ಬ್ರೇಕಿಂಗ್ ನ್ಯೂಸ್
21-12-25 01:18 pm Mangalore Correspondent ಕ್ರೈಂ
ಪುತ್ತೂರು, ಡಿ.21: ಜೇನು ಕೃಷಿ ಕಲಿಸುತ್ತೇನೆಂದು ಬೆಳಗಾವಿ ಮೂಲದ ಅಪ್ರಾಪ್ತ ಬಾಲಕಿಯನ್ನು ತನ್ನ ಮನೆಯಲ್ಲಿ ಇರಿಸಿಕೊಂಡಿದ್ದ ವ್ಯಕ್ತಿಯೊಬ್ಬ ತರಬೇತಿ ಹೆಸರಿನಲ್ಲಿ 17 ದಿನಗಳ ಕಾಲ ಆಕೆಯ ಮೇಲೆ ನಿರಂತರ ಅತ್ಯಾಚಾರ ನಡೆಸಿದ್ದು, ಹೆತ್ತವರ ದೂರಿನಂತೆ ಉಪ್ಪಿನಂಗಡಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಪೋಕ್ಸೋ ಕಾಯ್ದೆಯಡಿ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
ಆರೋಪಿ ಅಬ್ದುಲ್ ಗಫೂರ್ ನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬೆಳಗಾವಿ ಮೂಲದ ಕುಟುಂಬ ಅಪ್ರಾಪ್ತ ಪ್ರಾಯದ ಮಗಳೊಂದಿಗೆ ಕೆಲಸದ ನಿಮಿತ್ತ ಉಪ್ಪಿನಂಗಡಿ ಠಾಣಾ ವ್ಯಾಪ್ತಿಯಲ್ಲಿ ವಾಸವಿದ್ದಾರೆ. ಇದೇ ವೇಳೆ ಪರಿಚಯ ಆಗಿದ್ದ ಆರೋಪಿ ಅಬ್ದುಲ್ ಗಫೂರ್, ತಾನು ಬಾಲಕಿಗೆ ಜೇನು ಕೃಷಿ ಕಲಿಸುತ್ತೇನೆಂದು ಹೇಳಿದ್ದು, ಅದರಂತೆ ತಾಯಿ ತನ್ನ ಮಗಳನ್ನು ಎರಡು ತಿಂಗಳಿಂದ ಆರೋಪಿ ಮನೆಯಲ್ಲಿ ಬಿಟ್ಟಿದ್ದರು.
ಈ ವೇಳೆ, ಬಾಲಕಿಯ ಹೆತ್ತವರು ಊರಿಗೆ ತೆರಳಿದ್ದು ಡಿ.19ರಂದು ಹಿಂತಿರುಗಿ ಬಂದಿದ್ದರು. ಈ ವೇಳೆ ಬಾಲಕಿ ಅಳುತ್ತಾ ಬಂದು ಡಿ.2ರಿಂದ ತೊಡಗಿ ಆರೋಪಿ ನಿರಂತರ ಅತ್ಯಾಚಾರ ಮಾಡಿರುವುದಾಗಿ ತಿಳಿಸಿರುತ್ತಾಳೆ. ಈ ಬಗ್ಗೆ ಬಾಲಕಿ ತಾಯಿ ನೀಡಿದ ದೂರಿನಂತೆ, ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಅ. ಕ್ರ 118/2025, ಕಲಂ: 115(2),351(2),65(1) BNS-2023 4,6 ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿ ಆರೋಪಿಯನ್ನು ಬಂಧಿಸಲಾಗಿದೆ.
Uppinangady police have arrested a man for allegedly sexually assaulting a minor girl for 17 days under the pretext of providing beekeeping training. The accused, identified as Abdul Gafur, kept the girl at his residence and committed the crime while her parents were away. A case has been registered under BNS sections and the POCSO Act. Further investigation is underway.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 04:14 pm
HK News Staffer
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
ಚರಕದಿಂದ ನೂಲು ತೆಗೆದು, ಸಮುದ್ರ ಕಿನಾರೆಯಲ್ಲಿ ಉಪ್ಪು...
15-08-26 10:08 pm
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm