ಬ್ರೇಕಿಂಗ್ ನ್ಯೂಸ್
30-12-25 12:42 pm Mangalore Correspondent ಕ್ರೈಂ
ಮಂಗಳೂರು, ಡಿ.30 : ತುಂಬೆ ಬಳಿಯ ಬ್ರಹ್ಮರಕೂಟ್ಲು ಟೋಲ್ ಗೇಟ್ ಸಿಬ್ಬಂದಿಗಳಿಗೆ ಹಲ್ಲೆ ನಡೆಸಿ ದಾಂಧಲೆಗೈದ ಘಟನೆ ನಡೆದಿದ್ದು ಪ್ರಕರಣದಲ್ಲಿ ಇಬ್ಬರನ್ನು ಬಂಟ್ವಾಳ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಚಿಕ್ಕಮಗಳೂರು ಮೂಲದ ನಿವಾಸಿಗಳಾದ ಲಾರಿ ಚಾಲಕ ಭರತ್ (23) ಹಾಗೂ ಕ್ಲೀನರ್ ತೇಜಸ್ (26) ಬಂಧಿತ ಆರೋಪಿಗಳು.
ಡಿಸೆಂಬರ್ 29 ರಂದು ಮುಂಜಾನೆ ಲಾರಿಯಲ್ಲಿ ಬಂದ ಆರೋಪಿಗಳು ಬ್ರಹ್ಮರಕೂಟ್ಲು ಟೋಲ್ ಬಳಿ ರಸ್ತೆಯ ವಿರುದ್ಧ ಧಿಕ್ಕಿನಿಂದ ಬಂದಿದ್ದು, ಟೋಲ್ ಸಿಬ್ಬಂದಿಗಳು ಟೋಲ್ ಹಣ ಕೇಳಿದಾಗ ಹಣ ನೀಡಲು ನಿರಾಕರಿಸಿ ಲಾರಿಯನ್ನು ಮುಂದಕ್ಕೆ ಚಲಾಯಿಸಿ ಟೋಲ್ ಗೇಟಿಗೆ ಹಾನಿ ಮಾಡಿದ್ದಾರೆ. ಬಳಿಕ ಲಾರಿ ಚಾಲಕ ಹಾಗೂ ಕ್ಲೀನರ್ ಇಬ್ಬರು ಸೇರಿ ಟೋಲ್ ಗೇಟ್ ಸಿಬ್ಬಂದಿಗಳಾದ ಅಂಕಿತ್ ಹಾಗೂ ರೋಹಿತ್ ಎಂಬವರಿಗೆ ಅವಾಚ್ಯವಾಗಿ ಬೈದು ಹಲ್ಲೆ ನಡೆಸಿದ್ದಾರೆ. ಬಳಿಕ ಇನ್ನೊಂದು ಪಿಕಪ್ ವಾಹನದಲ್ಲಿದ್ದ ಇಬ್ಬರು ವ್ಯಕ್ತಿಗಳನ್ನು ಕರೆದುಕೊಂಡು ಬಂದು ಟೋಲ್ ಬೂತ್ ಒಳಗಡೆ ನುಗ್ಗಿ ಮತ್ತೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

ಈ ಬಗ್ಗೆ ಟೋಲ್ ಇನ್ ಚಾರ್ಜ್ ಆಗಿ ಕಾರ್ಯನಿರ್ವಹಿಸುತ್ತಿರುವ ಕಾಸರಗೋಡು-ಮುಳ್ಳೇರಿಯಾ ನಿವಾಸಿ ಪ್ರಶಾಂತ್ ಬಿ (25) ಅವರು ನೀಡಿದ ದೂರಿನಂತೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆ ನಡೆಸಿದ ಪೊಲೀಸರು ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿದ್ದು, ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
Two individuals have been arrested by Bantwal Police for assaulting toll gate staff at the Brahmarakootlu Toll Gate near Tumbe. The arrested are Bharath (23), a lorry driver, and Tejas (26), a cleaner, both residents of Chikkamagaluru.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 04:14 pm
HK News Staffer
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
ಚರಕದಿಂದ ನೂಲು ತೆಗೆದು, ಸಮುದ್ರ ಕಿನಾರೆಯಲ್ಲಿ ಉಪ್ಪು...
15-08-26 10:08 pm
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm