ಬ್ರೇಕಿಂಗ್ ನ್ಯೂಸ್
27-01-26 10:18 pm Bangalore Correspondent ಕ್ರೈಂ
ಬೆಂಗಳೂರು, ಜ.27 : ಚಿನ್ನದ ರೇಟು ಹೆಚ್ಚುತ್ತಿದ್ದಂತೆ ಚಿನ್ನದ ಅಂಗಡಿಗಳಿಗೆ ನುಗ್ಗಿ ದರೋಡೆ ನಡೆಸುವ ಕೃತ್ಯಗಳು ಹೆಚ್ಚುತ್ತಿವೆ. ನಿನ್ನೆ ವಿಜಯಪುರದಲ್ಲಿ ಗನ್ ತೋರಿಸಿ ಜುವೆಲ್ಲರಿ ದರೋಡೆ ನಡೆಸಲಾಗಿತ್ತು. ಇಂದು ಬೆಂಗಳೂರಿನಿಂದ ನೆಲಮಂಗಲದಲ್ಲಿ ಮೂವರು ಆಗಂತುಕರು ಹಾಡಹಗಲೇ ಜುವೆಲ್ಲರಿ ನುಗ್ಗಿ ಗನ್ ತೋರಿಸಿ ಬಂಗಾರದ ಒಡವೆಗಳನ್ನು ದೋಚಿಕೊಂಡು ಹೋಗಿದ್ದಾರೆ.
ನೆಲಮಂಗಲ ಬಳಿಯ ದಾಸನಪುರದ ರಾಮದೇವ್ ಜ್ಯುವೆಲ್ಲರಿ ಅಂಗಡಿಗೆ ಸಂಜೆ 5.30ರ ವೇಳೆಗೆ ಆಗಂತುಕರು ನುಗ್ಗಿದ್ದು ಅಂಗಡಿ ಮಾಲೀಕನಿಗೆ ಗನ್ ತೋರಿಸಿ ದರೋಡೆ ಮಾಡಿದ್ದಾರೆ. ಪ್ಲಾಸ್ಟಿಕ್ ರೀತಿಯ ಗನ್ ತೋರಿಸಿ ಬೆದರಿಸಿದ ದುಷ್ಕರ್ಮಿಗಳು 28 ಗ್ರಾಂ ಚಿನ್ನದ ಸರ, ಐವತ್ತು ಸಾವಿರ ನಗದು ಹಣವನ್ನು ಕಸಿದು ಪರಾರಿಯಾಗಿದ್ದಾರೆ. ಜ್ಯುವೆಲ್ಲರಿ ಶಾಪ್ ಮಾಲೀಕ ಪ್ರತಿರೋಧ ತೋರುತ್ತಿದ್ದಂತೆ ಸ್ಥಳದಿಂದ ಎಸ್ಕೇಪ್ ಆಗಿದ್ದಾರೆ.
ಮೂವರು ಚಿನ್ನದ ಒಡವೆಗಳನ್ನು ಕದ್ದೊಯ್ಯುವುದು, ಮಾಲೀಕನನಿಗೆ ಬೆದರಿಕೆ ಹಾಕುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇವರು ರಾಜಸ್ಥಾನಿ ಭಾಷೆ ಮಾತನಾಡುತ್ತಿದ್ದರು ಎಂಬ ಮಾಹಿತಿ ಸ್ಥಳೀಯರಿಂದ ತಿಳಿದುಬಂದಿದೆ. ಸಾಕಷ್ಟು ಜನರು ಇರುವಾಗಲೇ ಕಳ್ಳರು ಒಳಗಡೆ ಬಂದು ಗನ್ ತೋರಿಸಿ ರಾಜಾರೋಷವಾಗಿ ಪರಾರಿಯಾಗಿದ್ದಾರೆ.
ಎರಡು ದಿನಗಳ ಹಿಂದೆಯಷ್ಟೇ ಬೆಳಗಾವಿ ಗಡಿಯಲ್ಲಿ 400 ಕೋಟಿ ದರೋಡೆ ಆಗಿರುವುದು ಬೆಳಕಿಗೆ ಬಂದಿತ್ತು. ಮರುದಿನವೇ ವಿಜಯಪುರ ಜಿಲ್ಲೆಯ ಚಡಚಣದಲ್ಲಿ ಗನ್ ತೋರಿಸಿ ದರೋಡೆ ಮಾಡಲಾಗಿತ್ತು. ಇದೀಗ ರಾಜಧಾನಿ ಬೆಂಗಳೂರಿನಲ್ಲು ದರೋಡೆಯಾಗಿದ್ದು ಮಾದನಾಯಕಹಳ್ಳಿ ಠಾಣೆಯಲ್ಲಿ ಜುವೆಲ್ಲರಿ ಮಾಲೀಕ ದೂರು ದಾಖಲಿಸಿದ್ದಾರೆ.
In a daylight robbery, three miscreants barged into a jewellery shop in Dasanapura near Nelamangala and escaped after looting gold ornaments and cash. The accused threatened the shop owner with a gun and fled with 28 grams of gold and ₹50,000. The entire incident was caught on CCTV, and police have registered a case at Madanayakanahalli police station.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 04:14 pm
HK News Staffer
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
ಚರಕದಿಂದ ನೂಲು ತೆಗೆದು, ಸಮುದ್ರ ಕಿನಾರೆಯಲ್ಲಿ ಉಪ್ಪು...
15-08-26 10:08 pm
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm