ಬ್ರೇಕಿಂಗ್ ನ್ಯೂಸ್
31-12-20 12:03 pm Mangalore Correspondent ಕ್ರೈಂ
ಕೊಣಾಜೆ, ಡಿ.31:ಅಕ್ರಮ ಮರಳುಗಾರಿಕೆಗೆ ಕುಮ್ಮಕ್ಕು ನೀಡಿರುವ ಆರೋಪದಡಿ ಕೊಣಾಜೆ ಪೊಲೀಸ್ ಠಾಣೆಯ ಸ್ಪೆಷಲ್ ಬ್ರಾಂಚ್(ಗುಪ್ತ ವಾರ್ತೆ) ಪೊಲೀಸ್ ಸಿಬ್ಬಂದಿ ಅಶೋಕ್ ಕುಮಾರ್ ಅವರನ್ನು ಮಂಗಳೂರು ಪೊಲೀಸ್ ಆಯುಕ್ತರಾದ ವಿಕಾಸ್ ಕುಮಾರ್ ಕರ್ತವ್ಯದಿಂದ ಅಮಾನತುಗೊಳಿಸಿದ್ದಾರೆ.
ಕೊಣಾಜೆ ಠಾಣೆ ವ್ಯಾಪ್ತಿಯ ಚೇಳೂರು ಎಂಬಲ್ಲಿ ಅಕ್ರಮ ಮರಳು ಸಂಗ್ರಹ ಮಾಡಲಾಗುತ್ತಿದ್ದು ಅಕ್ರಮ ಅಡ್ಡೆಗೆ ಭೂ ಮತ್ತು ಗಣಿ ವಿಜ್ಞಾನ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದರು. ಅಲ್ಲಿ ಅಕ್ರಮವಾಗಿ ಮರಳು ಸಂಗ್ರಹ ಮಾಡುತ್ತಿರುವುದು ಕೊಣಾಜೆ ಠಾಣೆಯ ಗುಪ್ತವಾರ್ತೆ ಪೊಲೀಸ್ ಸಿಬ್ಬಂದಿಗೆ ತಿಳಿದಿದ್ದರೂ ಮಾಹಿತಿ ನೀಡಿಲ್ಲ ಎಂದು ಪೊಲೀಸ್ ಆಯುಕ್ತರಿಗೆ ಭೂ ಮತ್ತು ಗಣಿ ವಿಜ್ನಾನ ಇಲಾಖಾಧಿಕಾರಿಗಳು ದೂರು ನೀಡಿದ್ದರು.
ಈ ಬಗ್ಗೆ ಕಾನೂನು ಸುವ್ಯವಸ್ಥೆಯ ಡಿಸಿಪಿ ಹರಿರಾಂ ಅವರು ಪರಿಶೀಲನೆ ನಡೆಸಿ ಪೊಲೀಸ್ ಆಯುಕ್ತರಿಗೆ ವರದಿ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ತಪ್ಪಿತಸ್ಥ ಪೊಲೀಸ್ ಸಿಬ್ಬಂದಿ ಅಶೋಕ್ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ ಎನ್ನಲಾಗುತ್ತಿದೆ. ಅಶೋಕ್ ಅವರು ಕಳೆದ ಸುಮಾರು ಏಳು ವರ್ಷದಿಂದ ಕೊಣಾಜೆ ಠಾಣೆಯಲ್ಲಿ ಗುಪ್ತವಾರ್ತೆ ಸಿಬ್ಬಂದಿಯಾಗಿ ಸೇವೆಯಲ್ಲಿದ್ದರು.
SB of Konaje Police Station Anand Kumar had been Suspended by Mangalore Police Commissioner Vikas Kumar for links with Sand Smugglers.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
01-08-26 02:48 pm
HK News Staffer
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
01-08-26 02:50 pm
HK News Staffer
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm