ಬ್ರೇಕಿಂಗ್ ನ್ಯೂಸ್
25-01-26 10:11 pm HK staffer ಕ್ರೈಂ
ಬೆಂಗಳೂರು, ಜ.24: 400 ಕೋಟಿ ಮೌಲ್ಯದ ಅಮಾನ್ಯಗೊಂಡ 2000 ರೂ. ನೋಟುಗಳಿದ್ದ ಕಂಟೈನರ್ ದರೋಡೆ ಪ್ರಕರಣದಲ್ಲಿ ಮಹಾರಾಷ್ಟ್ರ ಪೊಲೀಸರು ಗುಜರಾತ್ ಮೂಲದ ಹವಾಲಾ ಏಜೆಂಟ್ ವಿರಾಟ್ ಗಾಂಧಿ ಸಹಿತ ಐದು ಮಂದಿಯನ್ನು ಬಂಧಿಸಿದ್ದಾರೆ.
ಮಹಾರಾಷ್ಟ್ರದ ವಿಶೇಷ ತನಿಖಾ ತಂಡ ಜ.23 ರಂದು ತಡರಾತ್ರಿ ಮುಂಬೈನ ಡೊಂಬಿವಿಲಿಯಲ್ಲಿ ವಿರಾಟ್ ಗಾಂಧಿಯನ್ನು ಬಂಧಿಸಿದೆ. ಈತ ಅಹ್ಮದಾಬಾದ್ ಮೂಲದ ನಟೋರಿಯಸ್ ಹವಾಲಾ ಏಜಂಟ್ ಆಗಿದ್ದು ಮುಂಬೈನಲ್ಲಿ ನೆಲೆಸಿದ್ದ. ಜಯೇಶ್ ಕದಂ, ವಿಶಾಲ್ ನಾಯ್ಡು, ಸುನಿಲ್ ಧುಮಾಲ್, ಜನಾರ್ದನ್ ಧಾಯ್ಗುಡೆ ಇತರ ಬಂಧಿತರು. ಇವರೆಲ್ಲ ಮುಂಬೈ ನಿವಾಸಿಗಳಾಗಿದ್ದು ಸಂದೀಪ್ ಪಾಟೀಲ್ ನನ್ನು ಅಪಹರಿಸಿ ಕಿರುಕುಳ ನೀಡಿದವರು ಎನ್ನಲಾಗಿದೆ.
ಪ್ರಮುಖ ಆರೋಪಿಗಳು ಎನ್ನಲಾದ ಅಝರ್ ಮತ್ತು ಥಾಣೆಯ ದೊಡ್ಡ ಉದ್ಯಮಿ ಕಿಶೋರ್ ಸಾವ್ಲಾ ತಲೆಮರೆಸಿಕೊಂಡಿದ್ದಾರೆ. ವಿರಾಟ್ ಗಾಂಧಿ ಹವಾಲಾ ಆಪರೇಟರ್ ಆಗಿದ್ದಲ್ಲದೆ, ರಾಜಸ್ಥಾನ ಮೂಲದ ಧಾರ್ಮಿಕ ಸಂಸ್ಥೆಯೊಂದಿಗೆ ಸಂಪರ್ಕ ಹೊಂದಿದ್ದ ಎಂದು ನಾಶಿಕ್ ಪೊಲೀಸರು ತಿಳಿಸಿದ್ದಾರೆ.
ದೂರಿನ ಪ್ರಕಾರ, ಗೋವಾದಿಂದ ಕರ್ನಾಟಕದ ಒಂದು ಧಾರ್ಮಿಕ ಸಂಸ್ಥೆಗೆ ಎರಡು ಟ್ರಕ್ ಕಂಟೈನರ್ಗಳಲ್ಲಿ 400 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ರದ್ದಾದ ಹಳೆಯ 2000 ರೂಪಾಯಿ ನೋಟುಗಳನ್ನು ಸಾಗಿಸಲಾಗುತ್ತಿತ್ತು. ಈ ಕಂಟೈನರ್ಗಳು ಕರ್ನಾಟಕದ ಚೋರಲಾ ಘಾಟ್ನಲ್ಲಿ ಕಳ್ಳತನವಾಗಿದ್ದವು. ಹೀಗಾಗಿ ಬೆಳಗಾವಿ ಪೊಲೀಸರನ್ನೂ ತನಿಖೆಗೆ ಸೇರಿಸಿಕೊಳ್ಳಲಾಗಿದೆ.
In connection with the robbery of container trucks carrying invalidated ₹2000 currency notes worth nearly ₹400 crore, Maharashtra Police have arrested five persons, including a Gujarat-based hawala agent identified as Virat Gandhi.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 04:14 pm
HK News Staffer
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
ಚರಕದಿಂದ ನೂಲು ತೆಗೆದು, ಸಮುದ್ರ ಕಿನಾರೆಯಲ್ಲಿ ಉಪ್ಪು...
15-08-26 10:08 pm
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm