ಬ್ರೇಕಿಂಗ್ ನ್ಯೂಸ್
31-12-25 07:05 pm Udupi Correspondent ಕ್ರೈಂ
ಉಡುಪಿ, ಡಿ.31 : ವಿದ್ಯಾರ್ಥಿಯೊಬ್ಬ ನಿಲ್ಲಿಸಿದ್ದ ಸ್ಕೂಟರ್ ಕಳ್ಳತನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಶಿರ್ವ ಪೊಲೀಸರು ಕೋಲಾರ ಮೂಲದ ಆರೋಪಿಯನ್ನು ಅರೆಸ್ಟ್ ಮಾಡಿದ್ದಾರೆ. ಓಂ ಕೋಲಾರ ಎಂಬಾತ ಆರೋಪಿಯಾಗಿದ್ದು ವಿಚಾರಣೆ ನಡೆಸಿದಾಗ ಅಂತರ್ ಜಿಲ್ಲಾ ಬೈಕ್ ಕಳ್ಳ ಎಂಬುದು ತಿಳಿದುಬಂದಿದೆ. ಬಂಧಿತನಿಂದ ಬೇರೆ ಬೇರೆ ಕಡೆಗಳಲ್ಲಿ ಕದ್ದಿರುವ ಐದು ದ್ವಿಚಕ್ರ ವಾಹನಗಳನ್ನು ವಶಪಡಿಸಲಾಗಿದೆ.
ಡಿಸೆಂಬರ್ 5 ರಂದು ವಿದ್ಯಾರ್ಥಿ ಕೌಶಿಕ್ ಎಂಬಾತ ತನ್ನ ಹೊಂಡಾ ಆಕ್ಟಿವಾ ಸ್ಕೂಟರ್ ಅನ್ನು ಬಂಟಕಲ್ಲು ದುರ್ಗಾಪರಮೇಶ್ವರಿ ದೇವಸ್ಥಾನದ ಬಳಿ ಪಾರ್ಕ್ ಮಾಡಿದ್ದ. ಮಧ್ಯಾಹ್ನ ವೇಳೆ ಸ್ಕೂಟರ್ ನಿಲ್ಲಿಸಿ ಊಟ ಮುಗಿಸಿ ಬಂದಾಗ ಸ್ಕೂಟರ್ ಕಳವಾಗಿತ್ತು. ಈ ಕುರಿತು ಶಿರ್ವ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.
ಪೊಲೀಸರು ಆರೋಪಿಯ ಪತ್ತೆಗಾಗಿ ವಿಶೇಷ ತಂಡವನ್ನು ರಚಿಸಿದ್ದರು. ಉಡುಪಿ, ಮಲ್ಪೆ, ಕಾರ್ಕಳ ಹಾಗೂ ಧರ್ಮಸ್ಥಳ ಸೇರಿದಂತೆ ವಿವಿಧ ಭಾಗಗಳಲ್ಲಿ ಜಾಲ ಬೀಸಿದ್ದ ತಂಡವು ಕೊನೆಗೆ ಓಂ ಕೋಲಾರ ಎಂಬ ಆರೋಪಿಯನ್ನು ಬಂಧಿಸಿದೆ. ತೀವ್ರ ವಿಚಾರಣೆಗೆ ಒಳಪಡಿಸಿದಾಗ ಶಿರ್ವ ಮಾತ್ರವಲ್ಲದೆ, ಕಾಪು ಮತ್ತು ಬೆಂಗಳೂರು ನಗರದ ವಿವಿಧೆಡೆ ಬೈಕ್ ಕಳವು ಮಾಡಿರುವುದು ಪತ್ತೆಯಾಗಿದೆ. ಬಂಧಿತನಿಂದ ಶಿರ್ವ ಠಾಣೆಗೆ ಸಂಬಂಧಿಸಿದ ಒಂದು ಬೈಕ್ ಹಾಗೂ ಕಾಪು ಮತ್ತು ಬೆಂಗಳೂರಿನಲ್ಲಿ ಕಳವು ಮಾಡಿದ್ದ ನಾಲ್ಕು ಬೈಕ್ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
Shirva Police have arrested an inter-district bike thief from Kolar in connection with the theft of a scooter belonging to a student. The accused, identified as Om Kolar, was taken into custody, and investigation revealed that he was involved in multiple two-wheeler thefts across different districts. Police have recovered five stolen bikes from him.
23-03-26 12:48 pm
HK News Staffer
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
23-03-26 11:33 am
HK News Staffer
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
ಪ್ಯಾಲೆಸ್ತೀನಿಗರಿಗೆ ಈ ಬಾರಿ ಕಹಿಯಾಯ್ತು ಈದ್ ; ಜೆರು...
20-03-26 05:32 pm
23-03-26 05:36 pm
HK News Staffer
ಸೌಜನ್ಯಾ ಕೊಲೆ ಪ್ರಕರಣದ ಮರು ತನಿಖೆ ; ರಾಜ್ಯ ಸರಕಾರ,...
23-03-26 05:13 pm
Sandesh PG, CID Case: ಮೂಡುಬಿದಿರೆ ಇನ್ಸ್ಪೆಕ್ಟರ...
23-03-26 02:24 pm
ವಿನಾಯಕ ಬಾಳಿಗಾ ಕೊಲೆಗೆ ಹತ್ತು ವರ್ಷ ; ವೆಂಕಟರಮಣ ದ...
23-03-26 01:11 pm
ಉಡುಪಿಯಲ್ಲಿ ರಾಜಕೀಯ ಕಾದಾಟ ; ಶಾಸಕ ಯಶ್ ಪಾಲ್ ವಿರುದ...
22-03-26 07:30 pm
23-03-26 03:08 pm
HK News Staffer
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm