ಬ್ರೇಕಿಂಗ್ ನ್ಯೂಸ್
10-12-25 10:14 pm Udupi Correspondent ಕ್ರೈಂ
ಉಡುಪಿ, ಡಿ.10: ಕಳೆದ ವರ್ಷ ಮಲ್ಪೆ ವಡಭಾಂಡೇಶ್ವರ ಬಸ್ ನಿಲ್ದಾಣದ ಬಳಿ ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದ ಅಕ್ರಮ ಬಾಂಗ್ಲಾ ವಲಸಿಗರನ್ನು ಪೊಲೀಸರು ಬಂಧಿಸಿದ್ದು, ಅವರಿಗೆ ನ್ಯಾಯಾಲಯ ಎರಡು ವರ್ಷಗಳ ಸಜೆ ಮತ್ತು 10,000 ರೂ. ದಂಡ ವಿಧಿಸಿದೆ.
ಆರೋಪಿಗಳು ಭಾರತ ದೇಶದ ಯಾವುದೇ ಅನುಮತಿ ದಾಖಲೆಗಳನ್ನು ಪಡೆಯದೇ, ಅಕ್ರಮವಾಗಿ ನಕಲಿ ಆಧಾರ್ ಕಾರ್ಡ್ ದಾಖಲೆಗಳನ್ನು ಸೃಷ್ಟಿಸಿ, ಬಾಂಗ್ಲಾದೇಶದಿಂದ ಉಡುಪಿ ತಾಲೂಕಿನ ಪಡುತೋನ್ಸೆ ಗ್ರಾಮದ ಹೂಡೆಗೆ ಬಂದಿದ್ದರು. ಅವರನ್ನು ವಶಕ್ಕೆ ಪಡೆದ ಮಲ್ಪೆ ಪೊಲೀಸರು ಅವರ ವಿರುದ್ದ ಕಲಂ 336(2), 336(3), 340(2), 319(2), 318(4) ಜೊತೆಗೆ 3(5) BNS ಮತ್ತು 14(A) ವಿದೇಶೀಗರ ಕಾಯ್ದೆ, ಕಲಂ:34, 42 ಆಧಾರ್ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದರು.
ಅಕ್ರಮವಾಗಿ ಉಡುಪಿಗೆ ಬಂದ ಆರೋಪಿಗಳಾದ ಹಕೀಮ್ ಆಲಿ, ಸುಜೋನ್ ಎಸ್.ಕೆ., ಇಸ್ಮಾಯಿಲ್ ಎಸ್.ಕೆ., ಕರೀಮ್ ಎಸ್.ಕೆ, ಸಲಾಂ ಎಸ್.ಕೆ, ರಾಜಿಕುಲ್ ಎಸ್.ಕೆ, ಮೊಹಮ್ಮದ್ ಸೋಜಿಬ್, ರಿಮೂಲ್, ಮೊಹಮ್ಮದ್ ಇಮಾಮ್ ಶೇಖ್ ಹಾಗೂ ಮೊಹಮ್ಮದ್ ಜಹಾಂಗಿರ್ ಆಲಂ ವಿರುದ್ದ ಪೊಲೀಸರು ಉಡುಪಿ ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಸಿಜೆಎಂ ನ್ಯಾಯಾಲಯಕ್ಕೆ ದೋಷಾರೋಪಣ ಪತ್ರ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯವು ಡಿಸೆಂಬರ್ 8ರಂದು 10 ಮಂದಿ ಆರೋಪಿಗಳಿಗೆ ಎರಡು ವರ್ಷಗಳ ಕಾಲ ಸಜೆ ಮತ್ತು ತಲಾ 10,000 ರೂ. ದಂಡ ವಿಧಿಸಿ ಆದೇಶಿಸಿದೆ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
A local court has sentenced ten Bangladeshi nationals to two years imprisonment and imposed a fine of ₹10,000 each after they were arrested last year for illegally residing in Malpe.
13-12-25 10:47 pm
HK News Desk
ಕುರ್ಚಿ ಗುದ್ದಾಟ ; ಪರಮೇಶ್ವರ್ ಸಿಎಂ ಆಗಲೆಂದು ಹಾರೈಸ...
13-12-25 08:38 pm
BJP MLA Subhash Guttedar: ಅಳಂದ ಮತಗಳವು ಪ್ರಕರಣ...
13-12-25 04:00 pm
Pet Parrot, Bangalore Youth Death: 2 ಲಕ್ಷ ರೂ....
12-12-25 08:47 pm
Yatnal, Dk Shivakumar, Vijayendra: ಡಿಕೆ ಸಿಎಂ,...
12-12-25 07:47 pm
13-12-25 08:34 pm
HK News Desk
ಕಾರ್ತಿಗೈ ದೀಪೋತ್ಸವ ವಿವಾದ ; ಮಸೀದಿಯವರೇ ಆಕ್ಷೇಪಿಸಿ...
12-12-25 11:00 pm
ಮೋದಿ ಉತ್ತರಾಧಿಕಾರಿ ಯಾರು ? ಆರೆಸ್ಸೆಸ್ ನಿರ್ಧರಿಸುತ...
11-12-25 04:24 pm
ಮಂಗಳೂರು ಏರ್ಪೋರ್ಟ್ಗೆ ವಿದೇಶಿ ನೇರ ವಿಮಾನ ವ್ಯವಸ್...
11-12-25 02:09 pm
ತಮಿಳುನಾಡಿನಲ್ಲಿ ಕಾರ್ತಿಗೈ ದೀಪಕ್ಕೆ ಹೈಕೋರ್ಟ್ ಅನುಮ...
10-12-25 11:13 pm
13-12-25 11:02 pm
Mangalore Correspondent
ಕೆಂಜಾರು ಬಳಿ ಗೋವುಗಳನ್ನು ಕಡಿದು ಹತ್ಯೆ ; ಪೊದೆಯಲ್ಲ...
13-12-25 04:36 pm
ಸತತ ನಾಲ್ಕು ಗಂಟೆ ಸ್ಕೇಟಿಂಗ್ ನಲ್ಲಿ ಶಾಸ್ತ್ರೀಯ ನೃತ...
12-12-25 10:28 pm
ದೈವ ನರ್ತನದ ಬಗ್ಗೆ ನಮಗೆ ಸಂಶಯಗಳಿಲ್ಲ, ಗ್ರಾಮ ದೈವಕ್...
12-12-25 07:32 pm
ಆಯುಷ್ ಇಲಾಖೆಯಲ್ಲಿ ಅವಧಿ ಮೀರಿದ ಔಷಧ ಪೂರೈಕೆ ; ಅಧಿಕ...
12-12-25 02:02 pm
13-12-25 12:51 pm
HK News Desk
ಹಣ್ಣಿನ ವ್ಯಾಪಾರಿಯನ್ನು ಅಡ್ಡಗಟ್ಟಿ 19 ಸಾವಿರ ನಗದು...
12-12-25 01:58 pm
Hassan Crime, Murder: ಸ್ನೇಹಿತನನ್ನು ಪಾರ್ಟಿಗೆ ಕ...
11-12-25 09:53 pm
Bangalore Crime, Blackmail, Suicide: ಬೆತ್ತಲೆ...
11-12-25 07:49 pm
Imprisonment in Malpe Case: ಮಲ್ಪೆಯಲ್ಲಿ ನೆಲೆಸಿ...
10-12-25 10:14 pm