ಬ್ರೇಕಿಂಗ್ ನ್ಯೂಸ್
31-12-20 12:03 pm Mangalore Correspondent ಕ್ರೈಂ
ಕೊಣಾಜೆ, ಡಿ.31:ಅಕ್ರಮ ಮರಳುಗಾರಿಕೆಗೆ ಕುಮ್ಮಕ್ಕು ನೀಡಿರುವ ಆರೋಪದಡಿ ಕೊಣಾಜೆ ಪೊಲೀಸ್ ಠಾಣೆಯ ಸ್ಪೆಷಲ್ ಬ್ರಾಂಚ್(ಗುಪ್ತ ವಾರ್ತೆ) ಪೊಲೀಸ್ ಸಿಬ್ಬಂದಿ ಅಶೋಕ್ ಕುಮಾರ್ ಅವರನ್ನು ಮಂಗಳೂರು ಪೊಲೀಸ್ ಆಯುಕ್ತರಾದ ವಿಕಾಸ್ ಕುಮಾರ್ ಕರ್ತವ್ಯದಿಂದ ಅಮಾನತುಗೊಳಿಸಿದ್ದಾರೆ.
ಕೊಣಾಜೆ ಠಾಣೆ ವ್ಯಾಪ್ತಿಯ ಚೇಳೂರು ಎಂಬಲ್ಲಿ ಅಕ್ರಮ ಮರಳು ಸಂಗ್ರಹ ಮಾಡಲಾಗುತ್ತಿದ್ದು ಅಕ್ರಮ ಅಡ್ಡೆಗೆ ಭೂ ಮತ್ತು ಗಣಿ ವಿಜ್ಞಾನ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದರು. ಅಲ್ಲಿ ಅಕ್ರಮವಾಗಿ ಮರಳು ಸಂಗ್ರಹ ಮಾಡುತ್ತಿರುವುದು ಕೊಣಾಜೆ ಠಾಣೆಯ ಗುಪ್ತವಾರ್ತೆ ಪೊಲೀಸ್ ಸಿಬ್ಬಂದಿಗೆ ತಿಳಿದಿದ್ದರೂ ಮಾಹಿತಿ ನೀಡಿಲ್ಲ ಎಂದು ಪೊಲೀಸ್ ಆಯುಕ್ತರಿಗೆ ಭೂ ಮತ್ತು ಗಣಿ ವಿಜ್ನಾನ ಇಲಾಖಾಧಿಕಾರಿಗಳು ದೂರು ನೀಡಿದ್ದರು.
ಈ ಬಗ್ಗೆ ಕಾನೂನು ಸುವ್ಯವಸ್ಥೆಯ ಡಿಸಿಪಿ ಹರಿರಾಂ ಅವರು ಪರಿಶೀಲನೆ ನಡೆಸಿ ಪೊಲೀಸ್ ಆಯುಕ್ತರಿಗೆ ವರದಿ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ತಪ್ಪಿತಸ್ಥ ಪೊಲೀಸ್ ಸಿಬ್ಬಂದಿ ಅಶೋಕ್ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ ಎನ್ನಲಾಗುತ್ತಿದೆ. ಅಶೋಕ್ ಅವರು ಕಳೆದ ಸುಮಾರು ಏಳು ವರ್ಷದಿಂದ ಕೊಣಾಜೆ ಠಾಣೆಯಲ್ಲಿ ಗುಪ್ತವಾರ್ತೆ ಸಿಬ್ಬಂದಿಯಾಗಿ ಸೇವೆಯಲ್ಲಿದ್ದರು.
SB of Konaje Police Station Anand Kumar had been Suspended by Mangalore Police Commissioner Vikas Kumar for links with Sand Smugglers.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm