ಬ್ರೇಕಿಂಗ್ ನ್ಯೂಸ್
11-01-26 09:59 pm Mangaluru Staff ಕ್ರೈಂ
ಮಂಗಳೂರು, ಜ.11: ಎಡಪದವು ಬಳಿಯ ಪೂಪಾಡಿಕಲ್ಲು ಎಂಬಲ್ಲಿ ಅಯ್ಯಪ್ಪ ಮಾಲಾಧಾರಿಗಳ ಪೂಜಾ ಕಾರ್ಯಕ್ರಮಕ್ಕೆ ಮುಸ್ಲಿಂ ವ್ಯಕ್ತಿಯೊಬ್ಬ ಚರುಮುರಿ ಹಾಕಿದ್ದು ಈ ವೇಳೆ ಅಲ್ಲಿಗೆ ಬಂದ ದನದ ಮುಖಕ್ಕೆ ಚೂರಿಯಿಂದ ಇರಿದ ಘಟನೆ ನಡೆದಿದೆ.
ಚರುಮುರಿ ಸ್ಟಾಲ್ ಇರಿಸಿದ್ದಾಗ ಅಲ್ಲಿಗೆ ದನವೊಂದು ಬಂದಿದ್ದು ಟೊಮೆಟೋ ತಿನ್ನಲು ಮುಂದಾಗಿತ್ತು. ಈ ವೇಳೆ, ವ್ಯಕ್ತಿ ಕೋಪಗೊಂಡು ಟೊಮೆಟೋ ಕೊಯ್ಯುವ ಹರಿತ ಚೂರಿಯಲ್ಲಿ ದನದ ಮುಖಕ್ಕೆ ಬೀಸಿದ್ದು ಮುಖದ ಭಾಗದಲ್ಲಿ ಎರಡು ಇಂಚು ಆಳದ ಗಾಯವಾಗಿ ರಕ್ತ ಹರಿದಿತ್ತು.
ಚೂರಿ ಇರಿದ ವ್ಯಕ್ತಿಯನ್ನು ಚರಮುರಿ ಸ್ಟಾಲ್ ನ ಉಮರಬ್ಬ ಎಂದು ತಿಳಿದುಬಂದಿದೆ. ಈತ ಜಾತ್ರೆಯ ವೇಳೆ ಹಲವೆಡೆ ಚರುಮುರಿ ಸ್ಟಾಲ್ ಹಾಕಿ ವ್ಯಾಪಾರ ನಡೆಸುತ್ತಿದ್ದು ದನಕ್ಕೆ ಕತ್ತಿಯಿಂದ ಇರಿದ ಕೃತ್ಯಕ್ಕೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಳಿಕ ದನವನ್ನು ಹಿಡಿದು ಸ್ಥಳೀಯರು ಪ್ರಥಮ ಚಿಕಿತ್ಸೆ ನೀಡಿದ್ದಾರೆ.
ಘಟನೆ ಬಗ್ಗೆ ಯಾರೂ ಪೊಲೀಸರಿಗೆ ದೂರು ನೀಡಿಲ್ಲ ಎನ್ನಲಾಗಿದೆ. ಬಜರಂಗದಳ ಜಿಲ್ಲಾ ಮುಖಂಡರು ಆರೋಪಿ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ. ಪೊಲೀಸ್ ಕಮಿಷನರ್ ಘಟನೆ ಬಗ್ಗೆ ಪ್ರತಿಕ್ರಿಯಿಸಿ, ಆಕಸ್ಮಿಕವಾಗಿ ಘಟನೆ ಆಗಿದೆ. ದನವನ್ನು ಸಾರ್ವಜನಿಕ ಪ್ರದೇಶದಲ್ಲಿ ಬಿಟ್ಟಿರುವುದು ತಪ್ಪು. ಹಾಗಾಗಿ ಅದರ ಮಾಲೀಕರ ವಿರುದ್ಧ ಕೇಸು ದಾಖಲಿಸಲಾಗಿದೆ. ಮತ್ತು ದನದ ಮೇಲೆ ಕ್ರೌರ್ಯ ತೋರಿಸಿದ್ದಕ್ಕಾಗಿ ಚೂರಿ ಬೀಸಿದ ವ್ಯಕ್ತಿಯ ವಿರುದ್ಧ ಸುಮೊಟೋ ಕೇಸು ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ.
In a disturbing incident reported from Poopadikallu near Edapadavu, a man allegedly stabbed a cow on the face with a knife during an Ayyappa Swami worship programme, triggering anger among locals.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
11-01-26 09:59 pm
Mangaluru Staff
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm