ಬ್ರೇಕಿಂಗ್ ನ್ಯೂಸ್
14-12-25 11:10 pm Mangalore Correspondent ಕ್ರೈಂ
ಮಂಗಳೂರು, ಡಿ.14 : ಬೆಂಗಳೂರಿನಿಂದ ಎಂಡಿಎಂಎ ಡ್ರಗ್ಸ್ ತಂದು ಮಂಗಳೂರಿನ ಡ್ರಗ್ ಪೆಡ್ಲರ್ ಗಳಿಗೆ ಸರಬರಾಜು ಮಾಡುತ್ತಿದ್ದ ತಂಡವನ್ನು ಮಂಗಳೂರು ನಗರದ ಸಿಸಿಬಿ ಘಟಕದ ಅಧಿಕಾರಿ ಮತ್ತು ಸಿಬ್ಬಂದಿ ಡಿ.13ರಂದು ಕಾರಿನಲ್ಲಿ ಬರುತ್ತಿದ್ದಾಗ ಬಂಧಿಸಿದ್ದಾರೆ.
ಮಲ್ಲೂರು ನಿವಾಸಿ ಅಹಮ್ಮದ್ ಶಾಬೀತ್ (35), ಬಂಟ್ವಾಳ ಜೋಡುಮಾರ್ಗ ನಿವಾಸಿ ಮಹಮ್ಮದ್ ಶಂಶೀರ್ (36) ಮತ್ತು ಸರಪಾಡಿ ನಿವಾಸಿ ಶ್ರೀಮತಿ ನೌಶೀನ (27) ಬಂಧಿತರು.
90 ಗ್ರಾಂ MDMA ಮಾದಕ ವಸ್ತು ಮೌಲ್ಯ, ಬಿಳಿ ಬಣ್ಣದ KL-58-W-6342 ಮಾರುತಿ ಸ್ವಿಪ್ಟ್ ಕಾರು ಮತ್ತು ಮೊಬೈಲ್ ಪೋನ್ ಗಳನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿ ಅಹಮ್ಮದ್ ಶಾಬೀತ್ ಮಂಗಳೂರಿನ ಡ್ರಗ್ ಪೆಡ್ಲರ್ ಗಳಿಗೆ ನಿರಂತರವಾಗಿ ಬೆಂಗಳೂರಿನಿಂದ ಮಾದಕ ವಸ್ತುವನ್ನು ತಂದು ಸರಬರಾಜು ಮಾಡುತ್ತಿದ್ದ. ಇವರ ತಂಡದಲ್ಲಿ ಪೊಲೀಸರಿಗೆ ಅನುಮಾನ ಬಾರದಂತೆ ಮಾಡಲು ಕಾರಿನಲ್ಲಿ ಮಹಿಳೆಯಾದ ಶ್ರೀಮತಿ ನೌಶಿನ ಎಂಬವರನ್ನು ಜೊತೆಗೆ ಇರಿಸಿಕೊಂಡು ಮಾದಕ ವಸ್ತುಗಳನ್ನು ಸಾಗಾಟ ಮಾಡುತ್ತಿದ್ದರು.
ಮಂಗಳೂರು ನಗರದ ಸಿಸಿಬಿ ಘಟಕದ ಅಧಿಕಾರಿ ಮತ್ತು ಸಿಬ್ಬಂದಿಗಳು ಖಚಿತ ಮಾಹಿತಿಯನ್ನು ಕಲೆ ಹಾಕಿ, ತಂಡವನ್ನು ಅರ್ಕುಳ ಬಳಿ ಕಾರಿನಲ್ಲಿ ಬರುತ್ತಿದ್ದಾಗ ದಸ್ತಗಿರಿ ಮಾಡಿರುತ್ತಾರೆ. ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿತರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಂಗ ಬಂಧನ ನೀಡಲಾಗಿದೆ.
The Mangaluru City Central Crime Branch (CCB) police have arrested three persons for allegedly transporting MDMA drugs from Bengaluru and supplying them to drug peddlers in Mangaluru. The arrests were made on December 13 while the accused were travelling in a car.
23-03-26 12:48 pm
HK News Staffer
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
23-03-26 09:46 pm
HK News Staffer
ಯುದ್ಧ ಪೀಡಿತ ಇರಾನ್ಗೆ ಕಾಶ್ಮೀರದಲ್ಲಿ ದೇಣಿಗೆ ಸಂಗ್...
23-03-26 11:33 am
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
23-03-26 05:36 pm
HK News Staffer
ಸೌಜನ್ಯಾ ಕೊಲೆ ಪ್ರಕರಣದ ಮರು ತನಿಖೆ ; ರಾಜ್ಯ ಸರಕಾರ,...
23-03-26 05:13 pm
Sandesh PG, CID Case: ಮೂಡುಬಿದಿರೆ ಇನ್ಸ್ಪೆಕ್ಟರ...
23-03-26 02:24 pm
ವಿನಾಯಕ ಬಾಳಿಗಾ ಕೊಲೆಗೆ ಹತ್ತು ವರ್ಷ ; ವೆಂಕಟರಮಣ ದ...
23-03-26 01:11 pm
ಉಡುಪಿಯಲ್ಲಿ ರಾಜಕೀಯ ಕಾದಾಟ ; ಶಾಸಕ ಯಶ್ ಪಾಲ್ ವಿರುದ...
22-03-26 07:30 pm
23-03-26 09:44 pm
HK News Staffer
ಪಂಪ್ವೆಲ್ - ಎಕ್ಕೂರಿನಲ್ಲಿ ಆಟೋದಲ್ಲಿ ಡ್ರಗ್ಸ್ ಮಾರಾ...
23-03-26 03:08 pm
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm