್ಚಣಿ ಎಂಬಲ್ಲಿ ನಿಷೇಧಿತ ಎಂಡಿಎಂಎ ಡ್ರಗ್ಸ್ ಮಾರಾಟದಲ್ಲಿ ತೊಡಗಿದ್ದ ಮೂವರು ಆರೋಪಿಗಳನ್ನ ಉಳ್ಳಾಲ ಪೊಲೀಸರು ಸೋಮವಾರ ಕಾರ್ಯಾಚರಣೆ ನಡೆಸಿ ಬಂಧಿಸಿದ್ದು, ಆರೋಪಿಗಳಿಂದ ಎರಡು ಲಕ್ಷ ರೂಪಾಯಿ ಮೌಲ್ಯದ 42 ಗ್ರಾಂ ಎಂಡಿಎಂಎ ವಶ ಪಡಿಸಿಕೊಂಡಿದ್ದಾರೆ.
ಮಾದಕ ವಸ್ತು ಎಂಡಿಎಂಎ ಮಾರಾಟದಲ್ಲಿ ತೊಡಗಿದ್ದ ಉಳ್ಳಾಲ ತಾಲೂಕಿನ ತಲಪಾಡಿ ಕೊಲಂಗೆರೆ ನಿವಾಸಿ ಅಬ್ದುಲ್ ರವೂಫ್ (30), ತೊಕ್ಕೊಟ್ಟು ಬಳಿಯ ಚೆಂಬುಗುಡ್ಡೆ ನಿವಾಸಿ ಶರೀಫ್ ಅಲಿಯಾಸ್ ಅಮಿನ್ (34), ಎಂಡಿಎಂಎ ಖರೀದಿಸಲು ಬಂದಿದ್ದ ಉಳ್ಳಾಲ ತಾಲೂಕಿನ ಕಿನ್ಯಾ ಗ್ರಾಮದ ಸಂಕೇಶ್ ಹೌಸ್ ನಿವಾಸಿ ನಿಯಾಝ್(24) ಬಂಧಿತ ಆರೋಪಿಗಳಾಗಿದ್ದಾರೆ. ಮತ್ತೋರ್ವ ಆರೋಪಿ ಪಣಂಬೂರಿನ ಬೆಂಗ್ರೆ ನಿವಾಸಿ ಸಲಾಂ ಎಂಬಾತ ಪರಾರಿಯಾಗಿದ್ದಾನೆ.
ಬಂಧಿತ ಆರೋಪಿಗಳ ವಿರುದ್ಧ ಎನ್ ಡಿಪಿಎಸ್ ಕಾಯ್ದೆ 1985ರ ಅಡಿ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳು ಕೃತ್ಯಕ್ಕೆ ಬಳಸಿದ್ದ ಟೊಯೋಟಾ ಗ್ಲಾಂಜಾ ಕಾರು, ಮೂರು ಮೊಬೈಲ್ ಫೋನ್, 2500 ರೂಪಾಯಿ ನಗದು, ತೂಕಮಾಪನ, ಝಿಪ್ಲಾಕ್ ಕವರ್ಗಳನ್ನು ಉಳ್ಳಾಲ ಪೊಲೀಸರು ವಶಪಡಿಸಿದ್ದಾರೆ.
Ullal Police conducted a swift operation near Talapady–Thachchani, on the Karnataka–Kerala border, and arrested three individuals involved in the sale of banned MDMA drugs. The police seized 42 grams of MDMA, valued at around ₹2 lakh, from the accused.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 04:14 pm
HK News Staffer
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
ಚರಕದಿಂದ ನೂಲು ತೆಗೆದು, ಸಮುದ್ರ ಕಿನಾರೆಯಲ್ಲಿ ಉಪ್ಪು...
15-08-26 10:08 pm
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm