ಬ್ರೇಕಿಂಗ್ ನ್ಯೂಸ್
31-12-20 12:03 pm Mangalore Correspondent ಕ್ರೈಂ
ಕೊಣಾಜೆ, ಡಿ.31:ಅಕ್ರಮ ಮರಳುಗಾರಿಕೆಗೆ ಕುಮ್ಮಕ್ಕು ನೀಡಿರುವ ಆರೋಪದಡಿ ಕೊಣಾಜೆ ಪೊಲೀಸ್ ಠಾಣೆಯ ಸ್ಪೆಷಲ್ ಬ್ರಾಂಚ್(ಗುಪ್ತ ವಾರ್ತೆ) ಪೊಲೀಸ್ ಸಿಬ್ಬಂದಿ ಅಶೋಕ್ ಕುಮಾರ್ ಅವರನ್ನು ಮಂಗಳೂರು ಪೊಲೀಸ್ ಆಯುಕ್ತರಾದ ವಿಕಾಸ್ ಕುಮಾರ್ ಕರ್ತವ್ಯದಿಂದ ಅಮಾನತುಗೊಳಿಸಿದ್ದಾರೆ.
ಕೊಣಾಜೆ ಠಾಣೆ ವ್ಯಾಪ್ತಿಯ ಚೇಳೂರು ಎಂಬಲ್ಲಿ ಅಕ್ರಮ ಮರಳು ಸಂಗ್ರಹ ಮಾಡಲಾಗುತ್ತಿದ್ದು ಅಕ್ರಮ ಅಡ್ಡೆಗೆ ಭೂ ಮತ್ತು ಗಣಿ ವಿಜ್ಞಾನ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದರು. ಅಲ್ಲಿ ಅಕ್ರಮವಾಗಿ ಮರಳು ಸಂಗ್ರಹ ಮಾಡುತ್ತಿರುವುದು ಕೊಣಾಜೆ ಠಾಣೆಯ ಗುಪ್ತವಾರ್ತೆ ಪೊಲೀಸ್ ಸಿಬ್ಬಂದಿಗೆ ತಿಳಿದಿದ್ದರೂ ಮಾಹಿತಿ ನೀಡಿಲ್ಲ ಎಂದು ಪೊಲೀಸ್ ಆಯುಕ್ತರಿಗೆ ಭೂ ಮತ್ತು ಗಣಿ ವಿಜ್ನಾನ ಇಲಾಖಾಧಿಕಾರಿಗಳು ದೂರು ನೀಡಿದ್ದರು.
ಈ ಬಗ್ಗೆ ಕಾನೂನು ಸುವ್ಯವಸ್ಥೆಯ ಡಿಸಿಪಿ ಹರಿರಾಂ ಅವರು ಪರಿಶೀಲನೆ ನಡೆಸಿ ಪೊಲೀಸ್ ಆಯುಕ್ತರಿಗೆ ವರದಿ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ತಪ್ಪಿತಸ್ಥ ಪೊಲೀಸ್ ಸಿಬ್ಬಂದಿ ಅಶೋಕ್ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ ಎನ್ನಲಾಗುತ್ತಿದೆ. ಅಶೋಕ್ ಅವರು ಕಳೆದ ಸುಮಾರು ಏಳು ವರ್ಷದಿಂದ ಕೊಣಾಜೆ ಠಾಣೆಯಲ್ಲಿ ಗುಪ್ತವಾರ್ತೆ ಸಿಬ್ಬಂದಿಯಾಗಿ ಸೇವೆಯಲ್ಲಿದ್ದರು.
SB of Konaje Police Station Anand Kumar had been Suspended by Mangalore Police Commissioner Vikas Kumar for links with Sand Smugglers.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am