ಬ್ರೇಕಿಂಗ್ ನ್ಯೂಸ್
31-12-20 05:48 pm Bangalore Correspondent ಕ್ರೈಂ
ಬೆಂಗಳೂರು, ಡಿ.31: ಹೊಸ ವರ್ಷದ ನೆಪದಲ್ಲಿ ಸಾರ್ವಜನಿಕ ಪಾರ್ಟಿ, ಮೋಜು, ಮಸ್ತಿಗೆ ಈ ಬಾರಿ ಅವಕಾಶ ಇಲ್ಲ. ಹಾಗೆಂದು ಮನೆಯಲ್ಲೇ ಕುಟುಂಬಸ್ಥರು, ಸ್ನೇಹಿತರು ಸೇರಿಕೊಂಡು ಪಾರ್ಟಿ ಮಾಡುವುದಕ್ಕೆ ಆಕ್ಷೇಪ ಇಲ್ಲ. ಇಂಥ ಪಾರ್ಟಿಗಳಿಗೆ ಕೊಡುವುದಕ್ಕಾಗಿಯೋ ಏನೋ ಇಲ್ಲೊಬ್ಬ 61 ವರ್ಷದ ವ್ಯಕ್ತಿ 85 ಲೀಟರ್ ಮದ್ಯ ಶೇಖರಿಸಿಟ್ಟು ಪೊಲೀಸರಿಗೆ ಸಿಕ್ಕಿಬಿದ್ದಿದ್ದಾನೆ.
ರಿಯಲ್ ಎಸ್ಟೇಟ್ ಏಜಂಟ್ ಆಗಿದ್ದ ಮಣಿ ಎಂಬಾತ ರಾಜಾಜಿನಗರದ ತನ್ನ ಮನೆಯಲ್ಲಿ ಮದ್ಯದ ಬಾಟಲಿಗಳನ್ನು ಶೇಖರಿಸಿಟ್ಟಿದ್ದಾನೆ. ಪೊಲೀಸರ ದಾಳಿ ವೇಳೆ 750 ಎಂಎಲ್ ಗಾತ್ರದ 114 ಮದ್ಯದ ಬಾಟಲಿಗಳು ಪತ್ತೆಯಾಗಿವೆ. ಮೇಕ್ರಿ ಸರ್ಕಲ್ ನಲ್ಲಿರುವ ಆರ್ಮಿ ಕ್ಯಾಂಟೀನ್ ನಿಂದ ಮದ್ಯದ ಬಾಟಲಿಗಳನ್ನು ತರಿಸಿಕೊಂಡಿದ್ದ. ಅದಕ್ಕಾಗಿ ಅಲ್ಲಿನ ಅಧಿಕಾರಿಯೊಬ್ಬರ ಸಹಕಾರ ಪಡೆದು ಕಡಿಮೆ ದರದಲ್ಲಿ ಮದ್ಯ ಖರೀದಿಸಿದ್ದಾನೆ. ಹೀಗಾಗಿ ಆತನಲ್ಲಿ ಮದ್ಯ ಖರೀದಿಸಿದ್ದ ಬಗ್ಗೆ ರಶೀದಿಗಳು ಇರಲಿಲ್ಲ ಎಂದು ದಾಳಿ ನಡೆಸಿದ ಬಸವೇಶ್ವರ ನಗರದ ಠಾಣೆಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಒಬ್ಬ ವ್ಯಕ್ತಿ ಹೆಚ್ಚೆಂದರೆ ನಾಲ್ಕು ಲೀಟರ್ ಮದ್ಯ ಶೇಖರಿಸಿಡಲು ಅವಕಾಶವಿದೆ. ಆದರೆ, ಈ ವ್ಯಕ್ತಿ 20 ಪಟ್ಟು ಹೆಚ್ಚು ಮದ್ಯ ಶೇಖರಣೆ ಮಾಡಿದ್ದಾರೆ. ಹೀಗಾಗಿ ಎಫ್ಐಆರ್ ದಾಖಲಿಸಿ ಬಂಧಿಸಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.
The Bengaluru City Police Thursday booked a real estate agent for allegedly storing 85 litres of alcohol—20 times above the permissible limit—inside his residence at Rajajinagar. According to the police, the accused, identified as Mani (61), had stored the alcohol in 114 bottles, all of 750 ml each.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm